ಮಂಗಳೂರು : ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಎಎಂಆರ್ ಡ್ಯಾಮ್ನಿಂದ ನೀರು ಹೊರಗೆ ಬಿಟ್ಟ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಎಎಂಆರ್ ಡ್ಯಾಮ್ನಿಂದ ನೀರು ಹೊರಗೆ ಬಿಟ್ಟ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.