Browsing Category
Coastal News
ಕೋಟ ಅಮೃತೇಶ್ವರಿ ದೇವಾಲಯದಲ್ಲಿ ಜಾತ್ರೆಯ ಸಂಭ್ರಮ – ಮಕ್ಕಳಿಲ್ಲದವರಿಗೆ ಮಡಿಲು ತುಂಬುತ್ತಾಳೆ ಹಲವು ಮಕ್ಕಳತಾಯಿ
Kota Amrutheshwari Temple : ತಾಯಿ ಆಗ ಬಯಸೋ ಹೆಣ್ಣಿನ ಪಾಲಿಗೆ ನಿಜಕ್ಕೂ ಇವಳು ಮಹಾ ತಾಯಿ. ಇವಳನ್ನು ಪೂಜಿಸಿದ್ರೆ ಸಂತಾನ ಫಲ ತಪ್ಪಲ್ಲ. ಬೇಡಿದ ವರಗಳನ್ನು ಕರುಣಿಸುವ ಈ ಹಲವು ಮಕ್ಕಳ ತಾಯಿಯ ಜಾತ್ರೋತ್ಸವ ಇಂದು ನಡೆಯುತ್ತಿದೆ. ಉಡುಪಿ ಜಿಲ್ಲೆಯ ಕೋಟದಲ್ಲಿ ನೆಲೆಸಿರುವ ಕೋಟ ಅಮೃತೇಶ್ವರಿ ತಾಯಿ…
Read More...
Read More...
ಕೋಟದಲ್ಲಿ ಭೀಕರ ಅಪಘಾತ, 2 ಲಾರಿಗಳ ನಡುವೆ ಅಪ್ಪಚ್ಚಿಯಾದ ಮಾರುತಿ ಕಾರು : ಮಾರಿಯಮ್ಮನ ಪವಾಡದಿಂದ ಪಾರಾಯ್ತು ಕುಟುಂಬ !
Maruti Suzuki Ertiga and 2 Lorry Accident in Kota : ಕೋಟ: ಲಾರಿ ಚಾಲಕ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ. ಹೋಟೆಲ್ ನೋಡುತ್ತಿದ್ದಂತೆಯೇ ಸಡನ್ ಬ್ರೇಕ್ ಹಾಕಿ ಲಾರಿಯನ್ನು ಬಲಗಡೆಯಿಂದ ಹೆದ್ದಾರಿಯ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆಯಲ್ಲಿ ಹಿಂದಿನಿಂದ ಬರುತ್ತಿದ್ದ ಚಾಲಕ…
Read More...
Read More...
ಉಡುಪಿಯ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಬಂದೂಕಿನಿಂದ ಸಿಡಿದ ಗುಂಡು, ಓರ್ವನಿಗೆ ಗಾಯ
Udupi Jayalakshmi silks gun Misfiring : ಉಡುಪಿ : ಬಂದೂಕಿನಿಂದ ಗುಂಡು ಸಿಡಿದು ಓರ್ವ ಗಾಯಗೊಂಡಿರುವ ಘಟನೆ ಉಡುಪಿಯ ಜಯಲಕ್ಷ್ಮೀ ಸಿಲ್ಕ್ಸ್ನಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ವಾರಾಸುದಾರರಿಲ್ಲದ ಗನ್…
Read More...
Read More...
ಮಂಗಳೂರಿಗೆ ಬಂತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು : ಇಂದಿನಿಂದ ಪ್ರಾಯೋಗಿಕ ಓಡಾಟ, ಡಿ.30 ರಂದು ಪ್ರಧಾನಿ ಚಾಲನೆ
Vande Bharat Express : ಮಂಗಳೂರು : ಕರಾವಳಿಗರ ಹಲವು ಸಮಯಗಳ ಬೇಡಿಕೆ ಕೊನೆಗೂ ಈಡೇರಿಕೆಯಾಗಿದೆ. ಮಂಗಳೂರಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು, ಇಂದಿನಿಂದ ಪ್ರಾಯೋಗಿಕ ಸಂಚಾರ ನಡೆಸಲಿದೆ. ಮೂರು ದಿನಗಳ ಕಾಲ ಪ್ರಾಯೋಗಿಕ ಓಡಾಟದ ನಂತರ ಡಿಸೆಂಬರ್ 30ರಂದು ಪ್ರಧಾನಿ ನರೇಂದ್ರ…
Read More...
Read More...
ಮಂಡಾಡಿ ಹೋರ್ವರ ಮನೆ ಸಾಂಪ್ರದಾಯಿಕ ಕಂಬಳ ಮಹೋತ್ಸವಕ್ಕೆ ಅದ್ದೂರಿ ತೆರೆ
Mandadi Horvaramane Kambala (ಕುಂದಾಪುರ) : ಕರಾವಳಿಯ ಸಾಂಪ್ರದಾಯಿಕ ಕಂಬಳಕ್ಕೆ ಪ್ರಖ್ಯಾತಿಯನ್ನು ಪಡೆದುಕೊಂಡಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಂಡಾಡಿಯ ಹೋರ್ವರ ಮನೆಯ ಕಂಬಳ ಗದ್ದೆಯಲ್ಲಿ ಕಂಬಳ ಮಹೋತ್ಸವವು ಅದ್ದೂರಿಯಾಗಿ ನಡೆದಿದೆ. ಈ ಮೂಲಕ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳ…
Read More...
Read More...
ಕುಂದಾಪುರ : ಮೂರು ಮುತ್ತು ಖ್ಯಾತಿಯ ಕಲಾವಿದ ಅಶೋಕ್ ಶಾನುಭೋಗ್ ಇನ್ನಿಲ್ಲ
ದೇಶ ವಿದೇಶಗಳಲ್ಲಿ ಬಹುಪ್ರಖ್ಯಾತಿಯನ್ನು ಪಡೆದುಕೊಂಡಿರುವ ಕುಂದಾಪುರ (Kundapur)ಕನ್ನಡದ ನಗೆ ನಾಟಕ ಮೂರು ಮುತ್ತು (Mooru Muttu kannada drama ) ಖ್ಯಾತಿಯ ಕಲಾವಿದ ಅಶೋಕ್ ಶಾನುಭೋಗ್ (Ashok Shanbhag) ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಅನಾರೋಗ್ಯಕ್ಕೆ ಒಳಗಾಗಿದ್ದ…
Read More...
Read More...
ಗೋವಾ – ಮಂಗಳೂರು ನಡುವೆ ಸಂಚರಿಸಲಿದೆ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು
ಕರಾವಳಿ ಕರ್ನಾಟಕದಲ್ಲಿ ವಂದೇ ಭಾರತ ರೈಲು ಸಂಚರಿಸುವ ಕಾಲ ದೂರಲಿಲ್ಲ. ಮಂಗಳೂರು ಸೆಂಟ್ರಲ್ ಮತ್ತು ಮಡಗಾಂವ್(mangalore to madgaon) ನಡುವೆ ಮೊದಲ ರೈಲು ಸಂಚರಿಸಲಿದ್ದು, ಕರಾವಳಿ ಕರ್ನಾಟಕದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express train ) ರೈಲಿಗೆ ಪ್ರಧಾನಿ ನರೇಂದ್ರ…
Read More...
Read More...
ಮಲ್ಪೆ ಬೀಚ್ನಲ್ಲಿ ಪ್ಯಾರಾಸೈಲಿಂಗ್ ವೇಳೆ ಅವಘಡ, ಯುವಕನಿಗೆ ಗಾಯ : ತಪ್ಪಿದ ಬಾರೀ ದುರಂತ
parasailing accident in Malpe : ಪ್ರವಾಸಿಗರ ನೆಚ್ಚಿನ ತಾಣವಾಗಬೇಕಿದ್ದ ಉಡುಪಿಯ ಪ್ರಸಿದ್ದ ಸಮುದ್ರ ತೀರ ಎನಿಸಿಕೊಂಡಿರುವ ಮಲ್ಪೆ ಬೀಚ್ ಪ್ರವಾಸಿಗರಿಗೆ ಅಪಾಯವನ್ನು ತಂದೊಡ್ಡುತ್ತಿದೆ. ಇಂದು ಪ್ಯಾರಾಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗನೋರ್ವ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗುವ…
Read More...
Read More...
ಯಕ್ಷಗಾನ ಲೋಕಕ್ಕೆ ಮಕ್ಕೆಕಟ್ಟು ಮೇಳ ಎಂಟ್ರಿ : ಮೆಕ್ಕೆಕಟ್ಟು ಕ್ಷೇತ್ರ ಮಹಾತ್ಮೆ ಪ್ರಸಂಗ ರಚನೆಗೆ ಆರೂಢ ಪ್ರಶ್ನೆ !
ಉಡುಪಿ : ಕರಾವಳಿಯ ಗಂಡು ಕಲೆ ಎನಿಸಿಕೊಂಡಿರುವ ಯಕ್ಷಗಾನ ಲೋಕಕ್ಕೆ ಇದೀಗ ಮತ್ತೊಂದು ಹೊಸ ಮೇಳ ಸೇರ್ಪಡೆಯಾಗಲಿದೆ. ಪುರಾಣ ಪ್ರಸಿದ್ದ ಮೆಕ್ಕೆಕಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ(Mekkekattu Sri Nandikeshwara Temple) ಶ್ರೀನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ಮೆಕ್ಕೆಕಟ್ಟು…
Read More...
Read More...
ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ : ಆರೋಪಿ ಅರೆಸ್ಟ್, ಬಯಲಾಯ್ತು ಹತ್ಯೆಯ ಹಿಂದಿನ ನಿಗೂಢ ಸತ್ಯ
ಉಡುಪಿ : ಕರಾವಳಿ ಜನರ ಆತಂಕಕ್ಕೆ ಕಾರಣವಾಗಿದ್ದ ಉಡುಪಿಯ (udupi News) ನೇಜಾರಿನಲ್ಲಿ (Nejaru Murder Case)ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಬೇಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿ ಆಗಿದ್ದಾರೆ. ಬೆಳಗಾವಿಯಲ್ಲಿ ಆರೋಪಿಯನ್ನು ಬಂಧಿಸಿದ್ದು, ಕೊಲೆ ಹಿಂದಿನ ರಹಸ್ಯವನ್ನು…
Read More...
Read More...