Today Horoscope – ದಿನಭವಿಷ್ಯ : ಈ ರಾಶಿಯವರು ಅತೀ ಬುದ್ಧಿವಂತಿಕೆ ತೋರಿಸಬೇಡಿ

ಮೇಷರಾಶಿ
ಹೊಸ ಅವಕಾಶವೊಂದು ದೊರೆಯಲಿದೆ, ಹಣಕಾಸಿನ ವಿಚಾರದಲ್ಲಿ ನೆಮ್ಮದಿ, ಮಕ್ಕಳ ಭವಿಷ್ಯದ ಚಿಂತೆ, ಹೊಂದಾಣಿಕೆಯಿಂದ ಕಾರ್ಯ ಸಾಧನೆ, ಬೆನ್ನು ನೋವು, ಅಧಿಕ ಉಷ್ಣ, ಪಿತ್ತ ದೋಷಗಳು, ದೇವತಾ ದರ್ಶನ, ಸೇವಕರಿಂದ ಅನುಕೂಲ, ಸಾಲಭಾದೆ, ಶತ್ರು ಕಾಟ, ಸೋದರಮಾವನಿಂದ ತೊಂದರೆ, ಆರ್ಥಿಕ ಅನಾನುಕೂಲ.

ವೃಷಭರಾಶಿ
ಹಳೆಯ ವ್ಯಾಜ್ಯಗಳು ಪರಿಹಾರ ಕಾಣಲಿದೆ, ಸರಕಾರಿ ನೌಕರರಿಗೆ ಶುಭವಾರ್ತೆ, ವ್ಯವಹಾರ ಲಾಭದಾಯಕ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿಯಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಾಯಿಯಿಂದ ಸಹಕಾರ, ದಾನ ಧರ್ಮದ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನರಾಶಿ
ಮನೆಯಲ್ಲಿ ಧಾರ್ಮಿಕ ಕಾರ್ಯದ ಚಿಂತನೆ, ಪುಣ್ಯಕ್ಷೇತ್ರಗಳ ಭೇಟಿ, ಮಕ್ಕಳಿಂದ ಸಂತಸ, ಧೈರ್ಯದಿಂದ ಮುನ್ನಡೆಯುವಿರಿ, ಸಹೋದ್ಯೋಗಿಗಳ ಸಹಕಾರ, ಸರ್ಕಾರಿ ಕೆಲಸಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಕೋಪ, ಆರ್ಥಿಕ ಅನುಕೂಲ.

ಕರ್ಕಾಟಕರಾಶಿ
ಅತೀ ಬುದ್ಧಿವಂತಿಕೆ ಬೇಡ, ಹೊಸ ಹೂಡಿಕೆಗಳ ಬಗ್ಗೆ ಎಚ್ಚರವಿರಲಿ, ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಿ, ಮೇಲಾಧಿಕಾರಿಗಳ ಜೊತೆಗೆ ಉತ್ತಮವಾಗಿ ವರ್ತಿಸಿ, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಭವಿಷ್ಯದ ಚಿಂತೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.

ಸಿಂಹರಾಶಿ
ದೂರ ಪ್ರಯಾಣ, ಧಾರ್ಮಿಕ ಕಾರ್ಯ ನಡೆಯುವ ಸಾಧ್ಯತೆ, ಹೊಂದಾಣಿಕೆಯಿಂದ ಕಾರ್ಯಸಾಧನೆ, ಸ್ವಂತ ಉದ್ಯಮದಲ್ಲಿ ಲಾಭ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಿಂದ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ವ್ಯಾಜ್ಯಗಳು ಪರಿಹಾರ ಕಾಣಲಿದೆ.

ಕನ್ಯಾರಾಶಿ
ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಸಹೋದ್ಯೋಗಿಗಳ ಸಹಕಾರ, ದ್ವೇಷ ಸಾಧನೆ ಬೇಡ, ಅಹಂಭಾವದಿಂದ ನಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು, ತಲೆಗೆ ಮೊಣಕಾಲಿಗೆ ಪೆಟ್ಟು, ಅಧಿಕಾರಿಗಳಿಂದ ತೊಂದರೆ ಸಾಧ್ಯತೆ.

ತುಲಾರಾಶಿ
ಆರ್ಥಿಕ ಸಮಸ್ಯೆ ಪರಿಹಾರದಲ್ಲಿ ಹೊಸ ಅವಕಾಶ, ಹಳೆಯ ಬಾಕಿ ವಸೂಲಿ, ಮನೆಯಲ್ಲಿ ನೆಮ್ಮದಿ, ಸಾಂಸಾರಿಕವಾಗಿ ಉತ್ತಮ ಹೊಂದಾಣಿಕೆ, ಹಳೆಯ ನೆನಪುಗಳಿಂದ ನೋವು, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪಿತ್ರಾರ್ಜಿತ ಸ್ವತ್ತಿನಿಂದ ಲಾಭ, ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.

ವೃಶ್ಚಿಕರಾಶಿ
ಕೋಪ ನಿಯಂತ್ರಣ ಮಾಡಿಕೊಳ್ಳಿ, ಅನಗತ್ಯ ಮಾತುಗಳಿಗೆ ಕಡಿವಾಣ ಹಾಕಿ, ವೈದ್ಯರ ಭೇಟಿ ಸಾಧ್ಯತೆ, ಹೊಸ ಅವಕಾಶ ಶುಭ ಸುದ್ದಿಯನ್ನು ತರಲಿದೆ, ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ, ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ, ಮೃತ್ಯು ದೋಷಗಳು.

ಧನಸ್ಸುರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಅವಿವಾಹಿತರಿಗೆ ವಿವಾಹ ಭಾಗ್ಯ, ಸಹೋದ್ಯೋಗಿಗಳ ಜೊತೆಗೆ ಕಿರಿಕಿರಿ, ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪಿತ್ತ ದೋಷ, ಮಾಟ ಮಂತ್ರ ತಂತ್ರದ ಭೀತಿ, ದುಡುಕಿನ ನಿರ್ಧಾರ ಬೇಡ.

ಮಕರರಾಶಿ
ಅಕಾಲ ಭೋಜನ, ದೂರ ಪ್ರಯಾಣದಿಂದ ನಷ್ಟ, ಶತ್ರುಗಳಿಂದ ನೋವು, ಪಾಲುದಾರಿಕೆಯಿಂದ ಲಾಭದ ಸೂಚನೆ, ಹೊಸ ನಿರೀಕ್ಷೆಗಳು ಮೂಡಲಿದೆ, ಪುಣ್ಯಕ್ಷೇತ್ರಗಳ ಭೇಟಿಯಿಂದ ನೆಮ್ಮದಿ, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಿಧಿಯ ಆಸೆ, ಅನಾರೋಗ್ಯ, ಕೋರ್ಟ್ ಕೇಸ್‍ಗಳ ಅಲೆದಾಟ, ಕಾರ್ಯ ವಿಘ್ನ, ಸ್ವಯಂ ನಿಂದನೆಗಳು.

ಕುಂಭರಾಶಿ
ಎಲ್ಲಾ ವಿಚಾರದಲ್ಲಿಯೂ ಹೊಂದಾಣಿಕೆ ಇರಲಿ, ಸತಿಪತಿಗಳಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ತೊಡಕು, ಮನೆಯಲ್ಲಿ ಕಿರಿಕಿರಿ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು, ಭಾವನೆಗಳಿಗೆ ಪೆಟ್ಟು, ಮೋಜು ಮಸ್ತಿಯಿಂದ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ.

ಮೀನರಾಶಿ
ಹಳೆಯ ಸ್ನೇಹಿತರ ಭೇಟಿ, ದೂರ ಪ್ರಯಾಣದಿಂದ ನಷ್ಟ, ಮನಸಿಗೆ ಬೇಸರ ಮೂಡಲಿದೆ, ಹೊಸ ಯೋಜನೆಯೊಂದನ್ನು ಕೈಗೆತ್ತಿಕೊಳ್ಳುವಿರಿ, ಶತ್ರು ದಮನ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದಾಂಪತ್ಯದಲ್ಲಿ ಕಲಹಗಳು, ಗೌರವಕ್ಕೆ ಧಕ್ಕೆ, ತಾಯಿಗೆ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ತೊಂದರೆ, ಕೃಷಿಕರಿಗೆ ಅನಾನುಕೂಲ.

ಇದನ್ನೂ ಓದಿ : ಪೋಷಕರೇ ಮಕ್ಕಳ ಬಗ್ಗೆ ಇರಲಿ ಎಚ್ಚರ….ಇದು ಕೊರೊನಾಕ್ಕಿಂತಲೂ ಮಾರಕ !

ಇದನ್ನೂ ಓದಿ : ದೇವರನ್ನು ಕಾಯುತ್ತೆ ಮೊಸಳೆ : ಇದು ತಿರುವನಂತರಪುರದ ಅನಂತ ಪದ್ಮನಾಭ ಸ್ವಾಮಿಯ ಮೂಲಸ್ಥಾನ

Comments are closed.