ಕರ್ನಾಟಕ ಬಜೆಟ್ 2026: ಅನ್ನಭಾಗ್ಯ’ಕ್ಕೆ ಹೊಸ ರೂಪ: ಇಂದಿರಾ ಆಹಾರ ಕಿಟ್ ‘ಇಂದಿರಾ ಆಹಾರ ಕಿಟ್’ ಮತ್ತು 50 ಹೊಸ ಹಾಸ್ಟೆಲ್‌ಗಳ ಘೋಷಣೆ

ಹಿಂದುಳಿದ ವರ್ಗಗಳ ಶೈಕ್ಷಣಿಕ ಪ್ರಗತಿ, ಕಾರ್ಮಿಕರ ಕ್ಷೇಮಾಭಿವೃದ್ಧಿ ಮತ್ತು ಬಡವರ ಹಸಿವು ನೀಗಿಸಲು 'ಇಂದಿರಾ ಆಹಾರ ಕಿಟ್' ಎಂಬ ಹೊಸ ಯೋಜನೆಯನ್ನು ಘೋಷಿಸುವ ಮೂಲಕ ಸಿಎಂ ಗಮನ ಸೆಳೆದಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಭದ್ರತೆ ನೀಡುವ ಗುರಿ ಹೊಂದಲಾಗಿದೆ. ಹಿಂದುಳಿದ ವರ್ಗಗಳ ಶೈಕ್ಷಣಿಕ ಪ್ರಗತಿ, ಕಾರ್ಮಿಕರ ಕ್ಷೇಮಾಭಿವೃದ್ಧಿ ಮತ್ತು ಬಡವರ ಹಸಿವು ನೀಗಿಸಲು ‘ಇಂದಿರಾ ಆಹಾರ ಕಿಟ್’ ಎಂಬ ಹೊಸ ಯೋಜನೆಯನ್ನು ಘೋಷಿಸುವ ಮೂಲಕ ಸಿಎಂ ಗಮನ ಸೆಳೆದಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ : ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು

ಹೊಸ ವಸತಿ ನಿಲಯಗಳು : ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ 50 ಹೊಸ ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುವುದು.

ಅನ್ನಭಾಗ್ಯ’ಕ್ಕೆ ಹೊಸ ರೂಪ: ಇಂದಿರಾ ಆಹಾರ ಕಿಟ್

ಬಡವರ ಹಸಿವು ನೀಗಿಸಲು ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ. ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಇನ್ಮುಂದೆ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 6,200 ಕೋಟಿ ರೂ. ಮೀಸಲಿಡಲಾಗಿದೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿಕ್ಕಿತು ಆನೆಬಲ : ನಗರ ಬೀದಿ ಬದಿ ವ್ಯಾಪಾರಿಗಳಿಗೆ ₹7 ಕೋಟಿ ಮೀಸಲು

ವಸತಿ ಯೋಜನೆ: ‘ಕೆ.ಹೆಚ್.ಬಿ ಸೈಯದ್ ಕಿರಿಡಾ ಗ್ರಾಮ’

Exit mobile version