Browsing Category
business
ಹೊಸ ರೂಲ್ಸ್ ! ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಮಾರ್ಚ್ 25 ಡೆಡ್ಲೈನ್ : ತಪ್ಪದೇ ಈ ಕೆಲಸ ಮಾಡಿ ಮುಗಿಸಿ
Gruhalakshmi, Annabhagya Yojana New rules : ಕರ್ನಾಟಕ ರಾಜ್ಯ ಸರಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯಡಿ ಕೋಟ್ಯಾಂತರ ಮಂದಿ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಮಾರ್ಚ್ 25 ರ ಒಳಗಾಗಿ ಈ ಕೆಲಸವನ್ನು ಮಾಡದೇ ಇದ್ರೆ ಅಂತವರಿಗೆ ಈ ಎರಡು ಯೋಜನೆಗಳ ಪ್ರಯೋಜನ…
Read More...
Read More...
ಸರಕಾರಿ ನೌಕರರಿಗೆ ಗುಡ್ನ್ಯೂಸ್ : 7ನೇ ವೇತನ ಆಯೋಗದ ವರದಿ ಸಲ್ಲಿಕೆ
7th Pay Commission report submission : ಬೆಂಗಳೂರು : ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ. 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇತನ ಆಯೋಗದ ವರದಿಯನ್ನು ಸಲ್ಲಿಕೆ…
Read More...
Read More...
ವಾಹನ ಸವಾರರಿಗೆ ಮೋದಿ ಭರ್ಜರಿ ಗಿಫ್ಟ್ : ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಬಾರೀ ಇಳಿಕೆ
Petrol diesel prices cut : ನವದೆಹಲಿ : ಲೋಕಸಭಾ ಚುನಾವಣೆಯ (Lok sabha Election 2024) ಹೊತ್ತಲ್ಲೇ ಕೇಂದ್ರ ಸರಕಾರ ವಾಹನ ಸವಾರರಿಗೆ ಗುಡ್ನ್ಯೂಸ್ ಕೊಟ್ಟಿದೆ. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಬಾಳಿ ಇಳಿಕೆ ಕಂಡಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಗುರುವಾರ…
Read More...
Read More...
ಗಂಡ, ಹೆಂಡತಿ ಇಬ್ಬರಿಗೂ ಪ್ರತೀ ತಿಂಗಳು ಸಿಗಲಿದೆ 10 ಸಾವಿರ ರೂ. : ಕೇಂದ್ರ ಸರಕಾರದಿಂದ ಹೊಸ ಯೋಜನೆ
Atal Pension Yojana : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇದೀಗ ಪತಿ, ಪತ್ನಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಪಿಂಚಣಿ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅಟಲ್ ಪಿಂಚಣಿ ಯೋಜನೆಯ ಮೂಲಕ ಪ್ರತೀ ತಿಂಗಳು ದಂಪತಿ 10 ಸಾವಿರ…
Read More...
Read More...
ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆ : ನಿಮ್ಮ ಖಾತೆಗೆ ಹಣ ಜಮೆ ಆಗಿದ್ಯಾ ಚೆಕ್ ಮಾಡಿ
Anna bhagya yojana Fund Transfer: ಕರ್ನಾಟಕ ಸರಕಾರ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯಡಿ ಕೋಟ್ಯಾಂತರ ಮಂದಿ ಲಾಭ ಪಡೆಯುತ್ತಿದ್ದಾರೆ. ಕೇಂದ್ರ ಸರಕಾರ ಐದು ಕೆಜಿ ಅಕ್ಕಿಯನ್ನು ವಿತರಣೆ ಮಾಡುತ್ತಿದ್ದು, ರಾಜ್ಯ ಸರಕಾರ ತನ್ನ ಗ್ಯಾರಂಟಿ ಘೋಷಣೆಯಡಿ ಅಕ್ಕಿಯ ಬದಲು…
Read More...
Read More...
ಮಹಿಳಾ ದಿನದಂದು ಮಹಿಳೆಯರಿಗೆ ಭರ್ಜರಿ ಕೊಡುಗೆ : 2025 ರವರೆಗೆ LPG ಸಬ್ಸಿಡಿ 300ರೂ.ಗೆ ಹೆಚ್ಚಳ
Women’s Day Big Gift: ಮಹಿಳಾ ದಿನಾಚರಣೆಯ ದಿನದಂದೇ ಕೇಂದ್ರ ಸರಕಾರ ಮಹಿಳೆಯರಿಗೆ ಗುಡ್ನ್ಯೂಸ್ ಕೊಟ್ಟಿದೆ. 2024 ರ ಲೋಕಸಭೆ ಚುನಾವಣೆಗೆ ಮುನ್ನ ಉಜ್ವಲ ಯೋಜನೆ (Ujwala Yojana) ಯಡಿ ಬಡ ಮಹಿಳೆಯರಿಗೆ ಪ್ರತಿ ಎಲ್ಪಿಜಿ ಸಿಲಿಂಡರ್ ಸಬ್ಸಿಡಿಗೆ 300 ರೂಪಾಯಿಗಳನ್ನು ಮುಂದಿನ ಹಣಕಾಸು…
Read More...
Read More...
ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ಈ ಅಂಶಗಳನ್ನು ನೀವು ತಿಳಿದಿರಲೇ ಬೇಕು
Personal loan : ಒಂದಿಲ್ಲ ಒಂದು ಕಾರಣಕ್ಕೆ ವೈಯಕ್ತಿಕ ಸಾಲವನ್ನು ಪ್ರತಿಯೊಬ್ಬರು ಪಡೆದುಕೊಳ್ಳುತ್ತಾರೆ. ಬ್ಯಾಂಕುಗಳು ಕೂಡ ವೈಯಕ್ತಿಕ ಸಾಲವನ್ನು ನೀಡುತ್ತವೆ. ಸುಲಭವಾಗಿ ಸಿಗುತ್ತೆ ಅನ್ನೋ ಕಾರಣಕ್ಕೆ ವೈಯಕ್ತಿಕ ಸಾಲವನ್ನು ಪಡೆದುಕೊಂಡ್ರೆ ಸಮಸ್ಯೆಗೆ ಸಿಲುಕುವ ಸಾಧ್ಯತೆಯಿದೆ. ಅದ್ರಲ್ಲೂ…
Read More...
Read More...
Aadhaar card free update: ಆಧಾರ್ ಕಾರ್ಡ್ ಉಚಿತ ಅಪ್ಡೇಟ್ಸ್ಗೆ ಮಾರ್ಚ್ 14 ಕೊನೆಯ ದಿನ
Aadhaar card free update Last chance : ಭಾರತೀಯರು ಆಧಾರ್ ಕಾರ್ಡ್ ( Aadhaar Card) ಹೊಂದುವುದು ಕಡ್ಡಾಯ. ಆದ್ರೀಗ ಎಲ್ಲಾ ಆಧಾರ್ ಕಾರ್ಡ್ ಹೊಂದಿರುವವರು ಮಾರ್ಚ್ 14ರ ಒಳಗಾಗಿ ಕಡ್ಡಾಯವಾಗಿ ಆಧಾರ್ ಕಾರ್ಡ್ ನವೀಕರಿಸಿಕೊಳ್ಳಬೇಕಾಗಿದೆ. ಅದ್ರಲ್ಲೂ ಉಚಿತವಾಗಿ ಅಪ್ಡೇಟ್ಸ್…
Read More...
Read More...
ಗೃಹಲಕ್ಷ್ಮೀ ಯೋಜನೆ ಹಣ ಅತ್ತೆಯ ಜೊತೆ ಸೊಸೆಗೂ ಸಿಗುತ್ತಾ ? ಗುಡ್ನ್ಯೂಸ್ ಕೊಟ್ಟ ಕರ್ನಾಟಕ ಸರಕಾರ
Gruha Lakshmi Money : ಕರ್ನಾಟಕದಲ್ಲಿ ಈಗಾಗಲೇ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಈಗಾಗಲೇ ಗೃಹಿಣಿಯರು ಐದು ಕಂತುಗಳ ಮೂಲಕ 10 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡಿದ್ದಾರೆ. ಈ ನಡುವಲ್ಲೇ ಗೃಹಲಕ್ಷ್ಮೀ ಯೋಜನೆಯ ಹಣವು ಅತ್ತೆ ಮತ್ತು ಸೊಸೆಗೆ ಸಿಗುತ್ತೆ ಅನ್ನೋ ಸುದ್ದಿ ಹರಿದಾಡಿದ್ದು, ಈ…
Read More...
Read More...
ಗೃಹಲಕ್ಷ್ಮೀ ಯೋಜನೆಯಡಿ ಈ ಮಹಿಳೆಯರಿಗೆ ಮಾತ್ರವೇ ಸಿಗಲಿದೆ 6000 ರೂ.
Gruha lakshmi scheme : ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಪ್ರತೀ ತಿಂಗಳು ಮನೆಯ ಯಜಮಾನಿಗೆ 2000 ರೂಪಾಯಿ ಹಣವನ್ನು ನೇರ ವರ್ಗಾವಣೆ ಮಾಡುತ್ತಿದೆ. ಕೋಟ್ಯಾಂತರ ಮಹಿಳೆಯರು ಈಗಾಗಲೇ ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಆದರೆ ಕೆಲವು ಮಹಿಳೆಯರಿಗೆ ಇದುವರೆಗೂ…
Read More...
Read More...