Today Horoscope : ದಿನಭವಿಷ್ಯ – ಈ ರಾಶಿಯ ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ

ಮೇಷರಾಶಿ
ಸಾಂಸಾರಿಕವಾಗಿ ನೆಮ್ಮದಿ, ಹೊಂದಾಣಿಕೆಯಿಂದ ಕಾರ್ಯ ಸಾಧನೆ, ಯತ್ನ ಕಾರ್ಯಗಳಲ್ಲಿ ಜಯ, ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ.

ವೃಷಭರಾಶಿ
ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕೌಟುಂಬಿಕವಾಗಿ ನೆಮ್ಮದಿ, ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ, ಪಾಪಬುದ್ಧಿ, ಆರ್ಥಿಕ ಸುಧಾರಣೆ.

ಮಿಥುನರಾಶಿ
ದೂರ ಪ್ರಯಾಣ, ಸಹೋದ್ಯೋಗಿಗಳ ಸಹಕಾರ, ಹಿರಿಯರ ಸಲಹೆಯನ್ನು ಆಲಿಸಿ, ಮನಃಶಾಂತಿ, ಭಯಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ.

ಕರ್ಕಾಟಕರಾಶಿ
ಹೊಸ ಹೂಡಿಕೆಯಿಂದ ಲಾಭ, ಸರಕಾರಿ ಕಾರ್ಯಗಳಲ್ಲಿ ಗೆಲುವು, ಪರರಿಗೆ ವಂಚಿಸುವುದು, ಪಾಪಬುದ್ಧಿ, ದಾರಿದ್ರ್ಯ, ಋಣಭಾದೆ, ಅಶುಭ ಫಲ.

ಸಿಂಹರಾಶಿ
ವ್ಯವಹಾರಿಕ ಕ್ಷೇತ್ರದಲ್ಲಿ ಯಶಸ್ಸು, ಹಣಕಾಸಿನ ವಿಚಾರದಲ್ಲಿ ಚೇತರಿಕೆ, ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಅಲ್ಪ ಲಾಭ, ಮನಶಾಂತಿ.

ಕನ್ಯಾರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಉದ್ಯೋಗದಲ್ಲಿ ಬಡ್ತಿ, ಹಳೆಯ ಹೂಡಿಕೆ ಇಂದು ಲಾಭವನ್ನು ತರಲಿದೆ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ವಿವಾಹಕ್ಕಾಗಿ ಪ್ರಯಾಣ.

ತುಲಾರಾಶಿ
ಸಹೋದ್ಯೋಗಿಗಳಿಂದ ಕಿರಿಕಿರಿ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಅಧಿಕಾರಿಗಳಲ್ಲಿ ಕಲಹ, ಶತ್ರುಗಳಿಂದ ತೊಂದರೆ, ನೀಚ ಜನರ ಸಹವಾಸ, ಅನಗತ್ಯ ತಿರುಗಾಟ.

ವೃಶ್ಚಿಕರಾಶಿ
ಸಾಲಗಾರರ ಕಿರಿಕಿರಿ, ವ್ಯವಹಾರಿಕವಾಗಿ ಚೇತರಿಕೆ, ಹೊಂದಾಣಿಕೆಯಿಂದ ಕಾರ್ಯಸಾಧನೆ, ಸಲ್ಲದ ಅಪವಾದ, ಭೂಮಿ ಕಳೆದುಕೊಳ್ಳುವಿರಿ, ಆರ್ಥಿಕ ಪರಿಸ್ಥಿತಿ ಏರುಪೇರು.

ಧನಸ್ಸುರಾಶಿ
ಹೊಸ ಹೂಡಿಕೆ ಸದ್ಯಕ್ಕೆ ಬೇಡ, ಹಿರಿಯರ ಸಲಹೆಯನ್ನು ಆಲಿಸಿ, ಸ್ವಜನ ವಿರೋಧ, ಅಕಾಲ ಭೋಜನ, ಸ್ಥಳ ಬದಲಾವಣೆ, ಆಲಸ್ಯ ಮನೋಭಾವ, ಸಾಧಾರಣ ಫಲ.

ಮಕರರಾಶಿ
ಆರೋಗ್ಯದಲ್ಲಿ ಚೇತರಿಕೆ, ಧಾರ್ಮಿಕ ಕಾರ್ಯಗಳಲ್ಲಿ ಗೆಲುವು, ಸೇವಕರಿಂದ ಸಹಾಯ, ಐಶ್ವರ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಕುಂಭರಾಶಿ
ಅವಿವಾಹಿತರಿಗೆ ವಿವಾಹ ಭಾಗ್ಯ, ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ, ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಅಧಿಕ ಖರ್ಚು, ಮನಃಸ್ತಾಪ, ದಿನಾಂತ್ಯಕ್ಕೆ ಶುಭವಾರ್ತೆ.

ಮೀನರಾಶಿ
ಹಳೆಯ ಬಾಕಿ ವಸೂಲಿಯಿಂದ ನೆಮ್ಮದಿ, ಅಲಂಕಾರಿಕ ವಸ್ತುಗಳ ಖರೀದಿ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಎಲ್ಲಿ ಹೋದರು ಅಶಾಂತಿ, ಧನವ್ಯಯ, ಭಯಭೀತಿ, ದ್ರವ್ಯನಾಶ.

Comments are closed.