Coastal News

Suicide on lodge: ಮಂಗಳೂರಿನ ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ

ಮಂಗಳೂರು : (Suicide on lodge) ನಗರದ ಲಾಡ್ಜ್‌ ಒಂದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆಎಸ್‌ ರಾವ್‌ ರೋಡ್‌ ನಲ್ಲಿರುವ...

Read more

Dhaiva nartaka death : ದೈವ ನರ್ತನ ಸೇವೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

ಮಂಗಳೂರು : (Dhaiva nartaka death ) ಶಿರಾಡಿ-ಕಲ್ಕುಡ ದೈವದ ನೇಮೊತ್ಸವದಲ್ಲಿ ದೈವ ನರ್ತನ ಸೇವೆ ಮಾಡುತ್ತಿದ್ದು, ಈ ವೇಳೆಯೇ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿರುವ...

Read more

Dharmasthala New police station: ಧರ್ಮಸ್ಥಳ ಪೊಲೀಸ್‌ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

ಧರ್ಮಸ್ಥಳ : (Dharmasthala New police station) ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್‌ ಠಾಣೆಯ ನೂತನ ಕಟ್ಟಡದ ಉದ್ಘಾಟನೆಗೊಂಡಿದೆ. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ...

Read more

Malini Mallya : ಕೋಟ ಶಿವರಾಮ ಕಾರಂತರ ಆಪ್ತ ಸಹಾಯಕಿ, ಕಾದಂಬರಿಗಾರ್ತಿ ಮಾಲಿನಿ ಮಲ್ಯ ವಿಧಿವಶ

ಸಾಲಿಗ್ರಾಮ : ಕವಿ, ಸಾಹಿತಿ ಕೋಟ ಡಾ.ಶಿವರಾಮ ಕಾರಂತರ (Kota Shivarama Karanth) ಆಪ್ತ ಸಹಾಯಕಿಯಾಗಿದ್ದ ಕಾದಂಬರಿಗಾರ್ತಿ ಮಾಲಿನಿ ಮಲ್ಯ (Malini Mallya Passed away) ಅವರು...

Read more

ದೇಗುಲದ ಪ್ರಸಾದ ಕವರ್‌ ನಲ್ಲಿ ಪತ್ತೆಯಾಯ್ತು ಕಂತೆ ಕಂತೆ ಹಣ

ಮಂಗಳೂರು : (Money in prasad cover) ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಕಟ್ಟುನಿಟ್ಟಿನ ಕ್ರಮಗಳು ಜಾರಿಯಾಗಿವೆ. ದಾಖಲೆಗಳಿಲ್ಲದೇ ಸಾಗಿಸುತ್ತಿರುವ ಹಣ, ಸಾಮಾಗ್ರಿಗಳನ್ನು ಪೊಲೀಸರು ಅಲ್ಲಲ್ಲಿ...

Read more

ಭದ್ರಗಿರಿಯಿಂದ ಮಾಬುಕಳ ವರೆಗೆ ಸರ್ವಿಸ್‌ ರಸ್ತೆಗೆ ಆಗ್ರಹ : ಬ್ರಹ್ಮಾವರದಲ್ಲಿ ಬೃಹತ್‌ ಪ್ರತಿಭಟನೆ

ಬ್ರಹ್ಮಾವರ : (Brahmavar News) ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಸಾರ್ವಜನಿಕರು ಸಮಸ್ಯೆ ಯನ್ನು ಎದುರಿಸುತ್ತಿದ್ದಾರೆ. ಅದ್ರಲ್ಲೂ ಬ್ರಹ್ಮಾವರದಿಂದ ಕುಂದಾಪುರದ...

Read more

ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕ ಬೆಂಕಿ : ಕೋಟ್ಯಾಂತರ ರೂಪಾಯಿ ನಷ್ಟ

ಮಂಗಳೂರು : (Ice cream warehouse fire) ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೋಟ್ಯಾಂತರ ರೂಪಾಯಿ ನಷ್ಟವಾದ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿರುವ ಪೋಲಾರ್...

Read more

Moral Police Giri: ಮಂಗಳೂರಿನಲ್ಲಿ ಹೋಳಿ ಆಚರಣೆ : ಭಜರಂಗದಳ ಕಾರ್ಯಕರ್ತರಿಂದ ದಾಳಿ

ಮಂಗಳೂರು : (Moral Police Giri) 'ರಂಗ್ ದೇ ಬರ್ಸಾ' ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ನಗರದ...

Read more

SSLC Exam: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: (SSLC Exam) ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,753...

Read more

Landslide in Sulya: ಸುಳ್ಯದಲ್ಲಿ ಭೂಕುಸಿತ : 3 ಕಾರ್ಮಿಕರು ಸಾವು

ಸುಳ್ಯ : (Landslide in Sulya) ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರನ್ನು ಸೋಮಶೇಖರ್ ರೆಡ್ಡಿ, ಶಾಂತವ್ವ ಮತ್ತು...

Read more
Page 1 of 96 1 2 96