ಉಡುಪಿ : ಚಂಡಮಾರುತದಿಂದಾಗಿ ಸಮುದ್ರದಲ್ಲಿ ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಈ ನಡುವಲ್ಲೇ ಕಾಪು ಬಳಿಯ ಸಮುದ್ರದಲ್ಲಿನ ಬಂಡೆಗಳ ಬೋಟ್ ಸಿಲುಕಿದ್ದು, 9 ಮಂದಿ ಸಿಬ್ಬಂದಿ ಸಹಾಯಕ್ಕೆ ಮೊರೆಯಿಟ್ಟಿದೆ.
ಬಂಡೆಗಳ ನಡುವಲ್ಲಿ ಸಿಲುಕಿರುವ ಬೋಟ್ ಯಾವುದೇ ಕ್ಷಣದಲ್ಲಿ ಯೂ ಮಗುಚುವ ಸಾಧ್ಯತೆ ಯಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ವಿಡಿಯೋ ಮೂಲಕ ರಕ್ಷಣೆಗೆ ಮನವಿ ಮಾಡಿದ್ದಾರೆ. ಆದರೆ ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿಯಾಗುತ್ತಿದೆ.
ಈಗಾಗಲೇ ಕೊಚ್ಚಿಯ ಕೋಸ್ಟ್ ಗಾರ್ಡ್ ಕಚೇರಿಗೆ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮಾಡುವಂತೆ ಮನವಿ ಮಾಡಲಾಗಿದೆ. ಆದರೆ ಇದುವರೆಗೂ ಏರ್ ಲಿಫ್ಟ್ ಕಾರ್ಯ ಆರಂಭಗೊಂಡಿಲ್ಲ.
Comments are closed.