Browsing Category

education

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ರಾಜ್ಯಮಟ್ಟಕ್ಕೆ ಆಯ್ಕೆ- ಮೈಸೂರು ವಿಭಾಗ ಮಟ್ಟದಲ್ಲಿ ದ್ವಿತೀಯ

ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ, ಚಾಮರಾಜನಗರ. ಮತ್ತು ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆ, ಚಾಮರಾಜನಗರ. ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ವಯೋಮಾನದ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯ ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್…
Read More...

5,8,9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ : ರಾಜ್ಯ ಸರಕಾರದಿಂದ ಅಧಿಸೂಚನೆ ಪ್ರಕಟ

ಬೆಂಗಳೂರು : ರಾಜ್ಯದ ಶಿಕ್ಷಣ ಪದ್ದತಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿತ್ತಿದೆ. ಇದೀಗ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ 5, 8, 9ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ (Public Exams) ಜಾರಿಗೊಳಿಸಿದೆ. ಈ ಕುರಿತು ರಾಜ್ಯ ಸರಕಾರ ಅಧಿಕೃತ (Karnataka Government New Order(…
Read More...

ಅಂಗನವಾಡಿ ಕೇಂದ್ರಕ್ಕೆ ದಿಢೀರ್‌ ಭೇಟಿ : ಮಕ್ಕಳ ದುಸ್ಥಿತಿ ಕಂಡು ಮರುಗಿದ ನ್ಯಾಯಾಧೀಶೆ ಅರುಣಾ ಕುಮಾರಿ

ಚಿಕ್ಕಬಳ್ಳಾಪುರ : ನೋಡೋದಕ್ಕೆ ಅದೊಂದು ಅಂಗನವಾಡಿ ಕೇಂದ್ರ. ಆದರೆ ಇಕ್ಕಟ್ಟಾದ ಕೋಣೆಯಲ್ಲಿ ಮಕ್ಕಳು ಕಷ್ಟಪಟ್ಟು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರದ (Chikkaballapur Town) ವಾಪಸಂದ್ರದಲ್ಲಿರುವ  ಅಂಗನವಾಡಿ ಕೇಂದ್ರಕ್ಕೆ (Vapasandra Anganavadi Center) ಹಿರಿಯ…
Read More...

ಟ್ಯೂಶನ್ ಮಾಫಿಯಾಗೆ ಬೀಳುತ್ತಾ ಕಡಿವಾಣ: ಸರ್ಕಾರದಿಂದ ಹೊರಬಿತ್ತು ಖಡಕ್ ಆದೇಶ

ಬೆಂಗಳೂರು :  ರಾಜ್ಯದಲ್ಲಿ ಶಿಕ್ಷಣ ವ್ಯಾಪಾರೀಕರಣದ ತುತ್ತತುದಿಯಲ್ಲಿದೆ. ನರ್ಸರಿಯಿಂದ ಆರಂಭಿಸಿ ಸ್ನಾತಕೋತ್ತರ ಕೋರ್ಸ್ ಗಳವರೆಗೂ ಎಲ್ಲಾ ಕಡೆ ಹಣದಿಂದ ಕೊಡು ಕೊಳ್ಳುವಿಕೆಯ ವ್ಯಾಪಾರವೇ ನಡೆದಿದೆ. ಇದರೊಂದಿಗೆ ಟ್ಯೂಶನ್ ಎಂಬ ಸುಲಿಗೆಯೂ ಎಲ್ಲೇ‌ಮೀರಿದೆ. ಆದರೆ ಈಗ ಸರ್ಕಾರ (Karnataka…
Read More...

ಕರ್ನಾಟಕ ಬಂದ್‌ : ಸೆಪ್ಟೆಂಬರ್‌ 28, 29 ರಂದು 2 ದಿನ ಶಾಲೆ, ಕಾಲೇಜುಗಳಿಗೆ ರಜೆ !

ಬೆಂಗಳೂರು : ಕಾವೇರಿ ನದಿ ನೀರಿನ ವಿವಾದ (Cauvery water Dispute )ತಮಿಳುನಾಡಿಗೆ (Tamil naadu) ಹರಿಸಿರುವುದನ್ನು ವಿರೋಧಿಸಿ ನಡೆದ ಬೆಂಗಳೂರು ಬಂದ್‌ಗೆ (Bengaluru Bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವಲ್ಲೇ ಸೆಪ್ಟೆಂಬರ್‌ 29 ರಂದು ಕರ್ನಾಟಕ ಬಂದ್‌ಗೆ (Karnataka…
Read More...

ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗಣೇಶ ಚತುರ್ಥಿ ಶಾಲಾ ರಜೆಯಲ್ಲಿ ಬದಲಾವಣೆ

ಬೆಂಗಳೂರು : ದಕ್ಷಿಣ ಕನ್ನಡ (Dakshin Kannada) ಮತ್ತು ಉಡುಪಿ (Udupi ) ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ (Ganesh Chaturthi ) ಪ್ರಯುಕ್ತ ಸೆಪ್ಟೆಂಬರ್ 18 ಸೋಮವಾರದಂದು ರಜೆ ಘೋಷಣೆಯಾಗಿತ್ಬತು. ಆದ್ರೀಗ ಎಲ್ಲರ ಒತ್ತಡ ಬೆನ್ನಲ್ಲೇ ಸೋಮವಾರದ ಬದಲು ಶಾಲೆ ರಜೆಯನ್ನು (School Holiday)…
Read More...

ನಿಫಾ ಸೋಂಕು ಹರಡುವ ಭೀತಿ : ಸೆ.24ರ ವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕೇರಳ : ನಿಫಾ ವೈರಸ್‌ ಸೋಂಕು (Nipah Virus ) ದೇವರನಾಡು ಕೇರಳದಲ್ಲಿ (Kerala) ಆತಂಕ ಮೂಡಿಸಿದೆ. ಈಗಾಗಲೇ ನಿಫಾ ವೈರಸ್‌ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ಕೇರಳ ರಾಜ್ಯದಲ್ಲಿ ಸೆಪ್ಟೆಂಬರ್‌ 24 ರ ವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ…
Read More...

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ : ಸರಕಾರ ಈ ಯೋಜನೆಗೆ, ಸೆಪ್ಟೆಂಬರ್ 26ಕ್ಕೆ ಮೊದಲು ಅರ್ಜಿ ಸಲ್ಲಿಸಿ

ಬೆಂಗಳೂರು : ಗೃಹಲಕ್ಷ್ಮೀ,  (Gruha Lakshmi) ಗೃಹಜ್ಯೋತಿ ಯೋಜನೆಯ (Gruha Jyothi Scheme) ಜಾರಿಯ ಬೆನ್ನಲ್ಲೇ ಕರ್ನಾಟಕ ಸರಕಾರ (Karnataka Government) ಹೊಸ ಯೋಜನೆಯೊಂದನ್ನು (New Scheme) ಜಾರಿಗೆ ತಂದಿದೆ. ವಿದ್ಯಾರ್ಥಿಗಳಿಗೆ ಇದೀಗ ಉಚಿತವಾಗಿ ಲ್ಯಾಪ್‌ಟಾಪ್‌ (Free Laptop…
Read More...

CBSE 10 12 ನೇ ತರಗತಿ ಪರೀಕ್ಷೆ 2024: ನವೀಕರಿಸಿದ ವೇಳಾಪಟ್ಟಿ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) CBSE 10 ನೇ ಮತ್ತು 12 ನೇ ತರಗತಿಯ ಅಂತಿಮ ಪರೀಕ್ಷೆಯನ್ನು (CBSE Class 10 12 Exam 2024) 2023-24 ಶೈಕ್ಷಣಿಕ ಅವಧಿಗೆ ಮುಂಬರುವ ದಿನಾಂಕಗಳಲ್ಲಿ ನಡೆಸಲು ತಯಾರಿ ನಡೆಸುತ್ತಿದೆ. ಇದಕ್ಕಾಗಿ CBSE 2024ರ 10 ನೇ ಮತ್ತು 12…
Read More...

ಶ್ರೀ ಕೃಷ್ಣ ಜನ್ಮಾಷ್ಟಮಿ : ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಬ್ರಹ್ಮಾವರ : ಶ್ರೀ ಕೃಷ್ಣ ಜನ್ಮಾಷ್ಟಮಿಯ (Krishna Janmashtami) ಪ್ರಯುಕ್ತ ಜಿಲ್ಲೆಯಾದ್ಯಂತ ಮುದ್ದು ಕೃಷ್ಣ ಹಾಗೂ ಮುದ್ದು ರಾಧೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅದರಂತೆ ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ (Shree Vidyesh Vidya Manya National English…
Read More...