Browsing Category
politics
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ : ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ, ದೂರು ದಾಖಲು
Ex-Chief Minister BS Yeddyurappa : ಲೋಕಸಭಾ ಚುನಾವಣೆ ಸಂಭವಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (sexual harassment) ಎಸಗಿರುವ ಆರೋಪ ಕೇಳಿಬಂದಿದೆ. ಸದ್ಯ ಮಾಜಿ ಸಿಎಂ…
Read More...
Read More...
ಲೋಕಸಭೆ ಚುನಾವಣೆ : ದಕ್ಷಿಣ ಕನ್ನಡದಿಂದ ನಿರ್ಮಲಾ ಸೀತಾರಾಮನ್, ಬೆಂಗಳೂರು ಉತ್ತರದಿಂದ ಜೈಶಂಕರ್ ಸ್ಪರ್ಧೆ, ಯಾರಿಗೆ…
Lok Sabha Election 2024 : ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗಿದೆ. ಈಗಾಗಲೇ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಯ ಅಭ್ಯರ್ಥಿಗಳ ಪೈಕಿ ಅಚ್ಚರಿಯ ಹೆಸರು ಕೇಳಿಬಂದಿದೆ. ಕೇಂದ್ರ ಹಣಕಾಸು ಸಚಿವೆ…
Read More...
Read More...
ಲೋಕಸಭಾ ಚುನಾವಣೆ ಬಿಜೆಪಿ ಮೊದಲ ಪಟ್ಟಿ ಪ್ರಕಟ : ನರೇಂದ್ರ ಮೋದಿ, ಅಮಿತ್ ಶಾಗೆ ಸ್ಥಾನ, ಯಾರಿಗೆ ಯಾವ ಕ್ಷೇತ್ರ, ಇಲ್ಲಿದೆ…
Lok Sabha Election 2024 BJP first List : ಲೋಕಸಭೆ ಚುನಾವಣೆ 2024ಕ್ಕೆ ಆಡಳಿತ ರೂಢ ಬಿಜೆಪಿ ಸಿದ್ದವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ( PM Narendra Modi) ಕೇಂದ್ರ ಗೃಹ ಸಚಿವ ಅಮಿತ್ ಶಾ…
Read More...
Read More...
ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ
Shorapur Congress MLA Raja Venkatappa Naik passed away: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜವೆಂಕಟಪ್ಪ ನಾಯಕ ಅವರು ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ನಾಲ್ಕನೇ ಬಾರಿಗೆ ಅವರು ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಸರಕಾರದ…
Read More...
Read More...
ಲೋಕಸಭೆ ಚುನಾವಣೆ 2024 : ಬಿಡುಗಡೆ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
Lok Sabha Elections 2024: ಲೋಕಸಭಾ ಚುನಾವಣೆ ಕೆಲವೇ ದಿನಗಳು ಮಾತ್ರವೇ ಬಾಕಿ ಉಳಿದಿದೆ. ಈಗಾಗಲೇ ಲೋಕಸಭಾ ಚುನಾವಣೆಯ ಸಂಭಾವ್ಯ ದಿನಾಂಕ ಪ್ರಕಟವಾಗಿದೆ. ಈ ನಡುವಲ್ಲೇ ವಿವಿಧ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿದ್ದ, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಿದ್ದತೆಯಲ್ಲಿವೆ. ಈ…
Read More...
Read More...
ಬೆಂಗಳೂರು ಉತ್ತರಕ್ಕೆ ಸದಾನಂದ ಗೌಡರ ಬದಲು ಸಿಟಿ ರವಿಗೆ ಟಿಕೆಟ್ ! ಹೈಕಮಾಂಡ್ಗೆ ತಲೆನೋವಾದ ಸಿಟಿ ರವಿ – ಶೋಭಾ…
Bangalore North Lok sabha constituency : ಬಿಜೆಪಿಯಲ್ಲಿ ಗೆಲ್ಲುವ ಕುದುರೆ ಎನ್ನಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಸಿ.ಟಿ.ರವಿ (CT Ravi) ತಮ್ಮ ತಾಯ್ನೆಲದಲ್ಲೇ ಸೋತು ಸುಣ್ಣ ವಾಗಿದ್ದು ಈಗ ಹಳೆ ಸುದ್ದಿ. ಆದರೆ ಸೋಲನ್ನು ಗೆಲುವಾಗಿಸಿಕೊಂಡು ಒಂದು ಹೆಜ್ಜೆ ಮುಂದಕ್ಕೆ…
Read More...
Read More...
ಬಿಜೆಪಿ ಅಸಮಾಧಾನಕ್ಕೆ ಸೈಲೆಂಟ್ ಆಗಿಯೇ ಮದ್ದೆರೆದ ರಾಜ್ಯಾಧ್ಯಕ್ಷ : ಬಿಎಸ್ ಯಡಿಯೂರಪ್ಪ ಹಾದಿಯಲ್ಲೇ ಪುತ್ರ ಬಿವೈ…
BJP Karnataka State President BY Vijayendra : ಕರ್ನಾಟಕದಲ್ಲಿ ಆರಂಭದಲ್ಲೇ ನೂತನ ರಾಜ್ಯಾಧ್ಯಕ್ಷರಿಗೆ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆಗೆ ಬಂಡಾಯದ ಬಾವುಟ ತೋರಿದ್ದ ಬಿಜೆಪಿಯ ಶಾಸಕರು ಈಗ ತಣ್ಣಗಾಗಿದ್ದಾರೆ. ಕೇವಲ ತಣ್ಣಗಾಗಿದ್ದು ಮಾತ್ರವಲ್ಲ ಮರಿ ರಾಜಾಹುಲಿಯ ಆಡಳಿತಕ್ಕೂ…
Read More...
Read More...
ಅಂದು ಸಾಮಾನ್ಯ ಪತ್ರಕರ್ತ. ಇಂದು ಫೈಯರ್ ಬ್ರ್ಯಾಂಡ್ ಶಾಸಕ : ಆರ್ಎಸ್ಎಸ್, ಬಿಜೆಪಿ ಮನಗೆದ್ದ ಕಾರ್ಕಳ ಶಾಸಕ ವಿ…
Karkala MLA V Sunil Kumar : ಅಂದು ಸಾಮಾನ್ಯ ಪತ್ರಕರ್ತ. ಇಂದು ಬಿಜೆಪಿಯ ಪ್ರಭಾವಿ ನಾಯಕ. ಬಾಲ್ಯದಿಂದಲೇ ದೇಶ ಸೇವೆಯ ಕನಸು ಹೊತ್ತಿದ್ದ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಇಂದು ಫೈಯರ್ ಬ್ರ್ಯಾಂಡ್ ನಾಯಕರಾಗಿ ಬೆಳೆ ನಿಂತಿರುವುದೇ ಇತಿಹಾಸ. ಹಿಂದುತ್ವ, ಆರ್ಎಸ್ಎಸ್ ತತ್ವ…
Read More...
Read More...
ನಟಿ ರಮ್ಯ Vs ಸಂಸದೆ ಸುಮಲತಾ Vs ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ನಡುವೆ ಫೈಟ್ : ಲೋಕಸಭಾ ವಾರ್ ಗೆ ಸಿದ್ಧವಾಗ್ತಿದೆ…
Ramya vs Sumalatha vs HD Kumaraswamy : ಚುನಾವಣೆ ಯಾವುದೇ ಇರಲಿ ಆದರೆ ಹೈವೋಲ್ಟೇಜ್ ಕ್ಷೇತ್ರವಾಗೋದು ಮಾತ್ರ ಮಂಡ್ಯ. ಕಳೆದ 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದ ಗಮನ ಸೆಳೆದಿದ್ದ ಈ ಲೋಕಸಭಾ ಕ್ಷೇತ್ರ ಈ ಭಾರಿಯೂ ಮತ್ತೆ ಸಾಕಷ್ಟು ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ,…
Read More...
Read More...
ಜಾತಿಗಣತಿ ಎಂಬ ಬಿಸಿತುಪ್ಪ: ಸಿಎಂ ಸಿದ್ಧರಾಮಯ್ಯ ನಿರ್ಧಾರದ ಮೇಲೆ ನಿಂತಿದೆ ಕಾಂಗ್ರೆಸ್ ಭವಿಷ್ಯ
Caste Census Karnataka: ಗ್ಯಾರಂಟಿಗಳ ಜನಪ್ರಿಯತೆಯ ಮೇಲೆ ಲೋಕಸಭಾ ಚುನಾವಣೆಯನ್ನೂ (Lok Sabha Election 2024) ಗೆದ್ದು ಬೀಗಲು ಹೊರಟಿರೋ ಸಿಎಂ ಸಿದ್ಧರಾಮಯ್ಯ (CM Siddaramaiah ) ನೇತೃತ್ವದ ಸರ್ಕಾರಕ್ಕೆ ಜಾತಿಗಣತಿಯೇ ಬಿಸಿತುಪ್ಪವಾಗಿ ಪರಿಣಮಿಸೋ ಸಾಧ್ಯತೆ ದಟ್ಟವಾಗಿದೆ. ರಾಜ್ಯದ ಪ್ರಬಲ…
Read More...
Read More...