ನಮಾಜ್ ಗೂ ತಟ್ಟಿದ ಕೊರೊನಾ ಎಫೆಕ್ಟ್ : ಸಾಮೂಹಿಕ ನಮಾಜ್ ಗಿಲ್ಲ ಅವಕಾಶ

0

ಬೆಂಗಳೂರು : ರಾಜ್ಯದ ಮಸೀದಿಗಳಲ್ಲಿ ಶುಕ್ರವಾರ ಸಾಮೂಹಿಕ ನಮಾಜ್ ಮಾಡದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಮಸೀದಿಗಳಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿರೋ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಚ್ 31ರ ವರೆಗೆ ಯಾವುದೇ ಕಾರಣಕ್ಕೂ ಸಾಮೂಹಿಕ ನಮಾಜ್ ಮಾಡದಂತೆ ಆದೇಶ ಹೊರಡಿಸಿದೆ.

Leave A Reply

Your email address will not be published.