Today Horoscope – ದಿನಭವಿಷ್ಯ : ಮಿಥುನರಾಶಿಯವರಿಗೆ ಅದೃಷ್ಟದ ದಿನ

ಮೇಷರಾಶಿ
ಸಾಂಸಾರಿಕವಾಗಿ ನೆಮ್ಮದಿ, ವ್ಯವಹಾರದಲ್ಲಿ ಅಭಿವೃದ್ದಿ, ನಿರೀಕ್ಷಿತ ಧನಾಗಮನ, ಆರೋಗ್ಯದಲ್ಲಿ ವೃದ್ದಿ, ಸ್ನೇಹಿತರಿಂದ ನಿಂದನೆ, ಪರರ ಧನ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ, ಶತ್ರುನಾಶ, ಭಾಗ್ಯ ವೃದ್ಧಿ, ಮನಃಶಾಂತಿ.

ವೃಷಭರಾಶಿ
ಸಹೋದ್ಯೋಗಿಗಳ ಸಹಕಾರ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಮಾನಸಿಕ ನೆಮ್ಮದಿ, ಋಣಭಾದೆ, ದುಷ್ಟಬುದ್ಧಿ, ಮನಸ್ತಾಪ, ವ್ಯರ್ಥ ಧನಹಾನಿ, ವ್ಯಾಪಾರದಲ್ಲಿ ಏರುಪೇರು, ಮೃತ್ಯು ಭಯ.

ಮಿಥುನರಾಶಿ
ಹೊಸ ಹೂಡಿಕೆಗಳು ಲಾಭವನ್ನು ತಂದುಕೊಡಲಿದೆ, ಆರ್ಥಿಕವಾಗಿ ಅನುಕೂಲ, ಕೊಟ್ಟ ಹಣ ಮರಳಿ ಬರಲಿದೆ, ದಾಯಾದಿ ಕಲಹ, ಅಧಿಕ ಖರ್ಚು, ದೂರ ಪ್ರಯಾಣ, ಮನಃಶಾಂತಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.

ಕರ್ಕಾಟಕರಾಶಿ
ಧಾರ್ಮಿಕ ಕಾರ್ಯಗಳ ಕುರಿತು ಚಿಂತನೆ, ಸಾಮಾಜಿಕ ರಂಗದಲ್ಲಿ ಮನ್ನಣೆ, ರಾಜಕಾರಣಿಗಳಿಗೆ ಅನುಕೂಲ, ಇತರರಿಗೆ ಸಹಾಯ ಮಾಡುವ ಮುನ್ನ ಎಚ್ಚರಿಕೆ ಅಗತ್ಯ, ಉತ್ತಮ ವ್ಯಾಪಾರ ವಹಿವಾಟು, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರ ಖರೀದಿ, ವಿವಾಹ ಯೋಗ, ಆರೋಗ್ಯ ವೃದ್ಧಿ.

ಸಿಂಹರಾಶಿ
ಪಾಲುದಾರಿಕೆಗೆ ಅಭಿವೃದ್ದಿ, ಕಾರ್ಯಕ್ಷೇತ್ರದಲ್ಲಿ ನಿರೀಕ್ಷಿತ ಗುರಿ ಸಾಧನೆ, ಮನೆಯಲ್ಲಿ ನೆಮ್ಮದಿಯ ವಾತಾವರಣ, ವಾಹನ ಖರೀದಿ, ಸಮಾಜದಲ್ಲಿ ಗೌರವ ಕೀರ್ತಿ, ವ್ಯಾಪಾರದಲ್ಲಿ ಧನಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ತ್ರೀ ಲಾಭ.

ಕನ್ಯಾರಾಶಿ
ಸಾಂಸಾರಿಕ ಜೀವನದಲ್ಲಿ ತಾಳ್ಮೆ, ಸಹನೆ ಅಗತ್ಯ, ಮೇಲಾಧಿಕಾರಿಗಳಿಂದ ಪ್ರಶಂಸೆ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ, ಅನಿರೀಕ್ಷಿತ ಪ್ರಯಾಣ, ಕೆಲಸದಲ್ಲಿ ಜಯ, ಮಿತ್ರರ ಸಹಾಯ, ಮಾತಿನ ಚಕಮುಕಿ, ವಿವಾಹಕ್ಕೆ ತೊಂದರೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ತುಲಾರಾಶಿ
ಮನೆಯಲ್ಲಿ ಸಂತಸದ ವಾತಾವರಣ, ಆಸ್ತಿ ಖರೀದಿ, ವಾಹನ ಖರೀದಿ ಯೋಗ, ಉದ್ಯೋಗದಲ್ಲಿ ಪ್ರಗತಿ, ಗುರು ಹಿರಿಯರ ಭೇಟಿ, ಧನಲಾಭ, ನೀವಾಡುವ ಮಾತಿನಿಂದ ಅನರ್ಥ, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳು.

ವೃಶ್ಚಿಕರಾಶಿ
ಧನಾರ್ಜನೆಯಿಂದ ಸಂತಸ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಹೊಸ ಹೂಡಿಕೆಯಿಂದ ಲಾಭ, ಕೃಷಿಕರಿಗೆ ಅನುಕೂಲ, ನಾನಾ ರೀತಿಯ ತೊಂದರೆಗಳು, ಕಾರ್ಯ ವಿಕಲ್ಪ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ, ಶತ್ರು ಧ್ವಂಸ.

ಧನಸುರಾಶಿ
ಕಲಾವಿದರಿಗೆ ಅಧಿಕ ಲಾಭ, ಹೊಸ ಅವಕಾಶಗಳು ಲಭ್ಯವಾಗಲಿದೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಯತ್ನ ಕಾರ್ಯಗಳಲ್ಲಿ ಜಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಪ್ರಗತಿ, ಹಿತ ಶತ್ರು ಭಾದೆ.

ಮಕರರಾಶಿ
ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಲಾಭ, ತಾಳ್ಮೆಯಿಂದ ಗೆಲುವು, ಪರರಿಗೆ ಸಹಾಯ ಮಾಡುವ ಮುನ್ನ ಎಚ್ಚರಿಕೆ ಅಗತ್ಯ, ಮಹಿಳೆಯರಿಗೆ ತೊಂದರೆ, ಅಧಿಕಾರಿಗಳಲ್ಲಿ ಕಲಹ, ದಾಂಪತ್ಯ ಸಮಸ್ಯೆ, ನಂಬಿದ ಜನರಿಂದ ಅಶಾಂತಿ, ಅಕಾಲ ಭೋಜನ.

ಕುಂಭರಾಶಿ
ಹಿರಿಯರ ಆರೋಗ್ಯದ ಕಡೆಗೆ ಗಮನ ಹರಿಸಿ, ಸ್ವತಃ ಪ್ರಯತ್ನದಿಂದ ನಿರೀಕ್ಷಿತ ಕಾರ್ಯ ಸಾಧನೆ, ಭೂ ವ್ಯವಹಾರದಲ್ಲಿ ಪ್ರಗತಿ, ದೂರ ಪ್ರಯಾಣ, ಅಕಾಲ ಭೋಜನ, ವಿರೋಧಿಗಳಿಂದ ಕುತಂತ್ರ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಆಲಸ್ಯ ಮನೋಭಾವ

ಮೀನರಾಶಿ
ಮನೆಯಿಂದ ದೂರ ಇರಬೇಕಾದ ಸ್ಥಿತಿ, ತಾಳ್ಮೆಯಿಂದ ಮುನ್ನಡೆದರೆ ವ್ಯವಹಾರಿಕವಾಗಿ ಲಾಭದಾಯಕ, ಹಿರಿಯರ ಆಶೀರ್ವಾದ ಪಡೆಯಿರಿ, ಧನಾರ್ಜನೆಯಲ್ಲಿ ಪ್ರಗತಿ, ಶೀತ ಸಂಬಂಧ ರೋಗ, ಭೂಲಾಭ, ಮಾತೃವಿನ ಆಶೀರ್ವಾದ, ಸುಖಜೀವನ, ಭೋಗವಸ್ತು ಪ್ರಾಪ್ತಿ, ಮನಃಶಾಂತಿ.

Comments are closed.