ಮಂಗಳವಾರ, ಏಪ್ರಿಲ್ 29, 2025
HomehoroscopeToday Horoscope - ದಿನಭವಿಷ್ಯ : ಈ ರಾಶಿಯವರಿಗೆ ಆರ್ಥಿಕ ಸಮಸ್ಯೆಯಿಂದ ಮುಕ್ತಿ

Today Horoscope – ದಿನಭವಿಷ್ಯ : ಈ ರಾಶಿಯವರಿಗೆ ಆರ್ಥಿಕ ಸಮಸ್ಯೆಯಿಂದ ಮುಕ್ತಿ

- Advertisement -

ಮೇಷರಾಶಿ
ಸಾಂಸಾರಿಕವಾಗಿ ನೆಮ್ಮದಿ, ಕಾರ್ಯ ಸಾಧನೆ, ವಾಹನ, ಆಸ್ತಿ ಖರೀದಿಯಿಂದ ಅಭಿವೃದ್ದಿ, ಉದ್ಯೋಗದಲ್ಲಿ ಪ್ರಗತಿ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ

ವೃಷಭರಾಶಿ
ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ದಿ, ಹಿರಿಯರ ಸಲಹೆ ಆಲಿಸಿ, ರಾಜಕಾರಣಿಗಳಿಗೆ ಅನುಕೂಲ, ಸ್ನೇಹಿತರ ಸಹಕಾರ, ಪತ್ರ ವ್ಯವಹಾರಗಳಲ್ಲಿ ಅನುಕೂಲ, ಗೃಹ ಮತ್ತು ಸ್ಥಳ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನರಾಶಿ
ದಾಂಪತ್ಯ ಜೀವನದಲ್ಲಿ ನೆಮ್ಮದಿ, ಅಪರಿಚಿತರ ಜೊತೆಗೆ ವ್ಯವಹರಿಸುವಾಗ ಎಚ್ಚರಿಕೆ ಇರಲಿ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಕಷ್ಟ

ಕರ್ಕಾಟಕರಾಶಿ
ಪಾಲುದಾರಿಕೆ ವ್ಯವಹಾರದಿಂದ ಲಾಭ, ನಿರೀಕ್ಷಿತ ಧನಾಗಮನ, ಆರೋಗ್ಯದ ಕಡೆಗೆ ಗಮನ ಹರಿಸಿ, ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ, ರೋಗ ಬಾಧೆಗಳಿಂದ ಮುಕ್ತಿ, ಸಾಲಗಾರರಿಂದ, ಶತ್ರುಗಳಿಂದ ಮುಕ್ತರಾಗುವಿರಿ.

ಸಿಂಹರಾಶಿ
ಅವಿವಾಹಿತರಿಗೆ ವಿವಾಹ ಯೋಗ, ಧಾರ್ಮಿಕ ಕಾರ್ಯಗಳ ಕುರಿತು ಚಿಂತನೆ, ಪುಣ್ಯಕ್ಷೇತ್ರಗಳಿಗೆ ಭೇಟಿ, ಹೊಸ ಹೂಡಿಕೆಯಿಂದ ಅನುಕೂಲ, ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು

ಕನ್ಯಾರಾಶಿ
ವಿದ್ಯಾರ್ಥಿಗಳಿಗೆ ಅನುಕೂಲ, ತಾಳ್ಮೆ ಸಹನೆಯಿಂದ ಹೆಚ್ಚಿನ ಲಾಭ, ಆರೋಗ್ಯದ ಕಡೆಗೆ ಎಚ್ಚರಿಕೆ ಇರಲಿ, ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರಿಂದ ನಷ್ಟ, ಸಹೋದರಿಯಿಂದ ಅನುಕೂಲ

ತುಲಾರಾಶಿ
ಸಾಂಸಾರಿಕವಾಗಿ ನೆಮ್ಮದಿ, ಆಸ್ತಿ ಮಾರಾಟ, ಹಳೆಯ ಸ್ನೇಹಿತರ ಭೇಟಿಯಿಂದ ನೆಮ್ಮದಿ, ಆರೋಗ್ಯದಲ್ಲಿ ಸ್ಥಿರ, ಉದ್ಯೋಗ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕರಾಶಿ
ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲ ಅಗತ್ಯ, ಸಹೋದ್ಯೋಗಿಗಳ ಸಹಕಾರ, ಭೂ, ವಾಹನ ಖರೀದಿ, ಉದ್ಯೋಗ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸುರಾಶಿ
ಹಿರಿಯ ಮಾರ್ಗದರ್ಶನದಿಂದ ಲಾಭ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾರ್ಥಿಗಳಿಗೆ ಅನುಕೂಲ, ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ

ಮಕರರಾಶಿ
ಹೊಸ ಅವಕಾಶಗಳು ಒದಗಿ ಬರಲಿದೆ, ಉತ್ತಮ ಧನಾರ್ಜನೆ, ಅನಗತ್ಯ ಖರ್ಚಿನ ಬಗ್ಗೆ ಗಮನ ಹರಿಸಿ, ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರರು ಸಹೋದರರಿಂದ ಕಿರಿಕಿರಿ, ದಾಂಪತ್ಯ ದಲ್ಲಿ ಸಮಸ್ಯೆ, ಆಧ್ಯಾತ್ಮದ ಕಡಗೆ ಒಲವು.

ಕುಂಭರಾಶಿ
ಹೊಸ ಹೂಡಿಕೆಯಿಂದ ಲಾಭ, ಹಣಕಾಸಿನ ವಿಚಾರದಲ್ಲಿ ನಾನಾ ಅವಕಾಶ, ಉದ್ಯೋಗ ವ್ಯವಹಾರದಲ್ಲಿ ಪ್ರಗತಿ, ದಾಂಪತ್ಯದಲ್ಲಿ ನೆಮ್ಮದಿ, ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ.

ಮೀನರಾಶಿ
ಪತ್ರ ವ್ಯವಹಾರದಲ್ಲಿ ಎಚ್ಚರಕೆ ವಹಿಸಿ, ಅಧಿಕ ಶ್ರಮದಿಂದ ಹಣ ಸಂಪಾದನೆ, ಕೃಷಿ ಕ್ಷೇತ್ರದವರಿಗೆ ಹೆಚ್ಚಿನ ಅನುಕೂಲ, ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರ ಕ್ಕಾಗಿ ಸಾಲ ಮಾಡುವ ಸನ್ನಿವೇಶ, ಹೆಣ್ಣು ಮಕ್ಕಳಿಂದ ಉತ್ತಮ ಹೆಸರು

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular