High Alert : ಕೇರಳಕ್ಕೆ ಶ್ರೀಲಂಕಾ ಉಗ್ರರು ನುಸುಳಿರುವ ಶಂಕೆ : ಕರಾವಳಿಯಾದ್ಯಂತ ಹೈ ಅಲರ್ಟ್‌

ಮಂಗಳೂರು : ಶ್ರೀಲಂಕಾದ 12 ಶಂಕಿತ ಉಗ್ರರು ದೇಶದೊಳಗೆ ನುಸುಳಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ದೋಣಿಯ ಮೂಲಕ ಶಂಕಿತ ಉಗ್ರರು ದೇಶದೊಳಗೆ ನುಸುಳಿರಬಹುದು ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪಡೆದ ಹಾಗೂ ಕೋಸ್ಟ್‌ ಗಾರ್ಡ್‌ ಪಡೆ ಅಲರ್ಟ್‌ ಆಗಿದೆ.

ಪ್ರಮುಖವಾಗಿ ಕೇರಳದ ಅಲಪ್ಪುಝಕ್ಕೆ ಶ್ರೀಲಂಕಾದ ಮೂಲಕ ಉಗ್ರರು ಬಂದಿರುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಅನುಮಾನಸ್ಪದ ವ್ಯಕ್ತಿಗಳು ಹಾಗೂ ದೋಣಿಗಳು ಕಂಡು ಬಂದಲ್ಲಿ ಪೊಲೀಸರಿಗೆ ತಿಳಿಸುವಂತೆ ಸೂಚನೆಯನ್ನು ನೀಡಲಾಗಿದೆ.

ಇದನ್ನೂ ಓದಿ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಜಾರಿ

ಇದನ್ನೂ ಓದಿ : ಪ್ರೀತಿಸಿದಾಕೆಗೆ ಮತ್ತೋರ್ವನ ಜೊತೆ ನಿಶ್ವಿತಾರ್ಥ : ಉಡುಪಿಯಲ್ಲಿ ಪ್ರೇಯಸಿಯ ಕತ್ತು ಕೊಯ್ದ ಪ್ರಿಯಕರ

(Srilankan terror Suspects in Kerala High alert in Karnataka Costal Area)

Comments are closed.