ನಿತ್ಯಭವಿಷ್ಯ : 17-02-2020

0

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9743666601

ಶ್ರೀ ಕಾಳಿಕಾ ದುರ್ಗಾ ಜ್ಯೋತಿ ಷ್ಯಂ
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೇಷ ರಾಶಿ
ಕೆಲವೊಮ್ಮೆ ನಡೆಯುವ ಅಚಾತುರ್ಯ ಗಳನ್ನು ಮನಸ್ಸಲ್ಲಿಟ್ಟುಕೊಂಡು ಕೊರಗುತ್ತಾ ಕೂರಬೇಡಿ, ತಪ್ಪು ಎಲ್ಲರಿಂದಲೂ ಸಹ ಆಗಬಹುದು ಅದನ್ನು ತಿದ್ದಿಕೊಳ್ಳುವುದು ದೊಡ್ಡ ಗುಣ ಅದು ನಿಮ್ಮಲ್ಲಿ ಇದೆ. ಕಾರ್ಯಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮ್ಮಲ್ಲಿ ಮಾನಸಿಕ ಚಿಂತೆಗಳು ಹೆಚ್ಚಾಗಬಹುದು. ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಒಳ್ಳೆಯದು. ನಿಮ್ಮೆಲ್ಲಾ ವಿಚಾರಗಳಿಗೆ ಕುಟುಂಬಸ್ಥರು ಬೆಂಗಾವಲಾಗಿ ನಿಲ್ಲಲಿದ್ದಾರೆ ಚಿಂತೆ ಮಾಡುವುದು ಬೇಡ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಮಾಹಿತಿಗಾಗಿ ಕರೆಮಾಡಿ

ವೃಷಭ ರಾಶಿ
ಈ ರಾಶಿಯವರ ಎರಡನೇ ಮನೆಯಲ್ಲಿ ಗ್ರಹಣ ಸಂಭವಿಸುವುದರಿಂದ ಹಣಕಾಸು ಮತ್ತು ಕೌಟುಂಬಿಕ ಸಂಬಂಧದಲ್ಲಿ ವ್ಯತ್ಯಯವಾಗಲಿದೆ. ಯಾರೊಡನೆಯೂ ಸಂಬಂಧ ಹದಗೆಡುವ ಪರಿಸ್ಥಿತಿಗೆ ಎಡೆ ಮಾಡಿಕೊಡದಿರಿ. ಕುಟುಂಬದಲ್ಲಿ ದಿಢೀರ್ ಖರ್ಚು, ವೆಚ್ಚಗಳಿಗೆ ದಾರಿಯಾಗಬಹುದು. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಉತ್ತಮ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ ರಾಶಿ
ಈ ರಾಶಿಯ ಒಂದನೇ ಮನೆಯಲ್ಲಿ ಗ್ರಹಣ ಸಂಭವಿಸುವುದರಿಂದ ಮಾನಸಿಕ ಒತ್ತಡದಿಂದ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಈ ಗ್ರಹಣ ನಿಮ್ಮ ಗುರಿಯನ್ನು ಸಾಧಿಸಲು ಸಹಕಾರ ನೀಡಲಿದೆ. ಕೌಟುಂಬಿಕ ವಿಚಾರದಲ್ಲಿ ಹೆಚ್ಚಿನ ಮಹತ್ವ ನೀಡಿ, ನಿಮ್ಮ ಪ್ರಯತ್ನ ಮುಂದುವರಿಸಿ ಫಲ ಲಭ್ಯ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕಟಕ ರಾಶಿ
ಈ ರಾಶಿಯವರಿಗೆ ಹನ್ನೊಂದನೆ ಮನೆಯಲ್ಲಿ ಗ್ರಹಣ ಸಂಭವಿಸಲಿದೆ. ನಿಮಗಿದು ಸಂಧಿ ಕಾಲ. ನಿಮ್ಮ ಬದುಕಿನ ದಿಕ್ಕನ್ನು ನೀವೇ ಆಯ್ಕೆ ಮಾಡಿಕೊಳ್ಳಬೇಕಾದ ಸಮಯ ಇದಾಗಿದೆ. ನೀವು ಏಕಾಂಗಿ ಅಲ್ಲ ಎಂಬುದು ನೆನಪಿರಲಿ. ಮನಸ್ಸಿನ ನೆಮ್ಮದಿಗೆ ಆಧ್ಯಾತ್ಮಿಕ ಮೊರೆ ಹೋಗಿ. ನಿಮ್ಮ ಭವಿಷ್ಯ ಉಜ್ವಲವಾಗಲು ಬೇಕಾದ ಯೋಜನೆ ರೂಪಿಸಿ, ಯಶಸ್ಸು ನಿಶ್ಚಿತ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ
ಈ ರಾಶಿಯ ಹನ್ನೊಂದನೆ ಮನೆಯಲ್ಲಿ ಗ್ರಹಣ ಸಂಭವಿಸುವ ಹಿನ್ನೆಲೆಯಲ್ಲಿ ಸ್ನೇಹಿತರು ಮತ್ತು ಸಹೋದರರ ಜತೆ ವಾಗ್ವಾದದೊಂದಿಗೆ ಸಂಬಂಧ ಹಳಸುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಸಂಬಂಧ ಕೆಡಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಿ. ನಿಮ್ಮ ಕೆಲಸ, ಹಣಕಾಸಿನ ಮೇಲೆ ಪರಿಣಾಮ ಬೀರಲಿದೆ. ತಪ್ಪು ತಿಳಿವಳಿಕೆಯಿಂದ ಆಗುವ ಅನಾಹುತ ತಪ್ಪಿಸಿಕೊಳ್ಳಿ. ಹೆಚ್ಚಿನ ನೆಮ್ಮದಿಗಾಗಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ
ಈ ರಾಶಿಯ ಹತ್ತನೇ ಮನೆಯಲ್ಲಿ ಗ್ರಹಣ ನಡೆಯಲಿರುವ ನಿಟ್ಟಿನಲ್ಲಿ ನಿಮ್ಮ ವೃತ್ತಿ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ. ಯಾವುದೇ ಕಾರಣಕ್ಕೂ ಕಚೇರಿಯಲ್ಲಿ ತಾಳ್ಮೆ ವಹಿಸಿ ಕೆಲಸ ನಿರ್ವಹಿಸಿ, ಯಾವುದೇ ಗೊಂದಲ, ಮನಸ್ತಾಪಕ್ಕೆ ಅವಕಾಶ ಕೊಡದಿರಿ. ಸಮಯಸಾಧಕರನ್ನು ದೂರ ಇಟ್ಟು ನಿಮ್ಮ ಗಮ್ಯ ತಲುಪುವತ್ತ ಜಾಣ ಹೆಜ್ಜೆ ಇಡಿ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ
ಈ ರಾಶಿಯ ಒಂಬತ್ತನೇ ಮನೆಯಲ್ಲಿ ಗ್ರಹಣ ನಡೆಯಲಿದೆ. ದೂರ ಪ್ರಯಾಣದಲ್ಲಿ ಹೆಚ್ಚಿನ ಎಚ್ಚರ ವಹಿಸಿ. ಉದ್ಯೋಗದ ಹುಡುಕಾಟದಲ್ಲಿರುವವರು ಶ್ರಮ ಪಟ್ಟರೆ ಹೆಚ್ಚಿನ ಲಾಭವಿದೆ. ವಿದ್ಯಾರ್ಥಿಗಳು ಆಲಸ್ಯಕ್ಕೆ ಮೈಕೊಡದೆ ಇದ್ದರೆ ಉತ್ತಮ ಫಲಿತಾಂಶ ಪಡೆಯಲಿದ್ದಾರೆ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ
ಈ ರಾಶಿಯ ಎಂಟನೆ ಮನೆಯಲ್ಲಿ ಗ್ರಹಣ ನಡೆಯುವ ನಿಟ್ಟಿನಲ್ಲಿ ಮಿಶ್ರ ಫಲ ನೀಡಲಿದೆ. ಪೋಷಕರ ಆರೋಗ್ಯದ ವಿಚಾರದಲ್ಲಿ ಹೆಚ್ಚಿನ ಲಕ್ಷ್ಯ ವಹಿಸಿ. ಸುಳ್ಳನ್ನು ದೂರ ಇಟ್ಟು, ಸತ್ಯದ ಮೇಲೆ ನಡೆದರೆ ನಿಮ್ಮ ಹಾದಿ ಸುಗಮವಾಗಲಿದೆ. ನಿಮ್ಮ ವೃತ್ತಿ, ವ್ಯಾಪಾರ, ವಹಿವಾಟಿನಲ್ಲಿ ಶ್ರದ್ದೆಯಿಂದ ಮುಂದಡಿ ಇಟ್ಟರೆ ಉನ್ನತಿ ನಿಮ್ಮ ಪಾಲಿಗಿದೆ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನುಸ್ಸು ರಾಶಿ
ಈ ರಾಶಿಯ ಏಳನೇ ಮನೆಯಲ್ಲಿ ಗ್ರಹಣ ನಡೆಯುವುದರಿಂದ ನಿಮಗೆ ಮಿಶ್ರ ಫಲವಿದೆ. ಸಂಗಾತಿ ಜತೆ ಪ್ರೀತಿಯಿಂದ ಇರಿ. ಗ್ರಹಗಳ ಬಲ ದುರ್ಬಲವಾಗುವುದರಿಂದ ಪತ್ನಿ ಜತೆ ವೈಮನಸ್ಸಿಗೆ ಕಾರಣವಾಗಬಹುದು. ಕೆಲವು ಸಂದರ್ಭದಲ್ಲಿ ಸಂಗಾತಿಯ ಬೆಂಬಲ ಸಿಗದೆ ಇರಬಹುದು. ಎಲ್ಲವನ್ನೂ ಸಮಚಿತ್ತದಿಂದ ಅಳೆದು ತೂಗಿ ನಿಭಾಯಿಸಬೇಕಾದ ಹೊಣೆಗಾರಿಕೆ ನಿಮ್ಮದು. ಉದ್ಯೋಗ, ಕೌಟುಂಬಿಕದಲ್ಲಿ ಶ್ರೇಯಸ್ಸಿಗಾಗಿ ನಿಮ್ಮ ಆಪ್ತರಿಂದ ಸಲಹೆ ಪಡೆದು ಮುಂದುವರಿಯಿರಿ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ
ಈ ರಾಶಿಯ ಆರನೇ ಮನೆಯಲ್ಲಿ ಗ್ರಹಣ ನಡೆಯಲಿದ್ದು ಮಿಶ್ರಫಲ ಅನುಭವಿಸಲಿದ್ದೀರಿ. ಸ್ನೇಹಿತರು, ಆಪ್ತರು ಪಿತೂರಿ ನಡೆಸಬಹುದು. ಆಫೀಸ್ ವ್ಯವಹಾರದಲ್ಲಿ ತಾಳ್ಮೆ ಕಳೆದುಕೊಳ್ಳದಿರಿ. ಸಹೋದರ, ಸಹೋದರಿ ಜತೆ ಸಂಬಂಧ ಹದಗೆಡದಂತೆ ನೋಡಿಕೊಳ್ಳಿ. ಕೋರ್ಟ್, ಆಸ್ತಿ ವಿಚಾರದಲ್ಲಿ ತಗಾದೆ ಬರಬಹುದು..ಜಾಣ್ಮೆಯಿಂದ ಸಮಸ್ಯೆ ನಿಭಾಯಿಸಿ. ಸಾಲ ಪಡೆಯುವುದು, ಕೊಡುವುದು ಎರಡೂ ನಿಮಗೆ ಒಳ್ಳೆಯದಲ್ಲ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಿ. ಸಂಗಾತಿ ಜತೆ ಮನಸ್ತಾಪ ಬಾರದಂತೆ ನೋಡಿಕೊಳ್ಳಿ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ
ಈ ರಾಶಿಯ ಐದನೇ ಮನೆಯಲ್ಲಿ ಗ್ರಹಣ ಸಂಭವಿಸಲಿದ್ದು, ದೊಡ್ಡ ಪ್ರಮಾಣದ ಅಶುಭಗಳಿಲ್ಲ. ಕೆಲವೊಂದು ಭಿನ್ನಾಭಿಪ್ರಾಯಗಳು ತಲೆದೋರಬಹುದು. ನಿಮ್ಮ ಮನೋಸ್ಥೈರ್ಯ ಬಲಪಡಿಸಿಕೊಳ್ಳಿ. ಲಾಭ, ನಷ್ಟದ ಬಗ್ಗೆ ಚಿಂತಿಸಬೇಡಿ. ನಿಮಗೆ ಉಜ್ವಲ ಹಾದಿ ಮುಂದೆ ಬಾಗಿಲು ತೆರೆಯಲಿದೆ. ಅವಕಾಶ ಬಂದಾಗ ಕಣ್ಣು ಮುಚ್ಚಿ ಕುಳಿತುಕೊಳ್ಳಬೇಡಿ. ಶ್ರಮಕ್ಕೆ ಬೆಲೆ ಇದೆ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿ
ಸಿ

ಮೀನ ರಾಶಿ
ಈ ರಾಶಿಯ ನಾಲ್ಕನೇ ಮನೆಯಲ್ಲಿ ಚಂದ್ರಗ್ರಹಣ ನಡೆಯಲಿದ್ದು, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುಂದಡಿ ಇಡಿ. ಮೀನ ರಾಶಿಗೆ ಶುಭ ಫಲ ಪ್ರಾಪ್ತಿಯಾಗುವುದರಿಂದ ನಿಮ್ಮ ನಿರ್ಧಾರ ಯಶಸ್ಸಿನತ್ತ ಕೊಂಡೊಯ್ಯಲಿದೆ. ವ್ಯಾಪಾರ, ವೃತ್ತಿ ನಿಮ್ಮ ಕೈಹಿಡಿಯಲಿದೆ. ಪೋಷಕರನ್ನು ಪ್ರೀತಿಯಿಂದ ನೋಡಿಕೊಳ್ಳಿ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಜ್ಯೋತಿಷ್ಯರು ವಾದಿರಾಜ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9743666601

Leave A Reply

Your email address will not be published.