ಸೋಮವಾರ, ಏಪ್ರಿಲ್ 28, 2025
Homehoroscopeನಿತ್ಯಭವಿಷ್ಯ : 02-10-2020

ನಿತ್ಯಭವಿಷ್ಯ : 02-10-2020

- Advertisement -

ಮೇಷರಾಶಿ
ಸಮಸ್ಯೆಗಳಿಂದ ನೋವನ್ನು ಅನುಭವಿಸುವಿರಿ, ವಿದ್ಯಾಭ್ಯಾಸದಲ್ಲಿ ಮಂದತ್ವ, ಆರೋಗ್ಯದಲ್ಲಿ ವ್ಯತ್ಯಾಸಗಳು. ಸಾಂಸಾರಿಕವಾಗಿ ಸುಖ, ಸಂತೋಷಗಳು ಹಂತ ಹಂತವಾಗಿ ಅಭಿವೃದ್ಧಿಯನ್ನು ಕಾಣಲಿವೆ. ಯಾವುದಕ್ಕೂ ಹೊಂದಾಣಿಕೆಯು ಅಗತ್ಯವಿದೆ. ನಿಮ್ಮ ಮನೆತನದ ಹಿರಿಯ ವ್ಯಕ್ತಿಯೊಂದಿಗೆ ಸಲಹೆಗಳನ್ನು ಕೇಳಿರಿ.

ವೃಷಭರಾಶಿ
ಕಠಿನ, ಪರಿಶ್ರಮ ಹಾಗೂ ಆತ್ಮ ವಿಶ್ವಾಸದಿಂದ ಮುನ್ನಡೆವ ಅಗತ್ಯವಿದೆ. ಅಧಿಕ ಖರ್ಚುಗಳು, ಮಿತ್ರರೊಂದಿಗೆ ಮೋಜು-ಮಸ್ತಿ, ಉದ್ಯೋಗ ಸ್ಥಳದಲ್ಲಿ ಅನಗತ್ಯ ಮಾತು. ಹಿತ ಶತ್ರುಗಳ ನಡೆನುಡಿ ಗಮನಿಸುತ್ತಾ ಇರಬೇಕು. ಹಳೇ ಮಿತ್ರರ ಭೇಟಿ ಸಂತೋಷಕ್ಕೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ಮಿಥುನರಾಶಿ
ಉತ್ತಮ ಗುರುಬಲದ ನಿಮಗೆ ಯಾವುದೇ ಒಳ್ಳೆಯ ಕಾರ್ಯಗಳಿಗೆ ಬುನಾದಿ ಹಾಕಬಹುದು. ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಪ್ರಯಾಣ ದಲ್ಲಿ ಕಿರಿಕಿರಿ, ಅಧಿಕಾರಿಗಳಿಂದ ಉದ್ಯೋಗಕ್ಕೆ ಕುತ್ತು. ಕಾರ್ಮಿಕ ವರ್ಗದವರಿಗೆ ಭಡ್ತಿಯ ಸೂಚನೆ ತಂದೀತು. ಸಮಾಧಾನದಿಂದ ಕಳೆಯುವ ದಿನಗಳಾಗಲಿವೆ. ಶುಭವಿದೆ.

ಕಟಕರಾಶಿ
ಗರ್ಭಿಣಿಯರು ಎಚ್ಚರಿಕೆ, ಅತಿಯಾದ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಮನಸ್ಸಿನಲ್ಲಿ ತಲಮಳ, ನಿದ್ರಾಭಂಗ. ಕಾರ್ಯನಿಮಿತ್ತ ಸಂಚಾರವು ಕೂಡಿ ಬಂದೀತು. ಲಾಭ ಸ್ಥಾನದ ಕೇತುವಿನಿಂದಾಗಿ ಅನಿರೀಕ್ಷಿತವಾಗಿ ಲಾಭ ಪಡೆಯುವಿರಿ. ಮಕ್ಕಳ ಶ್ರೇಯೋಭಿವೃದ್ಧಿಯು ತೋರಿ ಬಂದೀತು. ಮನಸ್ಸು ಸ್ವತ್ಛಂದವಾಗಿಟ್ಟುಕೊಳ್ಳಿರಿ.

ಸಿಂಹರಾಶಿ
ಹಲವು ದಿನಗಳಿಂದ ಚಿಂತೆಯ ಗೂಡಾದಿದ್ದ ನೀವು ಇಂದು ಸ್ವಲ್ಪ ಸಮಾಧಾನದ ನಿಟ್ಟುಸಿರು ಬಿಡುವಿರಿ. ದೂರ ಪ್ರಯಾಣದಲ್ಲಿ ವಸ್ತುಗಳು ಕಳವು, ಅನಿರೀಕ್ಷಿತ ಲಾಭ ಮತ್ತು ಧನಾಗಮನ, ಅನಾರೋಗ್ಯದಿಂದ ಮಾನಸಿಕ ಅಸಮತೋಲನ. ಹಲವು ಕಾಲದಿಂದ ನನೆಗುದಿಗೆ ಬಿದ್ದಿದ ಕಾರ್ಯಕ್ಕೆ ಸ್ವಲ್ಪ ಚಾಲನೆಯು ದೊರಕಲಿದೆ.

ಕನ್ಯಾರಾಶಿ
ಮಂಗಲಕಾರ್ಯದ ಬಗ್ಗೆ ಆಲೋಚಿಸಿರುವಿರಿ. ಮಕ್ಕಳಿಗೆ ಉತ್ತಮ ಅವಕಾಶಗಳು, ಸಂಸಾರದಲ್ಲಿ ಕಲಹ, ಅನಿರೀಕ್ಷಿತವಾಗಿ ಸ್ನೇಹಿತರ ಭೇಟಿ. ಆಗಿಯೇ ತಿರುವುದು. ಮನೆಯಲ್ಲಿ ಸಂಭ್ರಮ ಹಾಗೂ ಸಂತಸದ ವಾತಾವರಣ. ಕೆಟ್ಟ ವ್ಯಸನದ ಮಿತ್ರರ ಚಾಳಿಯಿಂದ ನೀವು ಜೀವನವನ್ನು ಕಳೆದು ಕೊಂಡೀರಾ ಜೋಕೆ.

ತುಲಾರಾಶಿ
ಏನೂ ಏರುಪೇರು ಇಲ್ಲದೆ ಸಾಮಾನ್ಯರಂತೆ ದಿನ ಕಳೆಯುವಿರಿ. ದೂರ ಪ್ರಯಾಣ, ಸೋಲು ನಷ್ಟ ನಿರಾಸೆ, ಕೆಟ್ಟ ತೀರ್ಮಾನ ತೆಗೆದು ಕೊಳ್ಳಲು ಪ್ರೇರಣೆ, ದಾಂಪತ್ಯದಲ್ಲಿ ಕಲಹ ಮತ್ತು ನಿದ್ರಾಭಂಗ. ಆರ್ಥಿಕ ರಂಗದಲ್ಲಿ ಸ್ವಲ್ಪ ಏಳಿಗೆ ಕಂಡು ಬಂದೀತು. ಗೃಹದಲ್ಲಿ ಪತ್ನಿ ಹಾಗೂ ಮಕ್ಕಳಿಂದ ಸಹಕಾರವಿದ್ದು ತುಸು ನೆಮ್ಮದಿ ದೊರಕೀತು.

ವೃಶ್ಚಿಕರಾಶಿ
ಉತ್ತಮ ಗುರುಬಲವಿರುವುದರಿಂದ ಕೈಹಾಕಿದ ಕೆಲಸದಲ್ಲಿ ಜಯ ಸಾಧಿಸುವಿರಿ. ಆಸ್ತಿಯಿಂದ ಲಾಭ, ಪ್ರಯಾಣದಲ್ಲಿ ನಿರಾಸಕ್ತಿ, ವಿದ್ಯಾರ್ಥಿಗಳಲ್ಲಿ ಆಲಸ್ಯ, ಅಧಿಕ ಪ್ರೀತಿ-ಪ್ರೇಮ ಭಾವನೆ, ಉದ್ಯೋಗದಲ್ಲಿ ಒತ್ತಡ. ಮನೆಯಲ್ಲಿ ಪತ್ನಿ ಹಾಗೂ ಮಕ್ಕಳಿಂದ ಸಮಾಧಾನ ಮೂಡಿ ಬಂದೀತು. ಆದರೂ ಆರೋಗ್ಯದಲ್ಲಿ ಜಾಗ್ರತೆ ಮಾಡುವುದು.

ಧನಸ್ಸುರಾಶಿ
ಉದ್ಯೋಗ ಸ್ಥಳದಲ್ಲಿ ಶತ್ರುಗಳು, ವಿದ್ಯಾರ್ಥಿಗಳಲ್ಲಿ ಚುರುಕುತನ, ಸಂಗಾತಿ ನಡವಳಿಕೆಯಿಂದ ಬೇಸರ, ಬಂಧು ಬಾಂಧವರು ದೂರ. ವೃತ್ತಿರಂಗದಲ್ಲಿ ಏರಿಳಿತ ಕಂಡು ಬಂದರೂ ಸಮಾಧಾನವಾಗಲಿದೆ. ಬೇರೊಂದೂರಿಗೆ ವರ್ಗಾವಣೆ ಇದ್ದೀತು. ಉಪೇಕ್ಷೆ ಮಾಡದಿರಿ. ಮುಂದೆ ಒಳ್ಳೆಯದಿದೆ. ಮಾವನ ಮನೆಯಿಂದ ಒಳ್ಳೆಯ ಹಿತನುಡಿಗಳ ಲಾಭ ಸಿಕ್ಕೀತು.

ಮಕರರಾಶಿ
ಮನೆಯಲ್ಲಿ ಮಕ್ಕಳ ಕಿರಿಕಿರಿಯಿಂದ, ಸಿಟ್ಟು ಬಂದೀತು. ಅದೃಷ್ಟ ಒಲಿಯುವುದು, ಪುಣ್ಯಕ್ಷೇತ್ರಗಳ ದರ್ಶನ, ಮಾಟ ಮಂತ್ರದ ಭಯ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ. ತಾಳ್ಮೆ ಅಗತ್ಯವಿದೆ. ಕಾರ್ಯರಂಗದಲ್ಲಿ ಅನ್ಯ ರಿಂದ ಉಪಟಳ ಕಂಡು ಬಂದೀತು. ವೃತ್ತಿಯ ಬೇಟೆಯಲ್ಲಿರುವವರಿಗೆ ಮನಸ್ಸಿಗೆ ಸಮಾಧಾನ ತರುವ ಉದ್ಯೋಗ ಸಿಗಲಿದೆ.

ಕುಂಭರಾಶಿ
ಕಾರ್ಯಗತಿಯಲ್ಲಿ ಏಳಿಗೆ ಕಂಡು ಬರಲಿದೆ. ಉತ್ತಮ ದೈವಾನುಗ್ರಹದಿಂದ ನಿಮ್ಮಣಿಕೆಯ ಕಾರ್ಯಗಳೆಲ್ಲಾ ಸಿದಿ§ಸಲಿವೆ. ಆರ್ಥಿಕವಾಗಿ ಏನೂ ಚಿಂತೆ ಇರದು. ಮನೆಯಲ್ಲಿ ಅತಿಥಿಗಳ ಆಗಮನವಿದ್ದೀತು. ತೆರಿಗೆ ಇಲಾಖೆಯಿಂದ ಸಮಸ್ಯೆ, ಎಲೆಕ್ಟ್ರಾನಿಕ್ ಉಪಕರಣಗಳಿಂದ ಸಮಸ್ಯೆ, ಮಕ್ಕಳ ಅನಗತ್ಯ ತಿರುಗಾಟ, ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ.

ಮೀನರಾಶಿ
ವಾಹನಗಳಿಂದ ಸಮಸ್ಯೆ, ಮಹಿಳೆಯರಲ್ಲಿ ಐಷಾರಾಮಿ ಜೀವನಾಸಕ್ತಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ವಿದ್ಯಾಭ್ಯಾಸ ನಿಮಿತ್ತ ದೂರ ಪ್ರಯಾಣ. ನೂತನ ಜಾಗದ, ಯಾ ವಾಹನ ಖರೀದಿಯಿಂದ ಸಂತಸ. ಮಕ್ಕಳ ಅಭಿವೃದ್ಧಿ ಕಂಡು ಸಂತಸವಾದೀತು. ಮಕ್ಕಳ ನೆಂಟಸ್ಥಿಕೆಯ ವಿಚಾರದಲ್ಲಿ ಸ್ವಲ್ಪ ವಿಚಾರಿಸಿ ಮುನ್ನಡೆಯಿರಿ. ಸಂಚಾರದಿಂದ ಸಮಾಧಾನವಿದ್ದೀತು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular