politics

Karnataka MLA Election 2023 : ಟಿಕೆಟ್‌ಗಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಪೈಪೋಟಿ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ದೇಶ, ರಾಜ್ಯದಾದ್ಯಂತ ಪ್ರತಿ ಪಕ್ಷದಲ್ಲೂ ಚುನಾವಣೆ ಕಾವು ಏರಿದೆ. ಕರ್ನಾಟಕದಲ್ಲಿ (Karnataka MLA Election 2023) ಸರಕಾರ ರಚಿಸಲು ಆ ಮ್ಯಾಜಿಕ್ ನಂಬರ್...

Read more

Karnataka MLA Election 2023 : ಪ್ರಜಾಕೀಯ ನಾಮನಿರ್ದೇಶನಕ್ಕೆ ಮಾರ್ಚ್ 24 ಕೊನೆಯ ದಿನ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ದೇಶ, ರಾಜ್ಯದಾದ್ಯಂತ ಪ್ರತಿ ಪಕ್ಷದಲ್ಲೂ ಚುನಾವಣೆ ಬಿಸಿ ಏರಿದೆ. ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದು, ಈಗಾಗಲೇ ಹೆಚ್ಚಿನ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನು...

Read more

ಕರ್ನಾಟಕ ವಿಧಾನಸಭೆ ಚುನಾವಣೆ 2023 : ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ

ನವದೆಹಲಿ : ಕರ್ನಾಟಕ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು (BJP Candidates final list) ಅಂತಿಮಗೊಳಿಸಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಾಲಿ ಸಚಿವ ಕೆಸಿ ನಾರಾಯಣಗೌಡ,...

Read more

ಅಮಿತ್ ಶಾ ಅವರೊಂದಿಗೆ ಮಹಾ ವಿಮಾ ಯೋಜನೆಯ ಬಗ್ಗೆ ಪ್ರಸ್ತಾಪಿಸಲಿರುವ ಬೊಮ್ಮಾಯಿ

ಬೆಂಗಳೂರು : (Maharashtra Health Insurance Scheme) ಕರ್ನಾಟಕದ 865 ಗಡಿ ಗ್ರಾಮಗಳಲ್ಲಿ ತನ್ನ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ...

Read more

Congress Ticket Aspirants List: ವಿಧಾನಸಭೆ ಚುನಾವಣೆ 2023 : ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ

ಬೆಂಗಳೂರು : (Congress Ticket Aspirants List) ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳು ಹೆಣಗಾಡುತ್ತಿವೆ. ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದು, ಈಗಾಗಲೇ ಜೆಡಿಎಸ್‌...

Read more

ತುಳುನಾಡಿನ ಗುಳಿಗ ದೈವಕ್ಕೆ ಅವಮಾನ : ಗೃಹ ಸಚಿವ ಆರಗ ಹೇಳಿಕೆಗೆ ಬಾರೀ ಆಕ್ರೋಶ

ಶಿವಮೊಗ್ಗ : (Araga's controversial statement) ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕಾರಣಿಗಳು, ಸಂಸದರು ಹಾಗೂ ಸಚಿವರು ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಾರೆ. ಇತ್ತೀಚೆಗೆ...

Read more

Minister Somanna-CM Bommai: ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರ: ಮಹತ್ವದ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: (Minister Somanna-CM Bommai) ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ವಸತಿ ಸಚಿವ ವಿ ಸೋಮಣ್ಣ ಅವರು ಬಿಜೆಪಿಯನ್ನು ತೊರೆಯಬಹುದು ಎಂಬ ಊಹಾಪೋಹವನ್ನು ತಳ್ಳಿಹಾಕಿರುವ ಕರ್ನಾಟಕ ಮುಖ್ಯಮಂತ್ರಿ...

Read more

ಅಝಾನ್ ಬಗ್ಗೆ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಮಂಗಳೂರು: (Eshwarappa's controversial statement) ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಕೆ. ಎಸ್.‌ ಈಶ್ವರಪ್ಪ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಸೀದಿಗಳಲ್ಲಿ ಕೂಗುವ ಅಝಾನ್...

Read more

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (CM K Chandrasekhar Rao) ಅವರು ಭಾನುವಾರ ಬೆಳಗ್ಗೆ ಅನಿರೀಕ್ಷಿತವಾಗಿ ಹೊಟ್ಟೆ ಅಸ್ವಸ್ಥತೆಗೊಂಡ ಕಾರಣ ನಂತರ ಹೈದರಾಬಾದ್‌ನ...

Read more

ರಕ್ಷಿತ್ ಶೆಟ್ಟಿ ತುಳುನಾಡಿದ ಹೆಮ್ಮೆ, ಅವರನ್ನು ಟಾರ್ಗೆಟ್ ಮಾಡಬೇಡಿ : ಮಿಥುನ್ ರೈ

ಉಡುಪಿ: (Mithun Rai controversial statement) ಜಿಲ್ಲೆಯಲ್ಲಿ ನಡೆದ ಸಭೆಯೊಂದರಲ್ಲಿ ಮಿಥುನ್‌ ರೈ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಆ ಹೇಳಿಕೆಗೆ ಎಲ್ಲೆಡೆ ಆಕ್ರೋಶಗಳು ವ್ಯಕ್ತವಾಗಿದ್ದವು, ಉಡುಪಿಯ...

Read more
Page 1 of 132 1 2 132