ನಮ್ಮ ಬೆಂಗಳೂರು

Toy train service: ಪುಟಾಣಿ ಎಕ್ಸ್‌ಪ್ರೆಸ್: ಬೆಂಗಳೂರಿನಲ್ಲಿ ಟಾಯ್ ಟ್ರೈನ್ ಸೇವೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : (Toy train service) ಕಬ್ಬನ್ ಪಾರ್ಕ್‌ನಲ್ಲಿ ಮಕ್ಕಳಿಗೆ ಖುಷಿ ನೀಡುವ ಆಟಿಕೆ ರೈಲು ಪುಟಾಣಿ ಎಕ್ಸ್‌ಪ್ರೆಸ್ ಅನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ...

Read more

ವಿಧಾನಸೌಧ ಎದುರು ಕೆಂಪೇಗೌಡ, ಬಸವಣ್ಣ ಪ್ರತಿಮೆ ಇಂದು ಅನಾವರಣ

ಬೆಂಗಳೂರು : (Kempegowda Basavanna statue unveiled) ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಇಂದು...

Read more

New metro line: ಬೆಂಗಳೂರಲ್ಲಿಂದು ನೂತನ ಮೆಟ್ರೋ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು : (New metro line) ನಗರ ಚಲನಶೀಲತೆ ಮೂಲಸೌಕರ್ಯಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಇಂದು) ಬೆಂಗಳೂರು ಮೆಟ್ರೋ 2ನೇ...

Read more

Amit Shah in Bangalore: ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು : (Amit Shah in Bangalore) ಇಂದು ಮುಂಜಾನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ನಗರ ಪೊಲೀಸರು ಸಂಚಾರಿ ಸೂಚನೆ ನೀಡಿದ್ದಾರೆ....

Read more

Whitefield Metro Station: ವರ್ಣರಂಜಿತ ದೀಪಗಳಿಂದ ಪ್ರಕಾಶಿಸಲ್ಪಟ್ಟ ಬೆಂಗಳೂರಿನ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣ

ಬೆಂಗಳೂರು: (Whitefield Metro Station) ರಾಜ್ಯ ರಾಜಧಾನಿಯಲ್ಲಿ ಹೊಸ ಮೆಟ್ರೋ ಮಾರ್ಗದ ಉದ್ಘಾಟನೆಗೆ ಮುಂಚಿತವಾಗಿ, BMRCL (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣವನ್ನು...

Read more

BMTC conductor burnt alive: BMTC ಬಸ್ ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು : (BMTC conductor burnt alive) ಬಿಎಂಟಿಸಿ ಬಸ್‌ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಂಡಕ್ಟರ್‌ ಬಸ್‌ ನಲ್ಲಿಯೇ ಸಜೀವ ದಹನವಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ...

Read more

Bengaluru Police: ದೂರುದಾರರ ಜೊತೆಗೆ ಚೆಲ್ಲಾಟ, ಬೆಂಗಳೂರು ಪೊಲೀಸರಿಗೆ ಸಂಕಷ್ಟ

ಬೆಂಗಳೂರು : (Bengaluru Police) ಠಾಣೆಗೆ ಬಂದ ದೂರುದಾರರಿಗೆ ಫ್ಲರ್ಟಿಂಗ್ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಟೈಮ್ಸ್...

Read more

ಯುವ ಸಬಲೀಕರಣ, ಕ್ರೀಡಾ ಕ್ಷೇತ್ರದ ಪ್ರಗತಿಗೆ ಸಂಕಲ್ಪ: ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿ

ಬೆಂಗಳೂರು : (Swami Vivekananda YuvaShakti Yojana) ಯುವ ಜನತೆಗೆ ಸ್ವಯಂ ಉದ್ಯೋಗ ನಡೆಸಲು ಪ್ರೋತ್ಸಾಹಿಸುವ ಸಲುವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು...

Read more

ಸಚಿವರ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ : ಆರೋಪಿ ಅರೆಸ್ಟ್

ಬೆಂಗಳೂರು : (Bengaluru Attempt to Murder) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆನೇ ಭಯಾನಕ ಘಟನೆಯೊಂದು ನಡೆದಿದ್ದು, ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ರೌಡಿಶೀಟರ್‌ ಮೇಲೆ...

Read more

Bengaluru auto strike : ಬೆಂಗಳೂರಿನಲ್ಲಿ ಆಟೋ ಬಂದ್‌ ಹಿನ್ನಲೆ ಬಿಎಂಟಿಸಿ ಅಲರ್ಟ್

ಬೆಂಗಳೂರು : (Bengaluru auto strike) ವಿವಿಧ ಬೇಡಿಕೆಗಳ ಆಗ್ರಹಿಸಿ ಇಂದು ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು, ರಾಜಧಾನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್‌ ಟ್ಯಾಕ್ಸಿಯನ್ನು...

Read more
Page 1 of 63 1 2 63