ಭಾನುವಾರ, ಜೂನ್ 15, 2025
HomehoroscopeToday Horoscope - ದಿನಭವಿಷ್ಯ : ಈ ದಿನ ಯಾವ ರಾಶಿಗೆ ಶುಭ, ಯಾರಿಗೆ ಲಾಭ

Today Horoscope – ದಿನಭವಿಷ್ಯ : ಈ ದಿನ ಯಾವ ರಾಶಿಗೆ ಶುಭ, ಯಾರಿಗೆ ಲಾಭ

- Advertisement -

ಮೇಷರಾಶಿ
ಕಾರ್ಯಕ್ಷೇತ್ರದಲ್ಲಿ ಗೌರವ, ಧಾರ್ಮಿಕ ಕಾರ್ಯದಲ್ಲಿ ಭಾಗಿ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯಲಾಭ, ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಶತ್ರು ಭಾದೆ.

ವೃಷಭರಾಶಿ
ಕೃಷಿಕರಿಗೆ ಹೆಚ್ಚಿನ ಲಾಭ, ಉದ್ಯೋಗ ಬದಲಾವಣೆಗೆ ಸಕಲಾ, ಅವಿವಾಹಿತರಿಗೆ ವಿವಾಹ ಯೋಗ, ಹೊಸ ಸ್ನೇಹಿತರ ಭೇಟಿ, ಕಾರ್ಯ ಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.

ಮಿಥುನರಾಶಿ
ಆರೋಗ್ಯದಲ್ಲಿ ಸುಧಾರಣೆ, ಸಂಚಾರದಿಂದ ಲಾಭ, ಸಾಮಾಜಿಕ ಕಾರ್ಯಗಳಿಂದ ಜನಮನ್ನಣೆ, ಆರೋಗ್ಯದಲ್ಲಿ ಸುಧಾರಣೆ, ಯತ್ನ ಕಾರ್ಯ ಭಂಗ, ಮನಕ್ಲೇಷ, ಸಾಲಭಾದೆ, ಅಶಾಂತಿ, ಹಣದ ತೊಂದರೆ.

ಕರ್ಕಾಟಕರಾಶಿ
ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಹೊಸ ಹೂಡಿಕೆಗೆ ಚಿಂತನೆ, ರಾಜಕಾರಣಿಗಳಿಗೆ ಅನುಕೂಲ, ದೂರ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.

ಸಿಂಹರಾಶಿ
ಇತರರಿಗೆ ಸಹಾಯ ಮಾಡುವ ಎಚ್ಚರಿಕೆ ಅಗತ್ಯ, ಮಾನಸಿಕ ಒತ್ತಡವಿದ್ದರೂ ಕಾರ್ಯಕ್ಷೇತ್ರದಲ್ಲಿ ಗೆಲುವು, ನಿರೀಕ್ಷಿತ ಧನಾಗಮನ, ಸಹೋದರರಿಂದ ಸಹಕಾರ, ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.

ಕನ್ಯಾರಾಶಿ
ಸರಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಆಸ್ತಿ ವಿವಾದ ಬಗೆ ಹರಿಯಲಿದೆ, ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ, ಹೊಸ ಅವಕಾಶ ಸಾಧ್ಯತೆ, ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.

ತುಲಾರಾಶಿ
ಕಂಕಣಬಲ ಕೂಡಿಬರಲಿದೆ, ಆರೋಗ್ಯದಲ್ಲಿ ಅಭಿವೃದ್ದಿ, ಉದ್ಯೋಗಸ್ಥರಿಗೆ ಮನ್ನಣೆ, ವಿದ್ಯಾರ್ಥಿಗಳಿಗೆ ಅನುಕೂಲ, ಭೂ ಸಂಬಂಧ ವಿಚಾರದಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.

ವೃಶ್ಚಿಕರಾಶಿ
ನಿರೀಕ್ಷಿತ ಧನ ಸಂಪಾದನೆ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ, ಹೊಸ ಜನರ ಭೇಟಿ, ದೂರದ ಬಂಧುಗಳ ಆಗಮನ, ಅಧಿಕಾರಿಗಳಿಂದ ಕಿರುಕುಳ, ಸ್ಥಾನ ಭ್ರಷ್ಟತ್ವ, ಧನ ವ್ಯಯ, ಸಜ್ಜನರ ವಿರೋಧ, ಅಲ್ಪ ಲಾಭ, ಅಧಿಕ ಖರ್ಚು.

ಧನಸ್ಸುರಾಶಿ
ದೂರ ಪ್ರಯಾಣ, ಅಕಾಲ ಭೋಜನ, ಹಿರಿಯರ ಸಲಹೆ ಆಲಿಸಿ, ಧಾರ್ಮಿಕ ಕಾರ್ಯಗಳ ಕುರಿತು ಚಿಂತನೆ, ಕೆಲಸ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯ ಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.

ಮಕರರಾಶಿ
ಖರ್ಚಿನ ಮೇಲೆ ಹಿಡಿತವಿರಲಿ, ಹೊಸ ಹೂಡಿಕೆ ಸದ್ಯಕ್ಕೆ ಬೇಡ, ಸ್ನೇಹಿತರಿಂದ ಸಹಾಯ, ಹಳೆಬಾಕಿ ವಸೂಲಿಯಿಂದ ನೆಮ್ಮದಿ, ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ ಮಾಡುವಿರಿ.

ಕುಂಭರಾಶಿ
ಸಾಂಸಾರಿಕವಾಗಿ ನೆಮ್ಮದಿ, ಆಸ್ತಿ ಖರೀದಿ, ನಿರೀಕ್ಷಿತ ಧನಾಗಮನ, ವಿನಾಕಾರಣ ದ್ವೇಷ, ಮಾತಾ-ಪಿತೃಗಳ ಸೇವೆ, ಸಹೋದ್ಯೋಗಿಗಳ ನಡುವೆ ಹೊಂದಾಣಿಕೆ ಅಗತ್ಯ, ಪುಣ್ಯಕ್ಷೇತ್ರಗಳ ದರ್ಶನ, ಎಲ್ಲಾ ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ.

ಮೀನರಾಶಿ
ಶ್ರಮಕ್ಕೆ ತಕ್ಕ ಪ್ರತಿಫಲ, ವಿದ್ಯಾರ್ಥಿಗಳಿಗೆ ಅನುಕೂಲಕರ, ಮಾನಸಿಕ ಆರೋಗ್ಯ ಸದೃಢವಾಗಿದ್ದರೂ, ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ, ದಾಂಪತ್ಯದಲ್ಲಿ ನೆಮ್ಮದಿ, ಅಪಕೀರ್ತಿ, ಪಾಪಕಾರ್ಯಾಸಕ್ತಿ, ವಿವಾಹ ಕ್ಕೆ ಅಡಚನೆ, ಹಿತ ಶತ್ರುಗಳಿಂದ ತೊಂದರೆ, ಮನಕ್ಲೇಷ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular