ಮಂಗಳವಾರ, ಏಪ್ರಿಲ್ 29, 2025
Homehoroscopeನಿತ್ಯ ಭವಿಷ್ಯ : 05-03-2021

ನಿತ್ಯ ಭವಿಷ್ಯ : 05-03-2021

- Advertisement -

ಮೇಷರಾಶಿ
ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿರಲಿ, ಅಪರಿಚಿತರನ್ನು ಭೇಟಿಯಾಗುವಿರಿ, ಆಕಸ್ಮಿಕ ದುರ್ಘಟನೆಯಿಂದ ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆಸ್ತಿ ವಿಚಾರವಾಗಿ ಕೋರ್ಟ್‍ಗೆ ಅಲೆದಾಟ

ವೃಷಭರಾಶಿ
ಪತ್ನಿಯ ಸಹಕಾರ ದೊರೆಯಲಿದೆ, ಹೊಸ ಸ್ನೇಹಿತರ ಭೇಟಿಯಿಂದ ಮನಸಿಗೆ ಆನಂದ, ಮನೆಯವರೊಂದಿಗೆ ಕಾಲ ಕಳೆಯುವಿರಿ, ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ

ಮಿಥುನರಾಶಿ
ಎಲ್ಲಾ ವಿಚಾರಗಳಲ್ಲಿಯೂ ಸಮಾಧಾನದಿಂದ ವ್ಯವಹರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕವಾಗಿ ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ

ಕಟಕರಾಶಿ
ಮಾತನಾಡುವಾಗ ಎಚ್ಚರಿಕೆ ವಹಿಸಿ, ಹೊಸ ವ್ಯವಹಾರಕ್ಕೆ ಕೈ ಹಾಕುವುದು ಬೇಡ, ದೂರು ಸಂಚಾರದಲ್ಲಿ ಎಚ್ಚರವಿರಲಿ, ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆ ಭಾವನೆಗಳಿಗೆ ಪೆಟ್ಟು

ಸಿಂಹರಾಶಿ
ಸ್ನೇಹ ಮಾಡುವ ಎಚ್ಚರಿಕೆವಹಿಸಿ, ಶತ್ರುಗಳಿಂದ ಮನೆಯ ವಾತಾವರಣ ಕಲುಷಿತ, ಹುಡುಕಿ ಬಂದ ಅವಕಾಶವನ್ನು ಬಳಸಿಕೊಳ್ಳಿ, ಕಷ್ಟ, ಸಂಕಷ್ಟಗಳು ಪರಿಹಾರವಾಗಿಲಲ್ಲ, ದಾಂಪತ್ಯದಿಂದ ದೂರವಾಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.

ಕನ್ಯಾರಾಶಿ
ನೆರೆಹೊರೆಯವರೊಡನೆ ಕಿರಿಕಿರಿ, ಮನೆಯಲ್ಲಿ ನೆಮ್ಮದಿಯ ವಾತಾವರಣ, ವ್ಯಸನದಿಂದ ದೂರವಿರಿ, ನಿಶ್ಚಿತ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಸಹೋದರ,ಸಹೋದರಿಯೊಂದಿಗೆ ವೈರತ್ವ, ಮಕ್ಕಳಿಗೆ ಉನ್ನತ ಹುದ್ದೆ

ತುಲಾರಾಶಿ
ಒಬ್ಬಂಟಿಯಾಗಿ ಕಾಲ ಕಳೆಯಲು ಮನಸ್ಸು ಹಂಬಲಿಸಲಿದೆ, ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಹಣಕಾಸಿನ ವಿಚಾರದಲ್ಲಿ ಅನುಕೂಲ, ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲದ ಅಗತ್ಯವಿದೆ, ಮಾನಸಿಕ ನೆಮ್ಮದಿ ಪ್ರಾಪ್ತಿ.

ವೃಶ್ಚಿಕರಾಶಿ
ಸಂಬಂಧಗಳಲ್ಲಿ ಏಳುಬೀಳುಗಳು, ಹಳೆಯ ವಸ್ತುವಿನಿಂದ ಪೆಟ್ಟು, ಮನೆಯ ಹಿರಿಯವರ ಜೊತೆ ವಾಗ್ವಾದ, ಸ್ವಯಂಕೃತಾಪರಾಧದಿಂದ ಅವಕಾಶವಂಚಿತರಾಗುವಿರಿ, ಮಾನಸಿಕ ಕುಪಿತಕ್ಕೆ ಒಳಗಾಗುವಿರಿ.

ಧನಸುರಾಶಿ
ಅಧಿಕ ನಿದ್ರೆ, ಸಹೋದ್ಯೋಗಿಗಳ ಬಗ್ಗೆ ಎಚ್ಚರಿಕೆಯಿರಲಿ, ಪ್ರೀತಿಯಿಂದ ವ್ಯವಹರಿಸುವುದರಿಂದ ಅನುಕೂಲಕರ, ಹಿರಿಯ ಆರೋಗ್ಯದ ಬಗ್ಗೆ ಜಾಗೃತೆವಹಿಸಿ, ಆತ್ಮೀಯರು ದೂರ, ಕುಟುಂಬಕ್ಕೆ ನಷ್ಟ, ಆಕಸ್ಮಿಕ ದುರ್ಘಟನೆಯಿಂದ ಮನೋರೋಗ

ಮಕರರಾಶಿ
ಹಳೆಯ ದ್ವೇಷವನ್ನು ಬಿಟ್ಟುಬಿಡಿ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಕಡಿದು ಹೋದ ಸಂಬಂಧಗಳು ಮತ್ತೆ ಜೋಡಣೆಯಾಗಲಿದೆ, ಹಳೆಯ ಸ್ನೇಹಿತರ ಭೇಟಿ, ಗುಪ್ತ ಆಸೆ ಮತ್ತು ಇಚ್ಛೆಗಳು ಈಡೇರುವುದು, ಮಕ್ಕಳಿಂದ ಅನುಕೂಲ

ಕುಂಭರಾಶಿ
ಹಣಕಾಸಿನ ವಿಚಾರದಲ್ಲಿ ಜಾಗೃತೆವಹಿಸಿ, ಕೆಲವೊಂದು ವಿಚಾರಗಳಲ್ಲಿ ಯೋಚಿಸಿ ಹೆಜ್ಜೆಯನ್ನಿಡಿ, ತಾಳ್ಮೆಯಿಂದ ವ್ಯವಹರಿಸಿ, ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಸಾಲಗಾರರಿಂದ ನಷ್ಟ

ಮೀನರಾಶಿ
ಸಂತಾನ ದೋಷ, ಕೆಲಸ ಕಾರ್ಯಗಳಲ್ಲಿ ಬಿಡುವಿಲ್ಲದ ದಿನ, ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ, ಎಲ್ಲಾ ವಿಚಾರದಲ್ಲಿಯೂ ಎಚ್ಚರವಹಿಸಿ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular