ರಾಘವೇಶ್ವರ ಸ್ವಾಮೀಜಿಗೆ ಬಿಗ್ ರಿಲೀಫ್ : 51 ಪ್ರಕರಣಗಳನ್ನು ಕೈಬಿಟ್ಟ ರಾಜ್ಯ ಸರಕಾರ

0

ಬೆಂಗಳೂರು : ಹೊಸನಗರದ ರಾಮಚಂದ್ರಾಪುರ ಮಠದ ರಾಘಾವೇಶ್ವರ ಭಾರತಿ ಸ್ವಾಮೀಜಿ ವಿರುದ್ದ ದಾಖಲಾಗಿದ್ದ 51 ಪ್ರಕರಣಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನಕೈಗೊಂಡಿದೆ.

2015ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ದ 51 ಪ್ರಕರಣ ದಾಖಲಾಗಿದ್ದವು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 51 ಪ್ರಕರಣಗಳನ್ನು ಕೈಬಿಡಲು ತೀರ್ಮಾನಿಸಲಾಗಿದೆ. ಆದರೆ ಯಾವೆಲ್ಲಾ ಪ್ರಕರಣಗಳನ್ನು ಸರಕಾರ ಕೈಬಿಡಲಿದೆ ಅನ್ನೋದನ್ನು ಸರಕಾರ ಸ್ಪಷ್ಟಪಡಿಸಿಲ್ಲ.

Leave A Reply

Your email address will not be published.