Browsing Category

district News

Muruga Mutt: ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ

ಚಿತ್ರದುರ್ಗ: ಇತ್ತೀಚೆಗೆ ಸದಾ ಸುದ್ದಿಯಲ್ಲಿರುವ ಚಿತ್ರದುರ್ಗದ ಮುರುಘಾ ಮಠಕ್ಕೆ (Muruga Mutt) ಸರ್ಕಾರ ಕೊನೆಗೂ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಚಿತ್ರದುರ್ಗದ ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಕಗೊಳಿಸಿ!-->…
Read More...

Suicide: ಪರಸ್ತ್ರೀ ವ್ಯಾಮೋಹಕ್ಕೆ ಬಲಿಯಾಯ್ತು 4 ಜೀವಗಳು; ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾಯಿ ನೇಣಿಗೆ ಶರಣು

ಮಂಡ್ಯ: Suicide:ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿ ಕೂಡಾ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಹೊಳೆಬೀದಿಯ ಮನೆಯಲ್ಲಿ ನಡೆದಿದೆ. ಗಂಡನ ಪರಸ್ತ್ರೀ ವ್ಯಾವೋಹ, ಅನೈತಿಕ ಸಂಬಂಧವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.!-->!-->!-->…
Read More...

Surathkal toll: ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ; ಸುರತ್ಕಲ್ ಟೋಲ್ ರದ್ದು

ದಕ್ಷಿಣ ಕನ್ನಡ: Surathkal toll: ನಾಗರಿಕರ ಹಲವು ಕಾಲದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ:!-->!-->!-->…
Read More...

Koragajja: ಮತ್ತೆ ಪವಾಡ ತೋರಿದ ಕೊರಗಜ್ಜ; ಸಮಸ್ಯೆಗೆ ಮುಕ್ತಿ ಸಿಕ್ಕ ಖುಷಿಯಲ್ಲಿ ಅಗೇಲು ಸೇವೆ ನೀಡಿದ ಉಕ್ರೇನ್ ದಂಪತಿ

ಉಡುಪಿ: ತುಳುನಾಡಿನ ದೈವ ಕೊರಗಜ್ಜನ (Koragajja) ಬಗ್ಗೆ ಕೇಳದವರಿಲ್ಲ. ಹಲವಾರು ಪವಾಡಗಳಿಂದಲೇ ತನ್ನ ಇರುವಿಕೆಯನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿರುವ ಕೊರಗಜ್ಜನ ಮೇಲೆ ತುಳುನಾಡಿನ ಜನರಿಗೆ ಎಲ್ಲಿಲ್ಲದ ಪ್ರೀತಿ. ಅಪಾರ ಭಕ್ತಿ. ಆದರೆ ಇತ್ತೀಚಿನ ದಿನಗಳಲ್ಲಿ ಕೊರಗಜ್ಜನ ಪವಾಡ ಉಡುಪಿ,!-->…
Read More...

Tumakuru Death: ಚಿಕಿತ್ಸೆ ಸಿಗದೇ ಗರ್ಭಿಣಿ, ಅವಳಿ ಮಕ್ಕಳ ಸಾವಿನಿಂದ ಎಚ್ಚೆತ್ತ ಸರ್ಕಾರ: ಚಿಕಿತ್ಸೆ ನಿರಾಕರಿಸಿದರೆ…

ತುಮಕೂರು: Tumakuru Death: ನವೆಂಬರ್ 3ರಂದು ತುಮಕೂರಿನಲ್ಲಿ ಸೂಕ್ತ ಚಿಕಿತ್ಸೆ ಸಿಗದ ಕಾರಣ ಅವಳಿ ಮಕ್ಕಳ ಜೊತೆ ತಾಯಿಯು ಸಾವನ್ನಪ್ಪಿರುವ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇನ್ನು ಮುಂದೆ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ನಿರಾಕರಿಸಿದರೆ ವೈದ್ಯಾಧಿಕಾರಿಗಳನ್ನು!-->…
Read More...

Heart Attack: ಸುಳ್ಯದಲ್ಲಿ 2ನೇ ತರಗತಿ ವಿದ್ಯಾರ್ಥಿಗೆ ಹೃದಯಾಘಾತ: ತಂದೆಯ ಎದುರೇ ಕುಸಿದುಬಿದ್ದ ಬಾಲಕ

ಸುಳ್ಯ: Heart Attack boy dies : ಈ ಹಿಂದೆ ವಯಸ್ಕರಿಗೆ ಇದ್ದ ಹೃದಯಾಘಾತ ಇದೀಗ ಏನೂ ಅರಿಯದ ಮಕ್ಕಳನ್ನೂ ಕಾಡುತ್ತಿರುವುದು ಪೋಷಕರಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ. 2ನೇ ತರಗತಿಯಲ್ಲಿ ಓದುತ್ತಿದ್ದ 7 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ!-->!-->!-->…
Read More...

Mangaluru Airport : ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆಎಸ್‌ಆರ್‌ ಟಿಸಿ ಬಸ್‌ ಸಂಚಾರ ಪುನರಾರಂಭ

ಮಂಗಳೂರು : (Mangaluru Airport) ಮಂಗಳೂರು ನಗರದಲ್ಲಿಯೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಆದ್ರೆ ಅಲ್ಲಿ ತೆರಳಬೇಕೆಂದ್ರ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋಗಬೇಕು. ಮಂಗಳೂರು ನಗರದಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Mangaluru Airport)ಕ್ಕೆ ಬಸ್ ಸೇವೆ ಆರಂಭಿಸುವ ಕುರಿತು!-->…
Read More...

Bada Poojary died : ಕಂಬಳ ಕ್ಷೇತ್ರದ ಸಾಧಕ ಇರುವೈಲ್‌ ಪಾಣಿಲ ಬಾಡ ಪೂಜಾರಿ ವಿಧಿವಶ

ಮಂಗಳೂರು : (Bada Poojary died ) ಕಂಬಳ ಕ್ಷೇತ್ರ ಯಜಮಾನರೆಂದೇ ಪ್ರಸಿದ್ಧರಾದ ಸಾಧಕ ಇರುವೈಲ್‌ ಪಾಣಿಲ ಬಾಡ ಪೂಜಾರಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಬಾಡ ಪೂಜಾರಿ(Bada Poojary died ) ಅವರು ಮೂಡುಬಿದಿರೆಯ ಇರುವೈಲು ಗ್ರಾಮದವರಾಗಿದ್ದು, ಇವರಿಗೆ 82 ವರ್ಷ!-->…
Read More...

Mangalore: ಮಂಗಳೂರು : ಎರಡು ದಿನ ಕುಡಿಯುವ ನೀರು ಸ್ಥಗಿತ

ಮಂಗಳೂರು:(Mangalore Drinking water cut off) ಮಂಗಳೂರಿನ ಹಲವು ಭಾಗದಲ್ಲಿ ಎರಡು ದಿನಗಳ ಕಾಲ ನೀರಿನ ಸರಬರಾಜು ನಿಲ್ಲಿಸಲಾಗುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯನ್ನು ಹೊರಡಿಸಿದೆ. ನೀರಿನ ಅಭಾವ ಉಂಟಾಗುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು ಈ ಸುತ್ತೊಲೆಯನ್ನು!-->…
Read More...

Kuchalakki distribution : ಕರಾವಳಿ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಣೆಗೆ ಕೇಂದ್ರ ಸರ್ಕಾರದ…

ಉಡುಪಿ : ( Kuchalakki distribution ) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಕುಚಲಕ್ಕಿ ಖರೀದಿಸಿ, ಪಡಿತರ ವ್ಯವಸ್ಥೆಯಡಿ ಕುಚಲಕ್ಕಿಯನ್ನು ವಿತರಿಸುವುದಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿದೆ .ಈ ಹಿಂದೆ ಕಳೆದ ವರ್ಷ ಕೇಂದ್ರ ಸರ್ಕಾರ ಸ್ಥಳೀಯ ಕುಚಲಕ್ಕಿ ಖರೀದಿ ವಿತರಿಸಲು!-->!-->!-->…
Read More...