ಬುಧವಾರ, ಏಪ್ರಿಲ್ 30, 2025
HomeCoastal NewsMay 30 Udupi power cut : ಉಡುಪಿ ಜಿಲ್ಲೆಯಲ್ಲಿ ಮೇ 30, 31 ರಂದು...

May 30 Udupi power cut : ಉಡುಪಿ ಜಿಲ್ಲೆಯಲ್ಲಿ ಮೇ 30, 31 ರಂದು ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ವಿದ್ಯುತ್‌ ಕಡಿತ, ಇಲ್ಲಿದೆ ಮಾಹಿತಿ

- Advertisement -

ಉಡುಪಿ : ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 30 ಹಾಗೂ ಮೇ 31 ರಂದು (May 30 Udupi power cut) ಈ ಕೆಳಗೆ ತಿಳಿಸಲಾದ ಸ್ಥಳಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಎಷ್ಟು ಗಂಟೆಗಳ ಕಾಲ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬ ಕಂಪ್ಲೀಟ್‌ ಡೀಟೆಲ್ಸ್‌ ಇಲ್ಲಿದೆ.

110/33/11 ಕೆ.ವಿ ವಿದ್ಯುತ್ ವಿತರಣಾಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತುಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾಕಾಮಗಾರಿ ಹಮ್ಮಿಕೊಂಡಿರುವುದರಿಂದ, 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ, 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ. ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆ.ವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ|| ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆ.ವಿ ಸೇನಾಪುರಟಿ.ಎಸ್.ಎಸ್, ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ ಸಪ್ಲೈ, ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ.

ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕಕುರ್ಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33/11ಕೆ.ವಿಕುಂಜಿಬೆಟ್ಟು ವಿದ್ಯುತ್‍ ಉಪಕೇಂದ್ರದಿಂದ ಹೊರಡುವ 11ಕೆ. ವಿಕುಂಜಿಬೆಟ್ಟು, ಸಿಟಿ ಸೆಂಟರ್ ಮತ್ತು ಪುತ್ತೂರು ಫೀಡರ್ ಮಾರ್ಗದಲ್ಲಿತುರ್ತು ನಿರ್ವಹಣೆಕಾಮಗಾರಿ ಹಮ್ಮಿಕೊಂಡಿರುವುದರಿಂದಕುಂಜಿಬೆಟ್ಟು, ಕಡಿಯಾಳಿ, ಎಂ.ಜಿ.ಎಂ.ಪುರುಷೋತ್ತಮ ನಗರ, ದೊಡ್ಡಣಗುಡ್ಡೆ, ರಾಯಲ್‍ಗಾರ್ಡನ್, ಗುಂಡಿಬೈಲು, ಕಲ್ಸಂಕ, ಬಡಗುಪೇಟೆ, ಸಿಟಿ ಬಸ್ ಸ್ಟ್ಯಾಂಡ್‍ಏರಿಯಾ, ಮಸೀದಿ ಸುತ್ತಮುತ್ತ, ಕಡಿಯಾಳಿ, ಎಂ.ಜಿ.ಎಂ.ಎದುರು, ಸಿಟಿ ಸೆಂಟರ್ ಮಾಲ್, ಪೆರಂಪಳ್ಳಿ, ನೊಳೆ ಲಚ್ಚಿಲ್, ಆದಿಶಕ್ತಿ ದೇವಸ್ಥಾನ, ಮೂಡು ಸಗ್ರಿ, ಅಂಬಡೆಬೆಟ್ಟು, ಎಲ್.ವಿ.ಟಿ, ನಯಂಪಳ್ಳಿ, ಪುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯಉಂಟಾಗಲಿದೆ.

110/33/11ಕೆ.ವಿ ವಿದ್ಯುತ್‍ ಉಪಕೇಂದ್ರ ಹಿರಿಯಡ್ಕದಲ್ಲಿ 110ಕೆ.ವಿ ಬಸ್ ಬಾರ್ ಮತ್ತುಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈ ಮಾಸಿಕ ನಿರ್ವಹಣೆಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದಸದರಿ ವಿದ್ಯುತ್‍ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆ.ವಿ ಮಧುವನ ವಿದ್ಯುತ್‍ಉಪಕೇಂದ್ರದಿಂದ ಹೊರಡುವ 11ಕೆ.ವಿಮಂದಾರ್ತಿ ಮತ್ತು ಬಾರ್ಕೂರುಎಕ್ಸ್‍ಪ್ರೆಸ್ ಫೀಡರಿನಲ್ಲಿ ಹಾಗೂ 33ಕೆ.ವಿ ಪರ್ಕಳ, 33 ಕೆ.ವಿ ಮಾಹೆ ಮತ್ತು 11ಕೆ.ವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್‍ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆ.ವಿ ಬ್ರಹ್ಮಾವರ ಉಪವಿದ್ಯುತ್‍ಕೇಂದ್ರದಿಂದ ಹೊರಡುವ 11 ಕೆ.ವಿಚಾಂತಾರು, ಮಟಪಾಡಿ, ಉಪ್ಪೂರು, ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹಾಗೂ 220/110/11ಕೆ.ವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದಹೊರಡುವ 11ಕೆ.ವಿ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ಮತ್ತು 110/11ಕೆ.ವಿ ನಿಟ್ಟೂರುಉಪವಿದ್ಯುತ್‍ಕೇಂದ್ರದಿಂದ ಹೊರಡುವ 11 ಕೆ.ವಿಕಲ್ಯಾಣಪುರ ಫೀಡರ್ ಮಾರ್ಗದಲ್ಲಿತುರ್ತು ನಿರ್ವಹಣೆಕಾಮಗಾರಿ ಹಮ್ಮಿಕೊಂಡಿರುವುದರಿಂದಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀ ಕೃಷ್ಣ ಫೌಲ್ಟ್ರಿ ಫಾರ್ಮ್, ಮಟಪಾಡಿ, ಹೈರಾಬೆಟ್ಟು, ಕೆ.ಜಿರೋಡ್, ಸಾಲ್ಮರ, ಮಾಯಾಡಿ, ಅಮ್ಮುಂಜೆ, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಢ್ಡು, ಗಣೇಶ್‍ಕಲಾಮಂದಿರ, ಕೆ.ಕೆ.ಪಾಮ್ರ್ಸ್, ಕಾಡೂರು, ಮೊಗವೀರ ಪೇಟೆ, ಕೊಕ್ಕರ್ಣೆ, ಕೆಂಜೂರು, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮೇ 30 ರಂದು110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಇಂದ್ರಾಳಿ, ಫೀಡರಿನಲ್ಲಿ ಮೆಂಟೆನೆನ್ಸ್‍ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ, ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11 ಕೆ.ವಿ ಹಾಲಾಡಿ ವಿದ್ಯುತ್‍ಉಪಕೇಂದ್ರದಿಂದ ಹೊರಡುವ 11 ಕೆ.ವಿಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ ಮತ್ತು ಹೈಕಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ಹಾಲಾಡಿ, ಬಿದ್ಕಲ್ಕಟ್ಟೆ, ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು.

110/33/11 ಕೆ.ವಿ ಮಣಿಪಾಲ ವಿದ್ಯುತ್‍ಉಪಕೇಂದ್ರದಿಂದ ಹೊರಡುವ 11ಕೆ.ವಿಕೆ.ಎಂ.ಎಫ್ ಫೀಡರಿನಲ್ಲಿ ಮೆಂಟೆನೆನ್ಸ್‍ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದಈಶ್ವರನಗರ, ಸರಳೆಬೆಟ್ಟು, ಅರ್ಬಿ, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 31 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ : Praveen Nettar’s Nuthana Kumari : ಪ್ರವೀಣ್‌ ನೆಟ್ಟಾರು ಪತ್ನಿಯನ್ನು ಕೆಲಸದಿಂದ ವಜಾಗೊಳಿಸಿದ ಕಾಂಗ್ರೆಸ್‌ ಸರಕಾರ

ಇದನ್ನೂ ಓದಿ : Karnataka Bank MD Srikrishnan Hari Hara Sarma: ಕರ್ಣಾಟಕ ಬ್ಯಾಂಕ್ ಎಂಡಿ ಮತ್ತು ಸಿಇಒ ಆಗಿ ಶ್ರೀಕೃಷ್ಣನ್ ಹರಿಹರ ಶರ್ಮಾ ನೇಮಕ

ಮೇ 31 ರಂದುಉದ್ಯಾವರಎಂ.ಯು.ಎಸ್.ಎಸ್ ನಿಂದ ಹೊರಡುವ ಬೊಳ್ಜೆ ಮತ್ತು ಮೇಲ್ಪೇಟೆ ಫೀಡರ್‍ನಲ್ಲಿತುರ್ತು ನಿರ್ವಹಣೆಕಾಮಗಾರಿ ಹಮ್ಮಿಕೊಂಡಿರುವುದರಿಂದಕೊರಂಗ್ರಪಾಡಿ, ಬೊಳ್ಜೆ, ಕೇದಾರ್, ಕೆಮ್ತೂರು, ಕಟಪಾಡಿ, ಮಠದಂಗಡಿ, ಅಂಕುದ್ರು, ಬೋಳಾರ್ ಗುಡ್ಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ಹಾಗೂ 33/11 ಕೆ.ವಿ ಹೆಬ್ರಿಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆ.ವಿ ಶಿವಪುರ ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾಕಾಮಗಾರಿ ಹಾಗೂ ಮಾರ್ಗನಿರ್ವಹಣಾಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಪುರ, ಕೆರೆಬೆಟ್ಟು, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 8.30 ರಿಂದ ಸಂಜೆ 5.30 ರ ವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

May 30 Udupi power cut : Power outage in Udupi district on May 30, 31: Power cut everywhere, here is the information

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular