ಮಂಗಳವಾರ, ಏಪ್ರಿಲ್ 29, 2025
Homehoroscopeದಿನಭವಿಷ್ಯ : ಈ ರಾಶಿಯವರು ಇಂದು ಎಚ್ಚರವಾಗಿರುವುದು ಒಳಿತು

ದಿನಭವಿಷ್ಯ : ಈ ರಾಶಿಯವರು ಇಂದು ಎಚ್ಚರವಾಗಿರುವುದು ಒಳಿತು

- Advertisement -

ಮೇಷರಾಶಿ
ಅಪರಿಚಿತರ ಸಹಕಾರ, ನ್ಯಾಯಾಲಯದ ವಿಚಾರದಲ್ಲಿ ಗೆಲುವು, ವ್ಯವಹಾರದಲ್ಲಿ ಅನಿರೀಕ್ಷಿತ ಅಡ್ಡಿ, ಕಚೇರಿಯಲ್ಲಿ ಅಧಿಕಾರಿಗಳಿಂದ ಪ್ರಶಂಸೆ, ಸರ್ಕಾರಿ ಕೆಲಸಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಆತ್ಮಗೌರವಕ್ಕೆ ದಕ್ಕೆ, ಸ್ನೇಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.

ವೃಷಭರಾಶಿ
ಎಚ್ಚರಿಕೆಯಿಂದ ಕೆಲಸ ಕಾರ್ಯದಲ್ಲಿ ಪಾಲ್ಗೊಳ್ಳಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ ಅಗತ್ಯ, ವ್ಯವಹಾರದಲ್ಲಿ ಹೆಚ್ಚಿನ ಉತ್ಸಾಹದಿಂದ ಪಾಲ್ಗೊಳ್ಳುವಿರಿ, ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.

ಮಿಥುನರಾಶಿ
ತಪ್ಪು ಹೆಜ್ಜೆ ಇಡದಂತೆ ಎಚ್ಚರಿಕೆಯಿರಲಿ, ಸಂಗಾತಿಯೊಂದಿಗೆ ಉತ್ತಮ ಸಮಯ, ಉದ್ಯೋಗ ಲಾಭ, ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಕರ್ಕಾಟಕರಾಶಿ
ವ್ಯವಹಾರದಲ್ಲಿ ಕಠಿಣ ಪರಿಶ್ರಮ, ಶುಭ ಕಾರ್ಯಗಳ ಚಿಂತನೆ, ಆತಂಕಗಳು ದೂರವಾಗಲಿದೆ, ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಅಪಭ್ರಂಶದ ಮಾತು, ಸ್ನೇಹಿತರ ನಡುವೆ ಸಮಸ್ಯೆ.

ಸಿಂಹರಾಶಿ
ವಿವಿಧ ಕ್ಷೇತ್ರದ ಜನರ ಭೇಟಿ, ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ನಡೆಯಲಿದೆ, ರಾಜಕಾರಣಿಗಳಿಗೆ ಹೆಚ್ಚು ಅನುಕೂಲ, ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ದಕ್ಕೆ, ದೈಹಿಕ ಮತ್ತು ಮಾನಸಿಕ ಘಾಸಿ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.

ಕನ್ಯಾರಾಶಿ
ಉತ್ತಮ ಕಾರ್ಯವನ್ನು ಮಾಡಿ, ಮಕ್ಕಳ ಬಗ್ಗೆ ಚಿಂತೆ, ಬುದ್ದಿವಂತಿಕೆಯಿಂದ ವರ್ತಿಸುವುದರಿಂದ ಲಾಭ, ಹೊಸ ಜನರನ್ನು ಭೇಟಿ, ಮೇಲಾಧಿಕಾರಿಗಳಿಂದ ಸಹಕಾರ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ, ಕೆಟ್ಟ ಕನಸುಗಳು, ಪತ್ರ ವ್ಯವಹಾರದಲ್ಲಿ ನಷ್ಟ.

ತುಲಾರಾಶಿ
ವಿದ್ಯಾರ್ಥಿಗಳಿಗೆ ಹೆಚ್ಚಿನ ಯಶಸ್ಸು ದೊರೆಯಲಿದೆ, ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ, ವ್ಯವಹಾರದಲ್ಲಿ ಸಮಸ್ಯೆಗಳು ಪರಿಹಾರವನ್ನು ಕಾಣಲಿದೆ, ಧಾರ್ಮಿಕ ಕ್ಷೇತ್ರಗಳ ಭೇಟಿ, ಹೊಸ ಹೂಡಿಕೆಗೆ ಅವಕಾಶ, ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.

ವೃಶ್ಚಿಕರಾಶಿ
ಸ್ಥಗಿತಗೊಂಡಿದ್ದ ಕೆಲಸ ಕಾರ್ಯಗಳಿಗೆ ಮರುಚಾಲನೆ, ಸಹೋದರರಿಂದ ಸಹಕಾರ, ಮಾನಸಿಕ ತೊಂದರೆ, ಆರೋಗ್ಯ ಸಮಸ್ಯೆ ಸಾಧ್ಯತೆ, ಸರಕಾರಿ ಸೇವೆಗಳಿಗೆ ಅನುಕೂಲ, ಆತ್ಮವಿಶ್ವಾಸ ವೃದ್ದಿಸಲಿದೆ, ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ಧನಸುರಾಶಿ
ಸಂಗಾತಿಯೊಂದಿಗೆ ಕಿರಿಕಿರಿ, ವಾಹನ ಚಾಲನೆಯಲ್ಲಿ ಎಚ್ಚರಿಕೆಯಿರಲಿ, ಸಾಮಾಜಿಕವಾಗಿ ಮನ್ನಣೆ ದೊರೆಯಲಿದೆ, ದೇವತಾ ಕಾರ್ಯಗಳಲ್ಲಿ ಭಾಗಿ, ಆಸ್ತಿ ಮಾರಾಟದಿಂದ ಲಾಭ, ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.

ಮಕರರಾಶಿ
ವ್ಯವಹಾರಿಕ ಕ್ಷೇತ್ರದಲ್ಲಿ ಹೊಸ ಹೂಡಿಕೆಗೆ ಸಕಾಲ, ಬಾಕಿ ಉಳಿದ ಕಾರ್ಯಗಳಿಗೆ ಚಾಲನೆ, ಆಸ್ತಿ ಹಾಗೂ ಕುಟುಂಬ ವಿವಾದ ಪರಿಹಾರ, ದೂರ ಪ್ರಯಾಣ ಸಾಧ್ಯತೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿ ಪಾತ್ರರು ದೂರ, ಭಾವನೆಗಳಿಗೆ ಪೆಟ್ಟು.

ಕುಂಭರಾಶಿ
ವಿದ್ಯಾರ್ಥಿಗಳಿಗೆ ಅನುಕೂಲಕರ, ಯಾರನ್ನೂ ಅನಗತ್ಯವಾಗಿ ಅವಮಾನಿಸಬೇಡಿ, ವಾದ ವಿವಾದಗಳಿಂದ ದೂರವಿರಿ, ಸಂಗಾತಿಯೊಂದಿಗೆ ಸುಂದರ ಸಂಜೆ ಕಳೆಯುವಿರಿ, ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಬಗ್ಗೆ ಆತಂಕ, ಶಕ್ತಿ ದೇವತೆಗಳ ದರ್ಶನ.

ಮೀನರಾಶಿ
ವಿರೋಧಗಳ ಕಿರುಕುಳ ತಪ್ಪಲಿದೆ, ನಿಮ್ಮ ನಡವಳಿಕೆಯಿಂದ ಲಾಭ, ಹಣಕಾಸಿನ ವಿಚಾರದಲ್ಲಿ ಸಂಗಾತಿಯೊಂದಿಗೆ ಮುನಿಸು, ಉದರ ಸಂಬಂಧಿ ಸಮಸ್ಯೆಗಳು ಕಂಡುಬರಲಿದೆ, ಖರ್ಚು ವೆಚ್ಚದ ಮೇಲೆ ಹಿಡಿತವಿರಲಿ, ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular