-
India News
ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ; ಮೂವರು ಸಾವು! 25 ಮಂದಿಗೆ ಗಂಭೀರ ಗಾಯ
ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ತೋಂಕಾಲನ್ ಗ್ರಾಮದಲ್ಲಿ ನಡೆದ ಪಟಾಕಿ ಕಾರ್ಖಾನೆ ಸ್ಫೋಟ ಭಾರೀ ಆತಂಕಕ್ಕೆ ಕಾರಣವಾಗಿದೆ. ಗುರುವಾರ ಬೆಳಗ್ಗೆ ಸಂಭವಿಸಿದ ಈ ಅವಘಡದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.…
Read More » -
India News
ಟ್ಯಾಂಕರ್-ಬಸ್ ನಡುವೆ ಭೀಕರ ಅಪಘಾತ, ನಾಲ್ವರು ಪ್ರಯಾಣಿಕರು ಸಜೀವ ದಹನ
ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ಗುರುವಾರ ನಡೆದ ರಸ್ತೆ ಅಪಘಾತ ಜನರನ್ನು ಬೆಚ್ಚಿಬೀಳಿಸಿದೆ. ಟ್ಯಾಂಕರ್ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ.…
Read More » -
karnataka
ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯಾತನಿಂದ ಅತ್ಯಾಚಾರ
ಬಾಲಕಿಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬೀದರ್ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ತಾಯಿ ಇಲ್ಲದ…
Read More » -
India News
ನಿಂತಿದ್ದ ಸ್ಲೀಪರ್ ಬಸ್ಸಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರ ಬಂಧನ
ಸಮಯ ಕೇಳಲು ಹೋಗಿದ್ದ ಮಹಿಳೆಗೆ ಸಂಕಷ್ಟ ಸ್ಲೀಪರ್ ಬಸ್ ವಶಕ್ಕೆ ಪಡೆದ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದ ಘಟನೆ…
Read More » -
Cricket
ಕಿಂಗ್ ಕೊಹ್ಲಿ ಸೆಂಚುರಿ ಆರ್ಭಟ: ಕೋಲ್ಕತ್ತಾ ಕದನ ಗೆದ್ದು ಅಂಕಪಟ್ಟಿಯ ಅಗ್ರಸ್ಥಾನಕ್ಕೇರಿದ ಆರ್ಸಿಬಿ!
ಇಂಡಿಯನ್ ಪ್ರೀಮಿಯರ್ ಲೀಗ್ ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಆಕರ್ಷಕ ಅರ್ಧ…
Read More » -
Karnataka News
ರಾಜ್ಯಾದ್ಯಂತ ವರುಣನ ಆರ್ಭಟ: ಮುಂದಿನ 5 ದಿನ ಬಾರೀ ಮಳೆ, ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕೆಂಡದಂತಹ ಬಿಸಿಲಿನಿಂದ ಹೈರಾಣಾಗಿದ್ದ ಜನತೆಗೆ ಹವಾಮಾನ ಇಲಾಖೆ ತಂಪಾದ ಸುದ್ದಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ…
Read More » -
India News
ಮತ್ತೆ ಏರಿದ ಹಾಲಿನ ಬೆಲೆ: ಅಮುಲ್ ಗ್ರಾಹಕರಿಗೆ ಶಾಕ್
ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ದೇಶದ ಮುಂಚೂಣಿ ಡೈರಿ ಸಂಸ್ಥೆಯಾದ ‘ಅಮುಲ್’ (Amul) ತನ್ನ ಹಾಲಿನ ದರವನ್ನು…
Read More » -
Karnataka News
ಕಲ್ಪತರು ನಾಡಿನ ರೈತ ಕಂಗಾಲು: ತೆಂಗಿನಕಾಯಿ ಬೆಲೆ ಶೇ.50ರಷ್ಟು ಕಡಿತ
ಕಲ್ಪವೃಕ್ಷವನ್ನೇ ನಂಬಿ ಬದುಕುತ್ತಿರುವ ತೆಂಗು ಬೆಳೆಗಾರರಿಗೆ ಈಗ ಬೆಲೆ ಏರಿಳಿತದ ಭೀತಿ ಎದುರಾಗಿದೆ. ಕಳೆದ ಎಂಟು ತಿಂಗಳ ಅವಧಿಯಲ್ಲಿ ತೆಂಗಿನಕಾಯಿಯ ಬೆಲೆ ಶೇ. 50ಕ್ಕಿಂತಲೂ ಹೆಚ್ಚು ಕುಸಿತ…
Read More » -
Karnataka News
ರಾಜ್ಯದಲ್ಲಿ ಮತ್ತೆ ಹಿಜಾಬ್ ಕಿಚ್ಚು: ಸರ್ಕಾರದ ಹೊಸ ಆದೇಶದ ವಿರುದ್ಧ ಬೀದಿಗಿಳಿಯಲು ಬಿಜೆಪಿ ಸಜ್ಜು.
ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಿಂದ ಭಾರಿ ಕಿಚ್ಚು ಹಚ್ಚಿಸಿದ್ದ’ಹಿಜಾಬ್ ವಿವಾದ’ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು…
Read More » -
India News
ರಸ್ತೆ ಪಕ್ಕದಲ್ಲಿ ಮಗುವಿನ ತಲೆ, ಕಚ್ಚಿ ಎಳೆದಾಡುತ್ತಿದ ನಾಯಿಗಳು! ಬೆಚ್ಚಿಬೀಳಿಸಿದ ದೃಶ್ಯ
ತೆಲಂಗಾಣದ ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಬೊಲ್ಲೊರಿಗುಡೆಮ್ ಪ್ರದೇಶದಲ್ಲಿ ರಸ್ತೆಬದಿಯಲ್ಲಿ ಮಗುವಿನ ಶವದ ಅವಶೇಷಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಬೆಳಗಿನ ಸಮಯದಲ್ಲಿ ವಾಕಿಂಗ್…
Read More »









