Today Horoscope – ದಿನಭವಿಷ್ಯ : ಯಾವ ರಾಶಿಗೆ ಲಾಭ, ಯಾರಿಗೆ ಶುಭ

ಮೇಷರಾಶಿ
ಹಣಕಾಸಿನ ಲಾಭವಿದ್ದರೂ ಖರ್ಚು ಅಧಿಕವಾಗಲಿದೆ, ಉದ್ಯೋಗದಲ್ಲಿ ಘರ್ಷಣೆ, ದಾಂಪತ್ಯದಲ್ಲಿ ನೆಮ್ಮದಿ, ಬಂಧುಗಳ ಭೇಟಿ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ದಾಂಪತ್ಯದಲ್ಲಿ ಕಲಹ, ಶತ್ರು ಭಾದೆ, ಪರಸ್ಥಳ ವಾಸ.

ವೃಷಭರಾಶಿ
ಮನೆಯಲ್ಲಿ ಸಂತಸದ ವಾತಾವರಣ, ಆಸ್ತಿ ವ್ಯವಹಾರಗಳಲ್ಲಿ ಪ್ರಗತಿ, ಧೈರ್ಯದಿಂದ ಕಾರ್ಯ ಸಾಧನೆ, ಚಂಚಲ ಮನಸ್ಸು, ಋಣಭಾದೆ, ಸಾಧಾರಣ ಪ್ರಗತಿ, ವಿಪರೀತ ವ್ಯಸನ, ಸ್ತ್ರೀಯರಿಗೆ ಆರ್ಥಿಕ ಲಾಭ

ಮಿಥುನರಾಶಿ
ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ, ಹಿರಿಯರ ಮಾರ್ಗದರ್ಶನ ಅಗತ್ಯ, ನಾನಾ ರೀತಿಯ ಚಿಂತೆ, ಇತರರ ಮಾತಿಗೆ ಮರುಳಾಗಬೇಡಿ, ಮನಃಶಾಂತಿ, ಪಿತ್ರಾರ್ಜಿತ ಆಸ್ತಿಯಿಂದ ಲಾಭ, ರೋಗಭಾದೆ.

ಕರ್ಕಾಟಕರಾಶಿ
ಹಿರಿಯರು ಮುನಿಸಿಕೊಳ್ಳುವ ಸಾಧ್ಯತೆ, ಧನಾರ್ಜನೆ ಉತ್ತಮ, ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ, ಯತ್ನ ಕಾರ್ಯಾನುಕೂಲ, ಅಧಿಕ ಕೋಪ, ಅನ್ಯ ಜನರಲ್ಲಿ ದ್ವೇಷ, ಕುಟುಂಬ ದಲ್ಲಿ ಅನರ್ಥ, ಋಣಭಾದೆ.

ಸಿಂಹರಾಶಿ
ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಧನಾರ್ಜನೆ, ಕಾರ್ಯದೊತ್ತಡದಿಂದ ದೇಹಾಯಾಸ, ಸ್ವತಃ ಪರಿಶ್ರಮದಿಂದ ಗೆಲುವು, ಪುಣ್ಯಕ್ಷೇತ್ರ ದರ್ಶನ, ಸುಖ ಭೋಜನ, ಕೃಷಿಯಲ್ಲಿ ಲಾಭ, ಬಾಕಿ ವಸೂಲಿ, ಕಾರ್ಯಸಾಧನೆಗಾಗಿ ತಿರುಗಾಟ, ಧರ್ಮಕಾರ್ಯಾಸಕ್ತಿ.

ಕನ್ಯಾರಾಶಿ
ಉದ್ಯೋಗ ವ್ಯವಹಾರದಲ್ಲಿ ಸಮಾಧಾನ, ಆರೋಗ್ಯದಲ್ಲಿ ಅಭಿವೃದ್ದಿ, ಧಾರ್ಮಿಕ ಕಾರ್ಯದಲ್ಲಿ ಭಾಗಿ, ಶ್ರಮಕ್ಕೆ ತಕ್ಕ ಫಲ, ವಿರೋಧಿಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಅನಿರೀಕ್ಷಿತ ದ್ರವ್ಯಲಾಭ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ತುಲಾರಾಶಿ
ಮನೆಯಲ್ಲಿ ಸಂತಸದ ವಾತಾವರಣ, ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ, ಉದ್ಯೋಗದಲ್ಲಿ ಪ್ರಗತಿ ಕಂಡು ಬರಲಿದೆ, ಮಾತಾಪಿತರಲ್ಲಿ ವಾತ್ಸಲ್ಯ, ವ್ಯವಹಾರದಲ್ಲಿ ಏರುಪೇರು, ಮನಕ್ಲೇಷ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ವೃಶ್ಚಿಕರಾಶಿ
ಅವಿವಾಹಿತರಿಗೆ ವಿವಾಹ ಯೋಗ, ಆರೋಗ್ಯದಲ್ಲಿ ಉದಾಸೀನತೆ ಸಲ್ಲದು, ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ನೂತನ ಮಿತ್ರರ ಭೇಟಿ, ವ್ಯರ್ಥ ಧನಹಾನಿ, ಶತ್ರುಭಯ, ಇಲ್ಲಸಲ್ಲದ ತಕರಾರು, ಪರಸ್ಥಳ ವಾಸ, ಮಿತ್ರರಿಂದ ತೊಂದರೆ.

ಧನಸ್ಸುರಾಶಿ
ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಪ್ರಯತ್ನಬಲ, ನಿಯಮ ಪಾಲನೆಯಿಂದ ಆರೋಗ್ಯ ವೃದ್ದಿ, ಸಾಂಸಾರಿಕವಾಗಿ ನೆಮ್ಮದಿ, ಹಿತಶತ್ರುಗಳಿಂದ ತೊಂದರೆ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯ ಭೀತಿ, ಅಕಾಲ ಭೋಜನ

ಮಕರರಾಶಿ
ದೂರದ ವ್ಯವಹಾರದಲ್ಲಿ ಧನಾರ್ಜನೆ, ಆರೋಗ್ಯದಲ್ಲಿ ಸುಧಾರಣೆ, ವಿದ್ಯಾರ್ಥಿಗಳಿಗೆ ಅನುಕೂಲ, ಅನ್ಯ ಜನರಲ್ಲಿ ವೈಮನಸ್ಸು, ಬಂಧುಗಳಲ್ಲಿ ನಿಷ್ಠುರ, ಅಶಾಂತಿ, ಮಾನಸಿಕ ವೇದನೆ, ದೂರಾಲೋಚನೆ.

ಕುಂಭರಾಶಿ
ದೂರ ಪ್ರಯಾಣದಿಂದ ಅಧಿಕ ಲಾಭ, ಸಹೋದ್ಯೋಗಿಗಳಿಂದ ಸಹಕಾರ, ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಸಮಾಜದಲ್ಲಿ ಗೌರವ, ವಿವಾಹ ಯೋಗ, ಹಣಕಾಸಿನ ತೊಂದರೆ, ಕಾರ್ಯ ವಿಘ್ನ, ಷೇರು ವ್ಯವಹಾರಗಳಲ್ಲಿ ಮೋಸ.

ಮೀನರಾಶಿ
ಪರಿಶ್ರಮಕ್ಕೆ ತಕ್ಕಫಲ, ದೂರದ ವ್ಯವಹಾರದ ನಿಮ್ಮಿತ್ತ ಪ್ರಯಾಣ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ, ಮಾಡುವ ಕೆಲಸದಲ್ಲಿ ವಿಘ್ನ, ಸ್ಥಳ ಬದಲಾವಣೆ, ದೇಹಾಲಸ್ಯ,ಪ್ರಿಯ ಜನರ ಭೇಟಿ, ಅಧಿಕ ಲಾಭ, ವಿದ್ಯಾಭ್ಯಾಸದಲ್ಲಿ ತೊಂದರೆ.

ಇದನ್ನೂ ಓದಿ : Tirupathi Secrets : ತಿರುಪತಿ ತಿಮ್ಮಪ್ಪನ ವಿಗ್ರಹದ ವಿಸ್ಮಯ ನಿಮಗೆ ಗೊತ್ತಾ ?

ಇದನ್ನೂ ಓದಿ : ನದಿಯಲ್ಲಿ ನೆಲೆಯೂರಿದ ದುರ್ಗಾಪರಮೇಶ್ವರಿ : ಆದಿ ಕಟೀಲು ದೇವಸ್ಥಾನದ ನಿಮಗೆ ಗೊತ್ತಾ …!

Comments are closed.