ನಿತ್ಯಭವಿಷ್ಯ – 23-06-2020

0

ಮೇಷರಾಶಿ
ಆಗಾಗ ಅತಿಥಿಗಳು ಬಂದಾರು. ಆತ್ಮಸ್ಥೆರ್ಯಗಳಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ತೋರಿ ಬರುತ್ತದೆ. ಸಂಬಂಧಿಕರಿಂದ ಕುತಂತ್ರ, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ಹಿಡಿತ ಅಗತ್ಯ. ರಾಜಕೀಯದವರಿಗೆ ಮುನ್ನಡೆಯ ಅವಕಾಶಗಳು ತೋರಿ ಬರಲಿವೆ.

ವೃಷಭರಾಶಿ
ಅವಿವಾಹಿತರಿಗೆ ಕಂಕಣಬಲದ ಅವಕಾಶ ಗಳಿರುತ್ತದೆ. ಮಾನಹಾನಿ, ಆರೋಗ್ಯದಲ್ಲಿ ಏರುಪೇರು, ಮಾತೃವಿನೊಂದಿಗೆ ಕಲಹ, ಹಿರಿಯರಿಂದ ಉಪದೇಶ, ಮಾನಸಿಕ ನೆಮ್ಮದಿ.
ಸದುಪಯೋಗಿಸಿರಿ.ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಕಂಡು ಬರುತ್ತದೆ.ಹಳೇ ಮಿತ್ರರ ಆಗಮನದಿಂದ ಸಂತಸ.

ಮಿಥುನರಾಶಿ
ಆಗಾಗ ಅಡಚಣೆಗಳು ತೋರಿ ಬಂದು ಕೆಲಸಕಾರ್ಯಗಳಲ್ಲಿ ಮನಸ್ಸಾಗದು. ಕುಟುಂಬದಲ್ಲಿ ಕಲಹ, ವೈಮನಸ್ಸು, ಶತ್ರುಗಳ ಬಾಧೆ, ವಾಹನ ಚಾಲಕರು ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳೊಡನೆ ಅನಾವಶ್ಯಕ ಭಿನ್ನಾಭಿಪ್ರಾಯ ತಂದೀತು. ಅನಿರೀಕ್ಷಿತವಾಗಿ ಶುಭವಾರ್ತೆ ಕೇಳುವಿರಿ.

ಕಟಕರಾಶಿ
ವಿದ್ಯಾರ್ಥಿಗಳು ಪ್ರಯತ್ನಬಲದಿಂದಲೇ ಮುಂದು ವರಿಯುವುದು ಲೇಸು. ತೀರ್ಥಯಾತ್ರೆ ಸಾಧ್ಯತೆ, ಶೀತ ಸಂಬಂಧಿತ ರೋಗ ಬಾಧೆ, ಚಂಚಲ ಮನಸ್ಸು, ಪರಿಸ್ಥಳ ವಾಸ. ರಾಜಕೀಯ ರಂಗ ದಲ್ಲಿ ನಿಮ್ಮ ಮಾತೇ ನಡೆಯಲಿದೆ.ಆರ್ಥಿಕ ಸ್ಥಿತಿಯಲ್ಲಿ ಜಾಗ್ರತೆ ವಹಿಸಿರಿ.ಕಾರ್ಮಿಕರಿಗೆ ಪರಿಸ್ಥಿತಿ ಅನುಕೂಲವಾಗಲಿದೆ.

ಸಿಂಹರಾಶಿ
ಸಾಂಸಾರಿಕವಾಗಿ ಮಾನಸಿಕ ನೆಮ್ಮದಿ ಇರದು. ಅನಾವಶ್ಯಕವಾಗಿ ಕೋಪತಾಪಗಳಿಗೆ ಬಲಿಯಾಗುವಿರಿ. ಆಲಸ್ಯ ಮನೋಭಾವ, ಉದ್ಯೋಗ ಸ್ಥಳದಲ್ಲಿ ಕಲಹ, ದಾಂಪತ್ಯದಲ್ಲಿ ವಿರಸ, ಅಧಿಕವಾದ ಖರ್ಚು. ದೇವತಾ ಕಾರ್ಯಗಳಲ್ಲಿ ಆಸಕ್ತಿ ತೋರಿ ಬರಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿಯು ತೋರಿ ಬರುವುದು. ಮುನ್ನಡೆಯಿರಿ.

ಕನ್ಯಾರಾಶಿ
ಹಿರಿಯರಿಗೆ ಮಕ್ಕಳ ಬಗ್ಗೆ ಚಿಂತೆ ತಂದೀತು. ವ್ಯಾಪಾರ, ನೀಚ ಜನರಿಂದ ತೊಂದರೆ, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಅನುಕೂಲ, ಇಷ್ಟಾರ್ಥ ಸಿದ್ಧಿ, ಋಣ ಬಾಧೆಯಿಂದ ಮುಕ್ತಿ. ವ್ಯವಹಾರಗಳು ತಕ್ಕ ಮಟ್ಟಿಗೆ ನಡೆದರೂ ಆತಂಕ ಕಂಡು ಬರಲಿವೆ. ಯೋಗ್ಯ ವಯಸ್ಕರು ಕಂಕಣಬಲವನ್ನು ಹೊಂದಲಿದ್ದಾರೆ. ದೂರ ಸಂಚಾರದಲ್ಲಿ ಜಾಗ್ರತೆ.

ತುಲಾರಾಶಿ
ವಿದ್ಯಾರಂಗದಲ್ಲಿ ಅಧಿಕಾರಿ ವರ್ಗದವರಿಂದ ಅಭಿವೃದ್ಧಿ ಕಂಡು ಬರಲಿದೆ. ಮಾನಸಿಕ ವೇದನೆ, ಹಿತ ಶತ್ರುಗಳಿಂದ ತೊಂದರೆ, ನಂಬಿಕಸ್ಥರಿಂದ ದ್ರೋಹ, ಮಕ್ಕಳಿಗೆ ಬುದ್ಧಿಮಾತು. ಹಳೇ ಮಿತ್ರರಿಂದ ಘರ್ಷಣೆ ನಡೆದು ಅನಾವಶ್ಯಕವಾಗಿ ಮನಸ್ತಾಪಕ್ಕೆ ಬಲಿಯಾಗುವಿರಿ. ಆಗಾಗ ಸಂಚಾರಗಳು ಒದಗಿ ಬಂದೀತು.

ವೃಶ್ಚಿಕರಾಶಿ
ದೇಹಾರೋಗ್ಯದಲ್ಲಿ ಅಭಿವೃದ್ಧಿ ತೋರಿ ಬರಲಿದೆ. ಆರೋಗ್ಯದಲ್ಲಿ ಏರುಪೇರು, ಮಾಡುವ ಕೆಲಸದಲ್ಲಿ ವಿಘ್ನ, ಸಂಕಷ್ಟ ಹೆಚ್ಚು, ಶತ್ರುಗಳ ಕುತಂತ್ರಕ್ಕೆ ಸಿಲುಕುವಿರಿ, ಆರೋಗ್ಯದಲ್ಲಿ ವ್ಯತ್ಯಾಸ. ಶುಭಮಂಗಲ ಕಾರ್ಯಗಳಿಗಾಗಿ ಧನವ್ಯಯವಾದೀತು.ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರಿಗೆ ಒತ್ತಡಗಳು ಕಂಡು ಬಂದಾವು.ಹೆಚ್ಚು ಶ್ರಮ ಪಡಬೇಡಿ.

ಧನುರಾಶಿ
ವೃತ್ತಿರಂಗದಲ್ಲಿ ಬದಲಾವಣೆಗಳು ಕಂಡು ಬರಲಿವೆ. ನಿಮ್ಮ ಕ್ರಿಯಾಶೀಲತೆಗೆ ಹಿರಿಯ ಅಧಿಕಾರಿಗಳು ಪ್ರಶಂಸೆ ನೀಡಿಯಾರು. ಉದ್ಯೋಗದಲ್ಲಿ ಅಭಿವೃದ್ಧಿ, ವಾದ-ವಿವಾದಗಳಲ್ಲಿ ಭಾಗಿ, ಹಿತ ಶತ್ರುಗಳಿಂದ ತೊಂದರೆ, ವ್ಯವಹಾರದಲ್ಲಿ ಎಚ್ಚರ, ಕೆಲಸ ಕಾರ್ಯಗಳಲ್ಲಿ ವಿಳಂಬ. ಅನಿರೀಕ್ಷಿತ ಆರೋಗ್ಯದಲ್ಲಿ ಏರುಪೇರಾದೀತು.ಜಾಗ್ರತೆ ಇರಲಿ. ಹೆಚ್ಚು ಚಿಂತೆ ಬೇಡ.

ಮಕರರಾಶಿ
ನಿಮ್ಮ ಕಾರ್ಯಕ್ಷೇತ್ರದಲ್ಲಿ ಬದಲಾವಣೆಗಳು ಕಂಡು ಬಂದು ಹಂತ ಹಂತವಾಗಿ ಅಭಿವೃದ್ಧಿಯಾಗಲಿವೆ. ತಾಳ್ಮೆ ಅತ್ಯಗತ್ಯ, ಅನ್ಯ ಜನರಲ್ಲಿ ದ್ವೇಷ, ಆರೋಗ್ಯದಲ್ಲಿ ವ್ಯತ್ಯಾಸ, ಅಕಾಲ ಭೋಜನ, ಹೊಸ ಸಮಸ್ಯೆಗಳು ಉದ್ಭವ. ಆರ್ಥಿಕವಾಗಿ ಕೂಡಾ ಬರಬೇಕಾದ ಹಣ ಸಂದಾಯವಾದೀತು.ಹಣದ ಬಗ್ಗೆ ಯಾರನ್ನೂ ನಂಬಬಾರದು.

ಕುಂಭರಾಶಿ
ಅನಾವಶ್ಯಕವಾಗಿ ಮನಸ್ತಾಪದಿಂದ ಗೊಂದಲ ಗಳು ಕಂಡು ಬಂದಾವು. ಅಧಿಕವಾದ ಖರ್ಚು, ಅಲ್ಪ ಆದಾಯ, ಎಲ್ಲಿ ಹೋದರೂ ಅಶಾಂತಿ, ಕೆಲಸ ಕಾರ್ಯಗಳಲ್ಲಿ ಕಲಹ. ಆರ್ಥಿಕವಾಗಿ ಗೊಂದಲಗಳು ಕಂಡು ಬಂದಾವು.ಪತ್ನಿಯ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕಾರ್ಮಿಕರಿಗೆ ಉನ್ನತಿ ಇರುವುದು.

ಮೀನರಾಶಿ
ಶ್ರೀದೇವತಾನುಗ್ರಹದಿಂದ ನಿಮ್ಮ ಮನೋಕಾಮನೆಗಳು ನೆರವೇರಲಿವೆ. ಭೂ ಲಾಭ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಪರರಿಂದ ಸಹಾಯ ಲಭಿಸುವುದು, ಮಾನಸಿಕ ನೆಮ್ಮದಿ. ಆಗಾಗ ಆರ್ಥಿಕ ಅಡಚಣೆಗಳು ಎದುರಾದಾವು.ಉದಾಸೀನತೆಯಿಂದ ಕೆಲಸ ಕಾರ್ಯಗಳು ಹಿನ್ನಡೆ ಕಂಡಾವು.ಬಂಧುಗಳ ಆಗಮನವಿದೆ.

Leave A Reply

Your email address will not be published.