Browsing Category
Crime
ಅದಾ ಶರ್ಮಾ ಹೊಸವರ್ಷದ ನಿರ್ಧಾರವೇನು ಗೊತ್ತಾ ? ಕೇಳಿದ್ರೇ ಅಚ್ಚರಿ ಆಗ್ತೀರಾ !
Adah Sharma : ಹೊಸ ವರ್ಷ ಸಮೀಪಿಸುತ್ತಿದ್ದಂತೆ ಹೊಸ ಹೊಸ ರೆಸ್ಯುಲೇಶನ್ ಗಳೇನು ಅನ್ನೋ ಪ್ರಶ್ನೆ ಮೂಡುತ್ತೆ. ಅದರಲ್ಲೂ ನಟ-ನಟಿಯರಂತೂ ಚಿತ್ರ ವಿಚಿತ್ರ ರೆಶ್ಯುಲೇಶನ್ ಮೂಲಕ ಸುದ್ದಿಯಾಗ್ತಾರೆ. ಇಂತಹುದೇ ಲಿಸ್ಟ್ ನಲ್ಲಿದ್ದಾರೆ ನಟಿ ಅದಾ ಶರ್ಮಾ. ಇಷ್ಟಕ್ಕೂ ಸಖತ್ ಫೇಮಸ್ ನಟಿ ಅದಾ ಹೊಸ ವರ್ಷಕ್ಕೆ…
Read More...
Read More...
ಗೆಳತಿಯನ್ನು ಕೊಲೆಗೈದು ವಾಟ್ಸಾಪ್ ಸ್ಟೇಟಸ್ ಹಾಕಿ ಸಿಕ್ಕಿಬಿದ್ದ ಪ್ರಿಯಕರ
Chennai Lover kills Girlfriend : ಚೆನ್ನೈ : ಕೇರಳದ ನರ್ಸಿಂಗ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿಯೋರ್ವಳು ಚೆನ್ನೈನ ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತನ್ನ ಗೆಳತಿಯನ್ನು ಕೊಲೆಗೈದ ಪ್ರಿಯಕರ ವಾಟ್ಸಾಪ್ ಸ್ಟೇಟಸ್ ಹಾಕಿ ಇದೀಗ ಸಿಕ್ಕಿ ಬಿದ್ದಿದ್ದಾನೆ. ಸದ್ಯ ಪೊಲೀಸರು…
Read More...
Read More...
ಪತ್ನಿ, ಮಗಳಿಗೆ ಹಾವು ಕಚ್ಚಿಸಿ ಹತ್ಯೆ : 1 ತಿಂಗಳ ಬಳಿಕ ಬಯಲಾಯ್ತು ಹತ್ಯೆಯ ಸೀಕ್ರೆಟ್
ಭುವನೇಶ್ವರ : ತಂದೆಯೋರ್ವ ತನ್ನ ಎರಡು ವರ್ಷದ ಮಗಳು ಹಾಗೂ ಪತ್ನಿಗೆ ಹಾವಿನಿಂದ ಕಚ್ಚಿಸಿ ಕೊಲೆಗೈದಿರುವ ಘಟನೆ ಒಡಿಶಾ (Odisha ) ದಲ್ಲಿ ನಡೆದಿದೆ. ಬರೋಬ್ಬರಿ ಒಂದು ತಿಂಗಳ ಬಳಿಕ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಒಡಿಶಾದ ಅಧೇಗಾಂವ್…
Read More...
Read More...
ಮದುವೆ ಮನೆಯಲ್ಲಿ ರಸಗುಲ್ಲಾ ಕಡಿಮೆಯಾಯ್ತು ಅಂತಾ ಫೈಟಿಂಗ್ : ಆರು ಮಂದಿ ಆಸ್ಪತ್ರೆಗೆ ದಾಖಲು
rasgulla fight : ಮದುವೆ ಮನೆ ಅಂದಮೇಲೆ ಅಲ್ಲಿ ಸಿಹಿತಿಂಡಿಗಳಿಗೆ ಬರಗಾಲ ಇರೋದಿಲ್ಲ. ಆದರೂ ಸಹ ಮದುವೆ ಮನೆಗಳಲ್ಲಿ ಚಿಕ್ಕಪುಟ್ಟ ವಿಚಾರಕ್ಕೆ ಕಿರಿಕ್ ಆಗೋದು ಜಾಸ್ತಿ.ಇದೇ ಕಾರಣಕ್ಕೆ ಹಿರಿಯರು ಮನೆ ಕಟ್ಟಿ ನೋಡು. ಮದುವೆ ಮಾಡಿ ನೋಡು ಅಂತಾ ಹೇಳ್ತಾರೆ. ಕ್ಷುಲ್ಲಕ ಕಾರಣಗಳಿಗೆ ಮದುವೆ (wedding…
Read More...
Read More...
ಹುಲಿ ಉಗುರು ವಿವಾದ : ಕಾಟಾಚಾರಕ್ಕೆ ಸೆಲೆಬ್ರಿಟಿಗಳಿಗೆ ನೋಟೀಸ್, ಕಾಲಮಿತಿಯನ್ನೇ ನೀಡದ ಅರಣ್ಯ ಇಲಾಖೆ
Tiger claw controversy : ವರ್ತೂರು ಸಂತೋಷ್ (Varthur Santhosh) ಎಂಬ ಬಿಗ್ ಬಾಸ್ (kannada Biggboss) ಸ್ಪರ್ಧಿ ಹುಲಿ ಉಗುರು ಧರಿಸಿ ಬಂಧನಕ್ಕೊಳಗಾದ ಬಳಿಕ ಸ್ಯಾಂಡಲ್ ವುಡ್ ನಟರಿಗೂ ಹುಲಿ ಉಗುರು ಸಂಕಷ್ಟ ಎದುರಾಗಿತ್ತು. ಆದರೀಗ ಜನರ ಟೀಕೆ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು…
Read More...
Read More...
ನಟ ದರ್ಶನ್ ತೂಗುದೀಪ್ ಹುಲಿ ಉಗುರಿನ ಪೆಂಡೆಂಟ್ ಅಧಿಕಾರಿಗಳ ವಶಕ್ಕೆ : ಅರಣ್ಯ ಇಲಾಖೆಯಿಂದ ನೋಟೀಸ್ ಜಾರಿ
ಬಿಗ್ಬಾಸ್ (Bigg Boss Kannada) ಮನೆಯಿಂದಲೇ ಸಂತೋಷ್ ವರ್ತೂರು ಬಂಧನದ ಬೆನ್ನಲ್ಲೇ ಇದೀಗ ಸ್ಯಾಂಡಲ್ವುಡ್ ನಟರಿಗೂ ಟೆನ್ಶನ್ ಶುರುವಾಗಿದೆ. ಖ್ಯಾತ ನಟ ದರ್ಶನ್ ತೂಗುದೀಪ್ (Darshan Thoogudeepa), ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಅವರ ಬಳಿಯಲ್ಲಿ ಹುಲಿ ಉಗುರಿನ ಪೆಂಡೆಂಟ್…
Read More...
Read More...
ಹಳ್ಳಿಕಾರ್ ಒಡೆಯ ಸಂತೋಷ್ ವರ್ತೂರು ಧರಿಸಿದ್ದ ಹುಲಿ ಉಗುರು ಎಲ್ಲಿಯದ್ದು ? ವ್ಯಾಘ್ರ ಮೂಲ ಹುಡುಕಲು ಅಧಿಕಾರಿಗಳು FSL…
ಹುಲಿ ಉಗುರು ಧರಿಸಿದ ಕಾರಣಕ್ಕೆ ಅರಣ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿ ಜೈಲು ಸೇರಿರೋ ವರ್ತೂರು ಸಂತೋಷ್ ಜಾಮೀನುಗಾಗಿ ಸರ್ಕಸ್ ನಡೆಸಿದ್ದಾರೆ. ಈ ಮಧ್ಯೆ ಸದ್ಯ ತನಿಖೆ ಆರಂಭಿಸಿರೋ ಅರಣ್ಯ ಇಲಾಖೆ ಹಳ್ಳಿಕಾರ್ ಸಂತೋಷ್ ವರ್ತೂರು ( Santhosh Varthur) ಬಳಿ ವಶಪಡಿಸಿ ಕೊಳ್ಳಲಾದ ಹುಲಿ…
Read More...
Read More...
ಬ್ಯಾಗಿನಲ್ಲಿ ಕೋಳಿ ಮಾಂಸ ಕೊಂಡೊಯ್ದ ಪ್ರಯಾಣಿಕ: ಕೆಎಸ್ಆರ್ಟಿಸಿ ಬಸ್ಸನ್ನೇ ಪೊಲೀಸ್ ಠಾಣೆಗೆ ಕೊಂಡೊಯ್ಯ ಬಸ್ ಚಾಲಕ !
ಬಂಟ್ವಾಳ ( Mangalore News ) : ಪ್ರಯಾಣಿಕನೋರ್ವ ತನ್ನ ಬ್ಯಾಗಿನಲ್ಲಿ ಕೋಳಿ ಮಾಂಸವನ್ನು ಕೊಂಡೊಯ್ದಿದ್ದಾನೆ. ಇದನ್ನು ಗಮನಿಸಿದ ಕೆಎಸ್ಆರ್ಟಿಸಿ ಕಂಡಕ್ಟರ್ ಮತ್ತು ಚಾಲಕ ಪ್ರಯಾಣಿಕನಿಗೆ ಗದರಿಸಿದ್ದಾರೆ. ಮಾತ್ರವಲ್ಲ ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ಸನ್ನು (KSRTC BUS) ಪೊಲೀಸ್…
Read More...
Read More...
ಖ್ಯಾತ ಆಹಾರ ತಜ್ಞ ಕೆ.ಸಿ.ರಘು ನಿಧನ, ಸಾವಿನಲ್ಲೂ ಸಾರ್ಥಕತೆ ಮೆರೆದ ಸಾಧಕ
ಬೆಂಗಳೂರು : ಖ್ಯಾತ ಆಹಾರ ತಜ್ಞ, ವಿಶ್ಲೇಷಕ ಕೆಸಿ ರಘು (KC Raghu) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಕುಟುಂಬಸ್ಥರು ದೇಹವನ್ನು ದಾನ ಮಾಡಲು ಮುಂದಾಗಿದ್ದು, ಕೆಸಿ ರಘು ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ.
ಕೆಸಿ ರಘು…
Read More...
Read More...
ಈದ್ ಮೆರವಣಿಗೆ ವೇಳೆ ಶಿವಮೊಗ್ಗ ಉದ್ವಿಘ್ನ: ಕಲ್ಲುತೂರಾಟ, ಲಾಠಿಚಾರ್ಜ್
ಶಿವಮೊಗ್ಗ (Shivamogga Live) : ಈದ್ ಮಿಲಾದ್ ಮೆರವಣಿಗೆಯ (Eid Milad ) ಏಳೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ಘಟನೆಯಿಂದ ಶಿವಮೊಗ್ಗ ನಗರದ ರಾಗಿಗುಡ್ಡ ಉದ್ವಿಗ್ನವಾಗಿದೆ. ಸದ್ಯ ಪೊಲೀಸರು ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು (Shivamogga Section 144) ಜಾರಿಗೊಳಿಸಿದ್ದರೆ. ಹಲವು…
Read More...
Read More...