ಮಂಗಳವಾರ, ಜೂನ್ 17, 2025
Homepoliticsಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜುಲೈ 23, 24ರಂದು ಅಡ್ವಾಣಿ,ಮನೋಹರ್ ಜೋಷಿ ವಿಚಾರಣೆ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜುಲೈ 23, 24ರಂದು ಅಡ್ವಾಣಿ,ಮನೋಹರ್ ಜೋಷಿ ವಿಚಾರಣೆ

- Advertisement -

ನವದೆಹಲಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ವಿಚಾರಣೆಯನ್ನು ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಮುಂದಾಗಿದೆ.

Alvas1

ಜುಲೈ 23ರಂದು ಮುರಳಿ ಮನೋಹರ್ ಜೋಷಿ ಹಾಗೂ ಜುಲೈ 24ರಂದು ಎಲ್ ಕೆ ಅಡ್ವಾಣಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿರುವ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದೆ.

Babari Masjid

ಇದೇ ಪ್ರಕರಣ ಸಂಬಂಧ ಶಿವಸೇನಾ ಮುಖಂಡ ಸತೀಶ್ ಪ್ರಧಾನ್ ಅವರು ವಿಚಾರಣೆ ಜುಲೈ 22ರಂದು ದಾಖಲಿಸುವ ಸಾಧ್ಯತೆ ಇದ್ದು, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ(ಸಿಆರ್ಪಿಸಿ) ಕಲಂ 313ರ ಅನುಸಾರ ಹೇಳಿಕೆಯನ್ನು ವಿಶೇಷ ನ್ಯಾಯಾಲಯ ದಾಖಲಿಸಿಕೊಳ್ಳಲಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular