Browsing Category

education

ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ? ಇಲ್ಲಿದೆ ಸಂಪೂರ್ಣ ಮಾಹಿತಿ, ಫಲಿತಾಂಶ ವೀಕ್ಷಿಸಲು ಕ್ಲಿಕ್‌ ಮಾಡಿ

Karnataka 2nd PUC Result 2024 announced : ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಉತ್ತರ ಕೀ 2024 ಅನ್ನು ಮಾರ್ಚ್ 20, 2024 ರಂದು…
Read More...

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

Karnataka Class 5th, 8th, 9th board exam schedule announced:   5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ,…
Read More...

ಶಾಲೆಗಳಿಗೆ ಬೇಸಿಗೆ ರಜೆ 2024 : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರಕಾರ

School Summer Holiday 2024 : ಕರ್ನಾಟಕ ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಬೇಸಿಗೆ ರಜೆ (Summer Holiday) ಆರಂಭಕ್ಕೂ ಕೆಲವೇ ದಿನಗಳು ಬಾಕಿ ಉಳಿದಿರುವ ಹೊತ್ತಲೇ ಕರ್ನಾಟಕ ಸರಕಾರ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಬೇಸಿಗೆ ರಜೆಯ…
Read More...

Karnataka Board Exams cancelled:5,8,9 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್‌‌ ಮಹತ್ವದ ಆದೇಶ

5th, 8th, 9th class Board Exams cancelled: ಬೆಂಗಳೂರು : ಕರ್ನಾಟಕದಲ್ಲಿ ಈ ಬಾರಿಯಿಂದ ಜಾರಿಗೆ ತರಲು ಹೊರಟಿದ್ದ 5,8,9 11ನೇ ತರಗತಿಗೆ ಬೋರ್ಡ್ ಪರೀಕ್ಷೆ(Board Exams) ಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್‌ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಪಬ್ಲಿಕ್‌…
Read More...

ಅನುದಾನಿತ ಶಾಲಾ ಮಹಿಳಾ ಶಿಕ್ಷಕಿಯರಿಗೆ ಗುಡ್‌ನ್ಯೂಸ್‌ : ಶಿಶುಪಾಲನಾ ರಜೆ ಮಂಜೂರು ಮಾಡಿದ ಕರ್ನಾಟಕ ಸರಕಾರ

Childcare Leave for aided school Teachers : ಕರ್ನಾಟಕ ಸರಕಾರ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕಿಯರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಸರಕಾರಿ ಮಹಿಳಾ ನೌಕರರಿಗೆ ಮಂಜೂರು ಮಾಡಿದ್ದ ಶಿಶುಪಾಲನಾ ರಜೆಯನ್ನು ಇದೀಗ ಅನುದಾನಿತ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಶಿಕ್ಷಕಿಯರಿಗೆ…
Read More...

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ : ಜನವರಿ 22 ರಂದು ಕರ್ನಾಟಕದ ಶಾಲೆಗಳಿಗೆ ರಜೆ ವಿಚಾರ : ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

Ayodhya Ram Mandir Prana Pratistha School holiday : ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಶಾಲೆಗಳಿಗೆ ರಜೆ ನೀಡುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸುತ್ತಿದೆ. ಈ ನಡುವಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಉತ್ತರ ಕನ್ನಡ…
Read More...

ಶಾಲೆಯ ಅಂಗಳಕ್ಕೂ ಕೊರೋನಾ ಭೀತಿ: ಕ್ರಿಸ್ಮಸ್ ರಜೆ ವಿಸ್ತರಣೆ ಸಾಧ್ಯತೆ

Christmas Holiday Extend : ರಾಜ್ಯದಲ್ಲಿ ಕೊರೋನಾ ಆತಂಕ ಜೋರಾಗಿದೆ. ನಿಧಾನಕ್ಕೆ ಒಂದೊಂದೆ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಆಗತೊಡಗಿದೆ. ಈ ಮಧ್ಯೆ ಶಾಲೆಗಳಲ್ಲೂ ಕೊರೋನಾ ಸೋಂಕಿನ ಭೀತಿ ಎದುರಾಗಿದ್ದು ನಗರದ ಶಾಲೆಗಳು ಮಾಸ್ಕ್ ಕಡ್ಡಾಯದತ್ತ ಗಮನ ಹರಿಸಲು ಆರಂಭಿಸಿವೆ. ಈ…
Read More...

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ಆತಂಕದಲ್ಲಿ ಪೋಷಕರು : ಡಿಸಿಎಂ ನಿವಾಸಕ್ಕೂ ತಟ್ಟಿದ ಬಿಸಿ

Bangalore Bomb Threat : ಮೊನ್ನೆ ಐಟಿ ಕಂಪನಿಗೆ ಉದ್ಯೋಗಾಕಾಂಕ್ಷಿ ಅಭ್ಯರ್ಥಿಯೊಬ್ಬರು ಬಾಂಬ್ ಬೆದರಿಕೆ ಹಾಕಿದ ಘಟನೆ ಮಾಸುವ ಮುನ್ನವೇ ಬೆಂಗಳೂರು ನಗರದ 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಆತಂಕ‌ ಎದುರಾಗಿದೆ. ನಿನ್ನೆ ಕನಕ ಜಯಂತಿ ರಜೆ ಮುಗಿಸಿ ಬಾಗಿಲು ತೆರೆದ ಶಾಲೆಗಳಿಗೆ ಬಾಂಬ್ ಬೆದರಿಕೆ…
Read More...

ಫುಲ್ ಕೈ ಶರ್ಟ್ ಹಾಕುವಂತಿಲ್ಲ, ಹಿಜಾಬ್ ಹಾಕಬಹುದು : ಸರ್ಕಾರದ ಹೊಸ ರೂಲ್ಸ್ ಗೆ ಆಕ್ರೋಶ

KEA Exams Hijab New Rules : ರಾಜ್ಯದಲ್ಲಿ ಸದ್ಯ ಸದ್ದು ಮಾಡ್ತಿರೋದು ಪರೀಕ್ಷಾ ಅಕ್ರಮ. ಹೀಗಾಗಿ ತಡವಾಗಿಯಾದರೂ ಎಚ್ಚೆತ್ತುಕೊಂಡಿರೋ ಕೆಇಎ ನಕಲು ತಡೆಯಲು ಕಠಿಣ ನಿಯಮಗಳ ಜೊತೆ ಸಿದ್ಧವಾಗಿದೆ. ವಿವಿಧ ನಿಗಮ ಮಂಡಳಿಗಳಿಗೆ ಇದೇ ತಿಂಗಳ 18 ಹಾಗೂ 19 ರಂದು ನಡೆಯಲಿದ್ದು, ಈ ಪರೀಕ್ಷೆಗಳಿಗೆ ಕಠಿಣ…
Read More...

ಶಾಲೆಗಳಿಗೆ ಸರಕಾರದ ಹೊಸ ರೂಲ್ಸ್‌ : ವಿದ್ಯಾಂಜಲಿ 2.0 ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯ

ಬೆಂಗಳೂರು : ಶಿಕ್ಷಣದಲ್ಲಿ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಶಿಕ್ಷಣ ಇಲಾಖೆಯ ಮೂಲಕ ಹೊಸ ಹೊಸ ಕಾರ್ಯಕ್ರಮವನ್ನು ಜಾರಿಗೆ ತರುತ್ತಿದೆ. ಇದೀಗ ರಾಜ್ಯ ಸರಕಾರ ಹೊಸ ರೂಲ್ಸ್‌ ಜಾರಿಗೆ ತಂದಿದ್ದು, ಕರ್ನಾಟಕದ ಎಲ್ಲಾ ಶಾಲೆಗಳನ್ನು ವಿದ್ಯಾಂಜಲಿ 2.0 (Vidyanjali 2.0 )…
Read More...