ಮಂಗಳೂರು : ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಎಎಂಆರ್‌ ಡ್ಯಾಮ್‌ನಿಂದ ನೀರು ಹೊರಗೆ ಬಿಟ್ಟ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

Mangalore Heavy Rain 41/4

Photo 1/4

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಎಎಂಆರ್‌ ಡ್ಯಾಮ್‌ನಿಂದ ನೀರು ಹೊರಗೆ ಬಿಟ್ಟ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

Mangalore Heavy Rain 4

ಮುಖಪುಟ