ಬೆಂಗಳೂರು ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

Rashtrotthana Vidya Kendra Bengaluru | Jobs in Rashtrotthana Schools | Teaching Jobs : ಬೆಂಗಳೂರಿನ ಕನಕಪುರ ರಸ್ತೆಯ ಸೋಮನಹಳ್ಳಿಯಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರವು (Rashtrotthana Vidya Kendra) 2026-27ನೇ ಶೈಕ್ಷಣಿಕ ಸಾಲಿಗೆ ಪ್ರಿ-ಕೆಜಿಯಿಂದ 9ನೇ ತರಗತಿಯವರೆಗೆ ಬೋಧಿಸಲು ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಿ-ಕೆಜಿಯಿಂದ 9ನೇ ತರಗತಿಯವರೆಗೆ ಬೋಧಿಸಲು ಇಚ್ಛಿಸುವ ಉತ್ಸಾಹಿ ಶಿಕ್ಷಕರು ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ:

ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಬೋಧನೆ ಮತ್ತು ಮೌಲ್ಯಧಾರಿತ ಶಿಕ್ಷಣಕ್ಕೆ ಹೆಸರಾಗಿರುವ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಕೆಲಸ ಮಾಡುವುದು ಅಭ್ಯರ್ಥಿಗಳಿಗೆ ಒಂದು ಗೌರವದ ವಿಷಯವಾಗಿದೆ. ಆಸಕ್ತ ಮತ್ತು ಅರ್ಹ ಶಿಕ್ಷಕರು ಈ ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ತಮ್ಮ ವೃತ್ತಿಜೀವನಕ್ಕೆ ಹೊಸ ತಿರುವು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೇಲೆ ನೀಡಲಾದ ಸಂಪರ್ಕ ಸಂಖ್ಯೆಯನ್ನು ಬಳಸಿಕೊಳ್ಳಲು ಕೋರಲಾಗಿದೆ.

Exit mobile version