Browsing Category
Crime
ಬ್ಯಾಗಿನಲ್ಲಿ ಕೋಳಿ ಮಾಂಸ ಕೊಂಡೊಯ್ದ ಪ್ರಯಾಣಿಕ: ಕೆಎಸ್ಆರ್ಟಿಸಿ ಬಸ್ಸನ್ನೇ ಪೊಲೀಸ್ ಠಾಣೆಗೆ ಕೊಂಡೊಯ್ಯ ಬಸ್ ಚಾಲಕ !
ಬಂಟ್ವಾಳ ( Mangalore News ) : ಪ್ರಯಾಣಿಕನೋರ್ವ ತನ್ನ ಬ್ಯಾಗಿನಲ್ಲಿ ಕೋಳಿ ಮಾಂಸವನ್ನು ಕೊಂಡೊಯ್ದಿದ್ದಾನೆ. ಇದನ್ನು ಗಮನಿಸಿದ ಕೆಎಸ್ಆರ್ಟಿಸಿ ಕಂಡಕ್ಟರ್ ಮತ್ತು ಚಾಲಕ ಪ್ರಯಾಣಿಕನಿಗೆ ಗದರಿಸಿದ್ದಾರೆ. ಮಾತ್ರವಲ್ಲ ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ಸನ್ನು (KSRTC BUS) ಪೊಲೀಸ್…
Read More...
Read More...
ಖ್ಯಾತ ಆಹಾರ ತಜ್ಞ ಕೆ.ಸಿ.ರಘು ನಿಧನ, ಸಾವಿನಲ್ಲೂ ಸಾರ್ಥಕತೆ ಮೆರೆದ ಸಾಧಕ
ಬೆಂಗಳೂರು : ಖ್ಯಾತ ಆಹಾರ ತಜ್ಞ, ವಿಶ್ಲೇಷಕ ಕೆಸಿ ರಘು (KC Raghu) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಕುಟುಂಬಸ್ಥರು ದೇಹವನ್ನು ದಾನ ಮಾಡಲು ಮುಂದಾಗಿದ್ದು, ಕೆಸಿ ರಘು ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ.
ಕೆಸಿ ರಘು…
Read More...
Read More...
ಈದ್ ಮೆರವಣಿಗೆ ವೇಳೆ ಶಿವಮೊಗ್ಗ ಉದ್ವಿಘ್ನ: ಕಲ್ಲುತೂರಾಟ, ಲಾಠಿಚಾರ್ಜ್
ಶಿವಮೊಗ್ಗ (Shivamogga Live) : ಈದ್ ಮಿಲಾದ್ ಮೆರವಣಿಗೆಯ (Eid Milad ) ಏಳೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ಘಟನೆಯಿಂದ ಶಿವಮೊಗ್ಗ ನಗರದ ರಾಗಿಗುಡ್ಡ ಉದ್ವಿಗ್ನವಾಗಿದೆ. ಸದ್ಯ ಪೊಲೀಸರು ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು (Shivamogga Section 144) ಜಾರಿಗೊಳಿಸಿದ್ದರೆ. ಹಲವು…
Read More...
Read More...
ಸುಪ್ರಜಾ ರಾಮ ಸಿನಿಮಾ ನಟ ನಾಗಭೂಷಣ್ ಅವಾಂತರ: ಕಾರು ಅಪಘಾತಕ್ಕೆ ಮಹಿಳೆ ಸಾವು
ನಟರಿಗೂ ರಸ್ತೆ ಅಪಘಾತಗಳಿಗೂ ಇನ್ನಿಲ್ಲದ ನಂಟಿದೆ. ಕೆಲ ದಿನಗಳ ಹಿಂದಷ್ಟೇ ಕಾಮಿಡಿ ನಟ ಚಂದ್ರಪ್ರಭಾ ಅಪಘಾತ ಎಸಗಿದ ಬೆನ್ನಲ್ಲೇ ಈಗ ಕೌಸಲ್ಯ ಸುಪ್ರಜಾ ರಾಮ (Kousalya Supraja Rama) ಸಿನಿಮಾದ ನಟ ನಾಗಭೂಷಣ್ (Nagabhushana) ಕಾರು ಅಪಘಾತ ಎಸಗಿ ಸುದ್ದಿಯಾಗಿದ್ದಾರೆ. ಅಪಘಾತಕ್ಕೆ ಒಳಗಾಗದ…
Read More...
Read More...
ಹೆರಿಗೆಗೆಂದು ತವರಿಗೆ ಬಂದಿದ್ದ ಪತ್ನಿಗೆ ವಿದೇಶದಲ್ಲೇ ಕುಳಿತು ತ್ರಿವಳಿ ತಲಾಕ್ ನೀಡಿದ ಪತಿ
ಮಂಗಳೂರು: ದೇಶದಲ್ಲಿ ತಿವ್ರಳಿ ತಲಾಖ್ಗೆ ( Tripple talaq ) ನಿಷೇಧ ಹೇರಲಾಗಿದೆ. ಯಾರಾದ್ರೂ ತ್ರಿವಳಿ ತಲಾಖ್ ಘೋಷಿಸಿದ್ರೆ ಅಂತಹವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಆದ್ರೆ ಇಲ್ಲೊಬ್ಬ ಪತಿರಾಯ ಹೆರಿಗೆಗೆ ಅಂತಾ ತವರಿಗೆ ಬಂದಿದ್ದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್…
Read More...
Read More...
Chaitra Kundapura Case : ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಅಭಿನವ ಹಾಲಶ್ರೀ ಸ್ವಾಮೀಜಿ ಅರೆಸ್ಟ್
ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govinda Babu Poojari) ಅವರಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaitra Kundapura Case) ಈಗಾಗಲೇ ಅರೆಸ್ಟ್ ಆಗಿದ್ದಾಳೆ. ಇದೀಗ ಚೈತ್ರಾ ಕುಂದಾಪುರ ಗ್ಯಾಂಗಿನ ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ…
Read More...
Read More...
ಬಿಜೆಪಿ ಎಂಎಲ್ಎ ಟಿಕೆಟ್ ವಂಚನೆ ಪ್ರಕರಣ : ಚೈತ್ರಾ ಕುಂದಾಪುರ ಅರೆಸ್ಟ್
ಕುಂದಾಪುರ : ಉದ್ಯಮಿಯೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ (Chaithra Kundapura ) ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಉಡುಪಿಯ ಕೃಷ್ಣಮಠದ ಪಾರ್ಕಿಂಗ್…
Read More...
Read More...
ಮ್ಯಾಟ್ರಿಮೋನಿ ಸೈಟ್ನಲ್ಲಿ ಯುವತಿಯ ಪರಿಚಯ : 1 ತಿಂಗಳಲ್ಲೇ ಸಾಫ್ಟ್ವೇರ್ ಇಂಜಿನಿಯರ್ಗೆ 1 ಕೋಟಿ ರೂಪಾಯಿ ವಂಚನೆ
ಅಹಮದಾಬಾದ್ : ಮೋಸ ಹೋಗುವವರು ಎಲ್ಲಿಯ ವರೆಗೆ ಇರುತ್ತಾರೋ ಅಲ್ಲಿಯ ವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಪದೇ ಪದೆ ಸೈಬರ್ ವಂಚನೆಯ ಪ್ರಕರಣಗಳು ಬೆಳಕಿಗೆ ಬರುತ್ತಿದ್ದರೂ ಕೂಡ ಜನ ಮೋಸ ಹೋಗುವುದು ಮಾತ್ರ ತಪ್ಪಿಲ್ಲ. ಮ್ಯಾಟ್ರಿಮೊನಿ ಸೈಟ್ನಲ್ಲಿ (software engineer) ಪರಿಚಯವಾಗಿದ್ದ…
Read More...
Read More...
Luxury Car Fire : ಪ್ರಯಾಣಿಸುತ್ತಿದ್ದಾಗಲೇ ಹೊತ್ತಿ ಉರಿದ ಐಷಾರಾಮಿ ಕಾರು, ಇಬ್ಬರು ಪಾರು
ಮಹಾರಾಷ್ಟ್ರ: ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಐಷಾರಾಮಿ ಕಾರೊಂದು (Luxury Car Fire) ಹೊತ್ತಿ ಉರಿದಿದ್ದು, ಇಬ್ಬರು ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ!-->…
Read More...
Read More...
Fire accident in train : ತಮಿಳುನಾಡು ರೈಲು ದುರಂತ : ಮೃತರ ಸಂಖ್ಯೆ 10ಕ್ಕೆ ಏರಿಕೆ : ಮುಂದುವರಿದ ರಕ್ಷಣಾ…
ತಮಿಳುನಾಡು : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ರೈಲಿನಲ್ಲಿ (Fire accident in train) ಸಂಬಂಧಿಸಿದ್ದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಸಂಖ್ಯೆ ಇದೀಗ 10ಕ್ಕೆ ಏರಿಕೆಯಾಗಿದೆ. ಅಲ್ಲದೇ ಗಾಯಗೊಂಡಿರುವ 20 ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು!-->…
Read More...
Read More...