ನಿತ್ಯಭವಿಷ್ಯ : 16-02-2020

0

ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೇಷ ರಾಶಿ
ಚುನಾವಣಾ ರಂಗದಲ್ಲಿ ಧುಮುಕಬೇಕೆಂಬ ಮಹತ್ತರ ಆಸೆಗೆ ಜನ ಬೆಂಬಲ ದೊರೆಯುವುದು. ಗ್ರಹಗತಿಗಳು ನಿಮ್ಮ ಕಡೆ ಇರುವುವು. ಗೆಲುವು ನಿಶ್ಚಿತ. ಹಾಗಂತ ಅಹಂಕಾರ ಬೇಡ. ಎದುರಾಳಿಯೂ ಅಷ್ಟೇ ಶಕ್ತಿಶಾಲಿಯಾಗಿರುವರು.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಷಭ ರಾಶಿ
ದುಡಿಮೆ ದುಡ್ಡಿನ ತಾಯಿ ಎಂದರು ಹಿರಿಯರು. ಹಾಗಾಗಿ ನೀವು ಮಾಡುವ ಕೆಲಸ ಕಾಯಾ ವಾಚಾ ಮನಸ್ಸಿನಿಂದ ಕೂಡಿರಲಿ. ಯಶಸ್ಸು ನಿಮ್ಮದಾಗುವುದು. ಹಣವು ನೀರಿನಂತೆ ಖರ್ಚಾಗುವುದು.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ.ರಾಶಿ
ನಿಮಗೆ ಹಾಸಿಗೆ ಇದ್ದಷ್ಟೇ ಕಾಲು ಚಾಚಿ ಬೇಸರವೇ ಬಂದಿರಬಹುದು. ಆದರೆ ಹರಿ ನಿನ್ನೊಲುಮೆ ಆಗುವ ತನಕ ಸುಮ್ಮನಿರುವುದು ಲೇಸು ಎಂಬಂತೆ ಬಹು ತಾಳ್ಮೆಯಿಂದ ಇದ್ದಲ್ಲಿ ಅನುಕೂಲವಾಗುವುದು.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕಟಕ ರಾಶಿ
ನಿಮ್ಮ ಕೋಪದ ಪ್ರದರ್ಶನದಿಂದಾಗಿ ಸಹಾಯ ಮಾಡಬೇಕೆಂದು ಬಂದಿದ್ದ ನಿಮ್ಮ ಸ್ನೇಹಿತರು ನಿಮಗೆ ಸಹಕರಿಸದೆ ಹೋಗುವ ಸಾಧ್ಯತೆ ಇದೆ. ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ
ಮಡದಿ ಮಕ್ಕಳು ಹೆಚ್ಚು ಹೆಚ್ಚು ಮನೋಯಾತನೆ ತರುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ಅವರ ವಿಶ್ವಾಸವನ್ನು ಪಡೆದು ಅವರ ಮನ ಗೆಲ್ಲಿ. ಇದರಿಂದ ನಿಮಗೆ ಲಾಭ ಆಗುವುದು.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ
ರಾಜಕೀಯ ಮುಖಂಡರುಗಳು ನಿಮ್ಮ ಬಳಿ ಸಹಾಯ ಹಸ್ತ ಚಾಚುವರು. ರಾಜಕೀಯ ಭವಿಷ್ಯ ನುಡಿಯುವುದು ಕಠಿಣವಾದರೂ ದೈವದ ಬಲದಿಂದ ನುಡಿದ ನುಡಿಗಳು ಸತ್ಯವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ
ವಾಹನ ಸಂಚಾರದ ದಟ್ಟಣೆ ಇರುವ ಸಂದರ್ಭದಲ್ಲಿ ಹುಷಾರಾಗಿರಿ. ನಿಮ್ಮ ಹಿಂದೆಯೇ ಬರುವ ವಾಹನದಾರನು ನಿಮಗೆ ಡಿಕ್ಕಿ ಹೊಡೆಯುವ ಸಂದರ್ಭವಿದೆ. ಆದರೆ ಅದನ್ನೇ ದೊಡ್ಡದು ಮಾಡಿ ರಸ್ತೆ ಮಧ್ಯದಲ್ಲಿ ಜಗಳಕ್ಕೆ ಇಳಿದರೆ ಇತರರಿಗೆ ತೊಂದರೆಯಾಗುವುದು. ತಾಳ್ಮೆ ಇರಲಿ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ
ಹಿರಿಯರ ಆರೈಕೆ ನಿಮ್ಮ ಪ್ರಥಮ ಪ್ರಾಶಸ್ತ್ಯವಾಗಿರಲಿ. ಈ ಜಾತಕದವರು ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿದಲ್ಲಿ ಎರಡು ಬಾರಿ ಚಿಂತಿಸಿ ಮುಂದುವರಿಯಿರಿ. ಜನರ ನಾಡಿ, ಮಿಡಿತವನ್ನು ಬಲ್ಲಜನರು ನಿಮ್ಮನ್ನು ಗೌರವಿಸಿ, ಆದರಿಸುವರು.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನುಸ್ಸು ರಾಶಿ
ನಿಮ್ಮ ಮನೆಯಲ್ಲಿನ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಿ. ಇಲ್ಲದೆ ಇದ್ದಲ್ಲಿ ಇದು ಮುಂದೊಂದು ದಿನ ದೊಡ್ಡ ಹೆಮ್ಮರವಾಗಿ ಬೆಳೆದು ನಿಮ್ಮನ್ನು ಕಾಡಿಸುವುದು. ಕುಲದೇವತಾ ಪ್ರಾರ್ಥನೆ ಮಾಡಿ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ
ನಿಮ್ಮ ಕೈಕೆಳಗಿನ ಕೆಲಸಗಾರರು ನಿಮ್ಮ ಕೋಪತಾಪಗಳು ಕಂಡು ರೋಸಿ ಹೋಗುವರು. ಎಲ್ಲದಕ್ಕೂ ಪರರನ್ನು ದೂಷಿಸುವುದನ್ನು ನಿಲ್ಲಿಸಿ. ಇದರಿಂದ ಮಹತ್ತರ ಕಾರ್ಯಗಳು ನೀವು ಎಣಿಸಿದಂತೆ ನಡೆಯುವುವು.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ
ನಿಮ್ಮ ಕೆಲಸದ ಸ್ಥಳದಲ್ಲಿ ಬಾಸ್ ನಿಮ್ಮನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಇದರಿಂದ ನಿಮಗೇನೂ ತೊಂದರೆಯಾಗುವುದಿಲ್ಲ. ಪುಟಕ್ಕಿಟ್ಟ ಚಿನ್ನದಂತೆ ನೀವು ಇನ್ನು ಹೆಚ್ಚು ಪರಿಶುದ್ಧತೆಯಿಂದ ಬೀಗುವಂತೆ ಆಗುವುದು.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೀನ ರಾಶಿ
ನಿಮ್ಮ ಸಮೀಪದ ಜನರೇ ನಿಮ್ಮನ್ನು ಅನಾದರಣದಿಂದ ಕಾಣುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿ ಸ್ಮರಣೆ ಮಾಡುವುದು ಕ್ಷೇಮ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ.
ಜ್ಯೋತಿಷ್ಯರು ವಾದಿರಾಜ್ ಭಟ್
9743666601
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

Leave A Reply

Your email address will not be published.