ನಿತ್ಯಭವಿಷ್ಯ :28-02-2021

ಮೇಷರಾಶಿ
ಉದ್ಯೋಗದಲ್ಲಿ ಬಡ್ತಿ, ಅನಿರೀಕ್ಷಿತ‌‌ ಶುಭ ಸುದ್ದಿಯಿಂದ ಕಾರ್ಯಸಾಧನೆ, ಉದ್ವೇಗ ಬೇಡ, ವಿದ್ಯಾರ್ಥಿಗಳಲ್ಲಿ ಆತಂಕ, ಮಾನಸಿಕ ವ್ಯಥೆ, ವಾಹನ ಯೋಗ, ಹಿರಿಯರಿಂದ ಸಲಹೆ, ಷೇರು ವ್ಯವಹಾರಗಳಲ್ಲಿ ಲಾಭ, ದಾಂಪತ್ಯದಲ್ಲಿ ಅನ್ಯೋನ್ಯತೆ.

ವೃಷಭರಾಶಿ
ಹಣಕಾಸಿನ ವಿಚಾರದಲ್ಲಿ ಚಿಂತೆ, ಯತ್ನ ಕಾರ್ಯದಲ್ಲಿ ಹಿಂಜರಿಕೆ, ಉದ್ಯೋಗ ನಿಮಿತ್ತ ಶುಭವಾರ್ತೆ ಕೇಳುವಿರಿ,‌ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮನಕ್ಲೇಷ, ವ್ಯಾಪಾರದ ಮೇಲೆ ಕೆಟ್ಟ ದೃಷ್ಟಿ, ವ್ಯವಹಾರಗಳಲ್ಲಿ ತೊಂದರೆ, ತೀರ್ಥಯಾತ್ರೆ ದರ್ಶನ, ಶತ್ರುಗಳ ಭಾದೆ.

ಮಿಥುನರಾಶಿ
ಪ್ರಯತ್ನ ಬಲದಿಂದ ಕಾರ್ಯಾಸಿದ್ದಿ, ದೇವತಾ ಕಾರ್ಯಗಳಲ್ಲಿ ಭಾಗಿ, ಹೊಸ ವ್ಯವಹಾರಕ್ಕೆ ಕೈಹಾಕುವುದು ಬೇಡ, ನಿಮ್ಮ ಎಣಿಕೆಯಂತೆ ಕೆಲಸ‌ ಕಾರ್ಯಗಳು ನಡೆಯಲಿದೆ, ಅವಿವಾಹಿತರಿಗೆ ವಿವಾಹಯೋಗ, ಸ್ತ್ರೀಯರಿಗೆ ಅನುಕೂಲ, ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ನಂಬಿದ ಜನರಿಂದ ಮೋಸ.

ಕಟಕರಾಶಿ
ಸಾಂಸಾರಿಕವಾಗಿ ಕಿರಿಕಿರಿ, ಅನ್ಯ ಜನರಲ್ಲಿ ವೈಮನಸ್ಸು, ಅತಿಯಾದ ನಿದ್ರೆ, ಹೊಸ‌ ಹೂಡಿಕೆಯಿಂದ ಲಾಭ ಸಾಮಾನ್ಯ ನೆಮ್ಮದಿಗೆ ಭಂಗ, ನಾನಾ ರೀತಿಯ ಚಿಂತೆ, ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮಕ್ಕಳ ಬಗ್ಗೆ ಎಚ್ಷರಿಕೆವಹಿಸಿ.

ಸಿಂಹರಾಶಿ
ಆರೋಗ್ಯದ‌ ಬಗ್ಗೆ ಎಚ್ಷರಿಕೆವಹಿಸಿ, ವ್ಯವಹಾರ ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ದಿ, ಕೆಲಸಗಳಲ್ಲಿ ಭಾಗಿ, ವಿದೇಶ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ವ್ಯವಹಾರದಲ್ಲಿ ಏರುಪೇರು, ಚಂಚಲ ಸ್ವಭಾವ.

ಕನ್ಯಾರಾಶಿ
ಧಾರ್ಮಿಕ ಕ್ಷೇತ್ರಕ್ಕೆ ಭೇಟಿ, ಕಾರ್ಯರಂಗದಲ್ಲಿ ಯಶಸ್ಸು, ಸಾಂಸಾರಿಕವಾಗಿ ನೆಮ್ಮದಿ, ಖಚಿತ ನಿಲುವು ಅಭಿವೃದ್ದಿಗೆ ಪೂರಕ, ನಂಬಿಕಸ್ಥರಿಂದ ಮೋಸ, ಅಕಾಲ ಭೋಜನ, ಮಾತೃವಿನಿಂದ ಸಹಾಯ, ರಾಜ ವಿರೋಧ, ಅಭಿವೃದ್ಧಿ ಕುಂಠಿತ, ಸಾಧಾರಣ ಲಾಭ.

ತುಲಾರಾಶಿ
ವ್ಯಾಪಾರದಲ್ಲಿ ಲಾಭ, ಬಾಕಿ ಹಣಕ್ಕಾಗಿ ಪರದಾಟ,  ಆರೋಗ್ಯದಲ್ಲಿ ಏರುಪೇರು, ವಿಶ್ವಾಸ ದುರುಪಯೋಗವಾಗದಂತೆ ಎಚ್ಚರವಹಿಸಿ, ವಾಹನ ರಿಪೇರಿ, ಇಷ್ಟಾರ್ಥ ಸಿದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಕುಟುಂಬದಲ್ಲಿ ಕಲಹ, ಇಲ್ಲ ಸಲ್ಲದ ಅಪವಾದ, ಅತಿಯಾದ ನಿದ್ರೆ.

ವೃಶ್ಚಿಕರಾಶಿ
ಆಹಾರ ವ್ಯತ್ಯಾಸದಿಂದ ಆರೋಗ್ಯ ಸಮಸ್ಯೆ, ಹಿರಿಯರ ಜೊತೆಗೆ ಭಿನ್ನಾಭಿಪ್ರಾಯ, ಸಾಮಾನ್ಯ ನೆಮ್ಮದಿಗೆ ಭಂಗ, ಯತ್ನ ಕಾರ್ಯದಲ್ಲಿ ಅಡೆತಡೆ, ಕೃಷಿಯಲ್ಲಿ ನಷ್ಟ, ಪಾಪ ಕಾರ್ಯಗಳಲ್ಲಿ ಆಸಕ್ತಿ, ಹಿತ ಶತ್ರುಗಳಿಂದ ತೊಂದರೆ, ಆದಾಯಕ್ಕಿಂತ ಖರ್ಚು ಹೆಚ್ಚು.

ಧನಸ್ಸುರಾಶಿ
ಹಣಕಾಸಿನ ವಿಚಾರವಾಗಿ ಕಿರಿಕಿರಿ, ದೇವತಾ ಕಾರ್ಯಗಳಲ್ಲಿ ಆಸಕ್ತಿ, ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ, ತಂಪು ಪಾನೀಯಗಳಿಂದ ಅನಾರೋಗ್ಯ, ಸಣ್ಣ ಪುಟ್ಟ ವಿಷಯಗೆ ಕಲಹ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ಮಕರರಾಶಿ
ಅವಿವಾಹಿತರಿಗೆ ಕಂಕಣಬಲ ಕೂಡಿಬರಲಿದೆ, ಆತ್ಮೀಯರ ಭೇಟಿ, ವಿಶ್ವಾಸ ದುರುಪಯೋಗವಾಗದಂತೆ ಎಚ್ಚರವಿರಲಿ, ಸ್ತ್ರೀಯರಿಗೆ ಲಾಭ, ಅನಗತ್ಯ ತಿರುಗಾಟ, ಗುರು ಹಿರಿಯರಲ್ಲಿ ಭಕ್ತಿ, ಧನಪ್ರಾಪ್ತಿ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ.

ಕುಂಭರಾಶಿ
ನೂತನ ದಂಪತಿಗಳಿಗೆ ಶುಭ ಸುದ್ದಿ, ಮಾನಸಿಕ ಗೊಂದಲ, ದಾಂಪತ್ಯದಲ್ಲಿ ಅನ್ಯೋನ್ಯತೆ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ,‌ ಬರಬೇಕಾದ ಹಣ ಕೈ ಸೇರಿ‌ ನೆಮ್ಮದಿ, ವಿಪರೀತ ಖರ್ಚು, ಮಾತಿನಿಂದ ಕಲಹ, ವ್ಯವಹಾರದಲ್ಲಿ ನಷ್ಟ, ನಂಬಿಕಸ್ಥರಿಂದ ಮೋಸ.

ಮೀನರಾಶಿ
ದುಷ್ಟಬುದ್ಧಿ, ಕೌಟುಂಬಿಕ ಸಹಕಾರ, ವ್ಯವಹಾರದಲ್ಲಿ ಯೋಚಿಸಿ ಹೆಜ್ಜೆಯನ್ನಿಡಿ, ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ, ತಾಳ್ಮೆ ಅತ್ಯಗತ್ಯ, ವಾಹನ ಅಪಘಾತ, ಸಾಧಾರಣ ಫಲ, ಶರೀರದಲ್ಲಿ ಆಲಸ್ಯ, ಪ್ರೀತಿಪಾತ್ರರ ಆಗಮನ, ಶತ್ರುಗಳ ಭಾದೆ.

Comments are closed.