Today Horoscope- ದಿನಭವಿಷ್ಯ : ಈ ರಾಶಿಯವರಿಗಿಂದು ಸಾಲದ ಚಿಂತನೆ

ಮೇಷರಾಶಿ
ವ್ಯವಹಾರದಲ್ಲಿ ಅಭಿವೃದ್ದಿ, ಆರ್ಥಿಕ ನಷ್ಟಗಳು, ಸಾಲದ ಚಿಂತೆ, ದೇವರ ದರ್ಶನ, ಹೆಚ್ಚಿನ ಪರಿಶ್ರಮ ಅಗತ್ಯ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು, ಹಿರಿಯರ ಮಾರ್ಗದರ್ಶನ, ಮಾತಿನಿಂದ ಸಮಸ್ಯೆ

ವೃಷಭರಾಶಿ
ಮನೆಯಲ್ಲಿ ಬದಲಾವಣೆಗಳು ತೋರಿ ಬರಲಿದೆ, ಸಹೋದರರಿಂದ ನೆಮ್ಮದಿ, ಆರೋಗ್ಯದಲ್ಲಿ ವೃದ್ದಿ, ವ್ಯವಹಾರದಲ್ಲಿ ಸ್ಥಾನಮಾನ, ಆರೋಗ್ಯದಲ್ಲಿ ವ್ಯತ್ಯಾಸ, ಸ್ವಂತ ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಭಾವನಾತ್ಮಕ ಸೋಲು, ಅಸಭ್ಯ ವರ್ತನೆಗಳು

ಮಿಥುನರಾಶಿ
ಪಾಲುದಾರಿಕೆಯಲ್ಲಿ ಅಭಿವೃದ್ದಿ, ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಅಧಿಕಾರ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಭಾವನೆಗಳಿಗೆ ಪೆಟ್ಟು, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸಕಾರ್ಯಗಳಲ್ಲಿ ಹಿನ್ನಡೆ

ಕರ್ಕಾಟಕರಾಶಿ
ಆಸ್ತಿ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ, ದೂರದ ಊರುಗಳಿಗೆ ಪ್ರಯಾಣ, ಮನೆಯಲ್ಲಿ ಸಂತಸ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ, ಸ್ವಯಂಕೃತ ಅಪರಾಧದಿಂದ ಆರ್ಥಿಕ ಸಂಕಷ್ಟ, ಸ್ವಂತ ಕೆಲಸ ದಾರಿಗಳಲ್ಲಿ ಸೋಲು

ಸಿಂಹರಾಶಿ
ನಿರೀಕ್ಷೆಗೂ ಮೀರಿದ ಧನಾರ್ಜನೆ, ದಾಂಪತ್ಯದಲ್ಲಿ ನೆಮ್ಮದಿ, ದೈಹಿಕ ಆರೋಗ್ಯ ವೃದ್ದಿ, ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ ಪತ್ರ, ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಕನ್ಯಾರಾಶಿ
ಆರೋಗ್ಯದಲ್ಲಿ ಚೇತರಿಕೆ, ಸಹೋದ್ಯೋಗಿಗಳ ಸಹಕಾರ, ಬಾಕಿ ಉಳಿದ ಕಾರ್ಯಗಳಿಗೆ ಚಾಲನೆ, ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ

ತುಲಾರಾಶಿ
ಸಹೋದ್ಯೋಗಿಗಳಿಂದ ಪ್ರೋತ್ಸಾಹ, ಆರೋಗ್ಯದಲ್ಲಿ ಚೇತರಿಕೆ, ಮೇಲಾಧಿಕಾರಿಗಳ ಸಹಕಾರ, ಅಧಿಕ ಧನಾರ್ಜನೆ, ಸ್ವಂತ ವ್ಯಾಪಾರದಲ್ಲಿ ಹಿನ್ನಡೆ, ಅಪಕೀರ್ತಿ, ಅವಮಾನ, ಅಧಿಕಾರಿಗಳಿಂದ ಭರವಸೆ, ಆಯುಷ್ಯದ ಭೀತಿ

ವೃಶ್ಚಿಕರಾಶಿ
ಆಸ್ತಿ ವಿಚಾರದಲ್ಲಿ ಮುನ್ನಡೆ, ಅಧಿಕ ಧನಾರ್ಜನೆ, ಶುಭಫಲಗಳು ಕೂಡಿಬರಲಿದೆ, ಅಕ್ರಮ ಮಾರ್ಗದಿಂದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಛಲ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ

ಧನಸ್ಸುರಾಶಿ
ಆಸ್ತಿ ವಿಚಾರದಲ್ಲಿ ಮುನ್ನಡೆ, ಆರೋಗ್ಯದಲ್ಲಿ ಚೇತರಿಕೆ, ಕಾರ್ಯವೈಖರಿಯಿಂದ ಜನಮನ್ನಣೆ, ಅನ್ಯರ ಸಹಕಾರ, ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು, ಅನ್ಯಾಯ ಮಾರ್ಗದಲ್ಲಿ ಜಯ, ಲೋಕ ನಿಂದನೆ

ಮಕರರಾಶಿ
ಸಾಂಸಾರಿಕವಾಗಿ ಸುಖ, ದೂರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಸರಕಾರಿ ಕ್ಷೇತ್ರದಲ್ಲಿ ಅಭಿವೃದ್ದಿ, ಮಕ್ಕಳ ವಿಚಾರದಲ್ಲಿ ನೆಮ್ಮದಿ, ಭಾವನಾತ್ಮಕವಾಗಿ ಸೋಲು, ಬಾಲಗ್ರಹ ದೋಷಗಳು ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ ಅನಿರೀಕ್ಷಿತ ಆಪತ್ತು, ಉದ್ಯೋಗ ನಷ್ಟ, ದುಶ್ಚಟಗಳಿಂದ ಸಮಸ್ಯೆಗಳು, ದೈಹಿಕ ಅಸಮತೋಲನ,

ಕುಂಭರಾಶಿ
ಧಾರ್ಮಿಕ ಕಾರ್ಯಗಳಿಗೆ ಚಿಂತನೆ, ಆರೋಗ್ಯದಲ್ಲಿ ಅಭಿವೃದ್ದಿ, ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕ ದೌರ್ಬಲ್ಯ, ಮೂರನೇ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಕೃಷಿಕರಿಗೆ ಅನಾನುಕೂಲ

ಮೀನರಾಶಿ
ಆಲೋಚನೆಯಿಂದ ಕಾರ್ಯವೈಖರಿ, ವಿದ್ಯಾರ್ಥಿಗಳಿಗೆ ಗುರುಹಿರಿಯರಿಂದ ಪ್ರೋತ್ಸಾಹ, ಉದ್ಯೋಗದಲ್ಲಿ ಪ್ರಗತಿ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಬೆಲೆಬಾಳುವ ವಸ್ತುಗಳ ಕಳವು, ಕೆಲಸ ಕಾರ್ಯಗಳಲ್ಲಿ ಸೋಲು, ಅಧಿಕ ಶ್ರಮ ಅಗತ್ಯ.

Comments are closed.