ಭಾನುವಾರ, ಏಪ್ರಿಲ್ 27, 2025
HomehoroscopeToday Horoscope : ಯಾವ ರಾಶಿಗೆ ಲಾಭ, ಯಾರಿಗೆ ಶುಭ

Today Horoscope : ಯಾವ ರಾಶಿಗೆ ಲಾಭ, ಯಾರಿಗೆ ಶುಭ

- Advertisement -

ಮೇಷರಾಶಿ
ಉದ್ಯೋಗದಲ್ಲಿ ಪ್ರಗತಿ, ಮನೆಯಲ್ಲಿ ನೆಮ್ಮದಿ, ಹಿರಿಯರ ಸಲಹೆ ಆಲಿಸಿ, ಆರೋಗ್ಯದ ಚೇತರಿಕೆ, ಜಾಗರೂಕತೆಯಿಂದ ಇರಿ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಭೂಮಿಯಿಂದ ಅಧಿಕ ಲಾಭ.

ವೃಷಭರಾಶಿ
ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ನೆಮ್ಮದಿ, ಪ್ರಯಾಣದಿಂದ ದೇಹಾಯಾಸ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಸಹೋದ್ಯೋಗಿಗಳ ಸಹಕಾರ, ಅನಾವಶ್ಯಕ ವಸ್ತುಗಳ ಖರೀದಿ, ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ, ಮಿತ್ರರಿಂದ ಸಹಾಯ.

ಮಿಥುನರಾಶಿ
ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ, ಸಾಮಾಜಿಕವಾಗಿ ಗೌರವ, ಮನೆಯಲ್ಲಿ ಶುಭ ಕಾರ್ಯಕ್ಕೆ ಚಿಂತನೆ, ಯತ್ನ ಕಾರ್ಯಗಳಲ್ಲಿ ವಿಳಂಬ, ರೋಗಭಾದೆ, ವ್ಯರ್ಥ ಧನಹಾನಿ, ಇತರರ ಮಾತಿಗೆ ಮರುಳಾಗದಿರಿ, ಮನಕ್ಲೇಷ.

ಕರ್ಕಾಟಕರಾಶಿ
ವಿದ್ಯಾರ್ಥಿಗಳಿಗೆ ಅನುಕೂಲಕರ, ಸಾಂಸಾರಿಕವಾಗಿ ನೆಮ್ಮದಿ, ದೈಹಿಕ ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗ ಕೆಲಸ ಕಾರ್ಯದಲ್ಲಿ ಉನ್ನತಿ, ಸ್ತ್ರೀಯರಿಗೆ ಶುಭ, ನೆರೆಹೊರೆಯವರಿಂದ ಕುತಂತ್ರ, ಅಧಿಕ ಖರ್ಚು, ಸಣ್ಣ ಮಾತಿನಿಂದ ಕಲಹ.

ಸಿಂಹರಾಶಿ
ಅಧಿಕ ಧನವ್ಯಯ, ಹಿರಿಯರ ಮಾರ್ಗದರ್ಶನ ಅಗತ್ಯ, ಹಳೆಯ ಸ್ನೇಹಿತರ ಭೇಟಿ, ಉದ್ಯೋಗದಲ್ಲಿ ಚೇತರಿಕೆ, ನೆಮ್ಮದಿ ಇಲ್ಲದ ಜೀವನ, ಅನ್ಯ ವಿಷಯಗಳಲ್ಲಿ ಆಸಕ್ತಿ ಬೇಡ, ಆರ್ಥಿಕ ಪರಿಸ್ಥಿತಿ ಏರುಪೇರು, ಮಕ್ಕಳಿಂದ ನೋವು.

ಕನ್ಯಾರಾಶಿ
ಸಹೋದ್ಯೋಗಿಗಳ ಸಹಕಾರ, ಧನಾರ್ಜನೆ, ಉದ್ಯೋಗದ ವ್ಯವಹಾರದಲ್ಲಿ ಅಭಿವೃದ್ದಿ, ಸಹೋದರರ ಸಹಕಾರ, ಸೌಜನ್ಯದಿಂದ ವರ್ತಿಸಿ, ಶತ್ರು ಭಾದೆ, ಕ್ರಯ ವಿಕ್ರಯಗಳಲ್ಲಿ ಲಾಭ, ನೀಚ ಜನರ ಸಹವಾಸದಿಂದ ತೊಂದರೆ.

ತುಲಾರಾಶಿ
ಅನಿರೀಕ್ಷಿತ ಧನಾಗಮನ, ದೂರ ಪ್ರಯಾಣ, ಅವಿವಾಹಿತರಿಗೆ ಶುಭ ಸುದ್ದಿ, ದಾಂಪತ್ಯದಲ್ಲಿ ನೆಮ್ಮದಿ, ಕುತಂತ್ರದಿಂದ ಹಣ ಸಂಪಾದನೆ, ಸುಳ್ಳು ಮಾತನಾಡುವುದು, ಅತಿಯಾದ ನಿದ್ರೆ, ಸ್ತ್ರೀಸೌಖ್ಯ, ವಿಪರೀತ ಹಣವ್ಯಯ.

ವೃಶ್ಚಿಕರಾಶಿ
ಕೃಷಿಕರಿಗೆ, ಹೈನುಗಾರಿಕೆ ನಡೆಸುವವರಿಗೆ ಅನುಕೂಲ, ಶುಭ ಮಂಗಲ ಕಾರ್ಯದಲ್ಲಿ ಭಾಗಿ, ವ್ಯವಹಾರದಲ್ಲಿ ಉನ್ನತಿ, ದೇವತಾ ಕಾರ್ಯಗಳಲ್ಲಿ ಒಲವು, ದ್ವಿಚಕ್ರವಾಹನದಿಂದ ತೊಂದರೆ, ಮನಸ್ಸಿನಲ್ಲಿ ದುಷ್ಟ ಆಲೋಚನೆ, ಆರೋಗ್ಯದಲ್ಲಿ ಏರುಪೇರು.

ಧನಸುರಾಶಿ
ವಾಹನ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಪಾಲುದಾರಿಕೆಯ ಮಾತುಕತೆ, ಉದ್ಯೋಗ ಅವಕಾಶ, ಮಾನಸಿಕ ಒತ್ತಡ, ವಿದ್ಯಾರ್ಥಿಗಳಿಗೆ ಆತಂಕ, ಕಾರ್ಯಸಾಧನೆ, ಅನಾರೋಗ್ಯ.

ಮಕರರಾಶಿ
ಪಾಲುದಾರಿಕೆ ವ್ಯವಹಾರದಿಂದ ಲಾಭ, ಹಿರಿಯ ಮಾರ್ಗದರ್ಶನ ಅಗತ್ಯ, ಆರೋಗ್ಯದ ವಿಚಾರದಲ್ಲಿ ಚೇತರಿಕೆ, ದಾಂಪತ್ಯದಲ್ಲಿ ಸಹಕಾರ, ಮಾತಿನ ಮೇಲೆ ಹಿಡಿತವಿರಲಿ, ಸಾಲಭಾದೆ, ಸೋದರರಿಂದ ಬೋಧನೆ, ಸಲ್ಲದ ಅಪವಾದ ನಿಂದನೆ, ದುಡುಕು ಸ್ವಭಾವ.

ಕುಂಭರಾಶಿ
ದೂರ ಪ್ರಯಾಣ, ಅಕಾಲ ಭೋಜನ, ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ, ಮಾನಸಿಕವಾಗಿ ನೆಮ್ಮದಿ, ಸುವರ್ಣ ಪ್ರಾಪ್ತಿ, ಟ್ರಾವೆಲ್ಸ್ ಉದ್ಯಮಿಗಳಿಗೆ ಅಧಿಕ ಲಾಭ, ಮನಃಶಾಂತಿ, ಗುರುಹಿರಿಯರ ದರ್ಶನ, ಭಾಗ್ಯ ವೃದ್ಧಿ.

ಮೀನರಾಶಿ
ತಾಳ್ಮೆಯಿಂದ ಕಾರ್ಯಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ, ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ, ಮಾತಿನಲ್ಲಿ ತಾಳ್ಮೆ ಅಗತ್ಯ, ಆದಾಯಕ್ಕಿಂತ ಖರ್ಚು ಜಾಸ್ತಿ, ಪಾಪಬುದ್ಧಿ, ನಿವೇಶನ ಪ್ರಾಪ್ತಿ, ಶತ್ರು ನಾಶ, ಧೈರ್ಯದಿಂದ ಕೆಲಸಗಳಲ್ಲಿ ಮುನ್ನುಗ್ಗುವಿರಿ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular