ಭಾರತ್‌ ಜೋಡೋ ಯಾತ್ರೆ ವೇಳೆ ಹೃದಯಾಘಾತ: ಕಾಂಗ್ರೆಸ್‌ ಸಂಸದ ಸಂತೋಖ್‌ ಸಿಂಗ್‌ ನಿಧನ

ಪಂಜಾಬ್:‌ (Congress MP Santokh Singh) ಜಲಂದರ್‌ ನ ಕಾಂಗ್ರಸ್‌ ಸಂಸದ ಸಂತೋಖ್‌ ಸಿಂಗ್‌ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಪಂಜಾಬ್‌ ನ ಲೂದಿಯಾನದಲ್ಲಿ ನಡೆಯುತ್ತಿದ್ದ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ವೇಳೆ ಜಲಂಧರ್‌ ನಮ ಲೋಕಸಭಾ ಕ್ಷೇತ್ರದ ಸಂಸದ ಸಂತೋಷ್‌ ಸಿಂಗ್‌ ಚೌಧರಿ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಕೂಡಲೇ ಯಾತ್ರೆಯಲ್ಲಿದ್ದ ರಾಹುಲ್‌ ಗಾಂಧಿ ಕೂಡಲೇ ಅಲ್ಲಿಂದ ಆಸ್ಪತ್ರೆಗೆ ತೆರಳಿದ್ದಾರೆ.

ಸಂತೋಖ್‌ ನಿಂಗ್‌ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ರಾಹುಲ್‌ ಗಾಂಧಿ ಹಾಗೂ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಂತಾಪ ಸೂಚಿಸಿದ್ದಾರೆ. “ಜಲಂಧರ್‌ ನ ಕಾಂಗ್ರೆಸ್‌ ಸಂಸದ ಸಂತೋಖ್‌ ಸಿಂಗ್‌ ಅವರ ಅಕಾಲಿಕ ಮರಣದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ” ಎಂದು ಟ್ವೀಟ್‌ ಮಾಡುವ ಮೂಲಕ ಪಂಜಾಬ್‌ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : Debit Card ಮರೆತಿದ್ರೆ ಚಿಂತೆ ಬೇಡ : ಆಧಾರ್ ಸಂಖ್ಯೆ ಬಳಸಿ ಖಾತೆಯಿಂದ ಹಣ ಡ್ರಾ ಮಾಡಿ

ಇದನ್ನೂ ಓದಿ : Opposition to conversion: ಮತಾಂತರಕ್ಕೆ ವಿರೋಧಿಸಿದಕ್ಕೆ ಹೆಂಡತಿಗೆ ಕಿರುಕುಳ: ಸಿಗರೇಟ್‌ ನಿಂದ ಸುಟ್ಟು, ಮಾಂಸ ತಿನ್ನಲು ಒತ್ತಾಯ

ಇದನ್ನೂ ಓದಿ : Ganga vilas in varanasi: ಗಂಗಾ ವಿಲಾಸ್‌ ನೌಕಾಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ: ಏನಿದರ ವೈಶಿಷ್ಟ್ಯ?

Heart attack during Bharat Jodo Yatra: Congress MP Santokh Singh dies

Comments are closed.