Browsing Category
politics
ಲೋಕಸಭಾ ಚುನಾವಣೆ 2024: ಉಡುಪಿ ಚಿಕ್ಕಮಗಳೂರು ಕ್ಷೇತ್ರ, ಬಿಜೆಪಿಗೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ಗೆ ಜಯಪ್ರಕಾಶ್…
ಉಡುಪಿ/ ಚಿಕ್ಕಮಗಳೂರು : ಕರಾವಳಿಯಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024 )ಕಾವು ನಿಧಾನವಾಗಿ ಏರುತ್ತಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲೀಗ ಅಭ್ಯರ್ಥಿಗಳ ನಡುವೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ. ಅದ್ರಲ್ಲೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ (Udupi…
Read More...
Read More...
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ : ಕರ್ನಾಟಕ ಬಿಜೆಪಿ ನೂತನ ಸಾರಥಿ
ಬೆಂಗಳೂರು : ಕರ್ನಾಟಕ ಬಿಜೆಪಿ (Karnataka BJP State President) ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY vijayendra)ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕರ್ನಾಟಕ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ. ಬಿವೈ…
Read More...
Read More...
ಬಿಜೆಪಿಗೆ ಬಿಎಸ್ ಯಡಿಯೂರಪ್ಪ ಅನಿವಾರ್ಯ : ಕರ್ನಾಟಕ ರಾಜ್ಯ ಬಿಜೆಪಿಗೆ ಬಿವೈ ವಿಜಯೇಂದ್ರ ಅಧ್ಯಕ್ಷ
ಬೆಂಗಳೂರು : ನಾಯಕತ್ವ ಅನ್ನೋದು ಎಷ್ಟು ಮುಖ್ಯ ಅಂತ ಸದ್ಯ ರಾಜ್ಯ ಬಿಜೆಪಿಗೆ ಅರ್ಥವಾದಷ್ಟು ಇನ್ಯಾರಿಗೂ ಅರ್ಥವಾಗಿರಲಿಕ್ಕಿಲ್ಲ. ಚುನಾವಣಾ ರಾಜಕಾರಣದ ಗಂಧ ಗಾಳಿ ಅರಿಯದವರ ರಣತಂತ್ರಕ್ಕೆ ಮಣೆ ಹಾಕಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿಎಸ್ ಯಡಿಯೂರಪ್ಪ (BS Yediyurapp) ಅವರನ್ನೇ ಮೂಲೆಗುಂಪು…
Read More...
Read More...
ರಾಜ್ಯಪಾಲರಾಗ್ತಾರಾ ಡಿವಿ ಸದಾನಂದ ಗೌಡ : ಸಕ್ರಿಯ ರಾಜಕಾರಣದಿಂದ ನಿವೃತ್ತಿ ಎಂದ ಡಿವಿಎಸ್
ಪುತ್ತೂರು : ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ಬಿಜೆಪಿಯ ಪ್ರಭಾವಿ ಮುಖಂಡ ಡಿವಿ ಸದಾನಂದ ಗೌಡ (DV Sadananda Gowda ) ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ. ಸಕ್ರೀಯ ರಾಜಕಾರಣ ದಿಂದ ನಿವೃತ್ತಿಗೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸದಾನಂದ…
Read More...
Read More...
ಕುರುಬರಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಸ್ಥಾನ : KS ಈಶ್ವರಪ್ಪ ಗೆ ಕೊಟ್ಟ ಮಾತು ಉಳಿಸಿಕೊಂಡ್ರಾ ಪ್ರಧಾನಿ ಮೋದಿ ?
ಬೆಂಗಳೂರು : ರಾಜ್ಯದಲ್ಲಿ ಸೋತು ಸುಣ್ಣವಾಗಿರೋ ಬಿಜೆಪಿ ಸದ್ಯ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಎರಡಕ್ಕೂ ನಾಯಕನನ್ನು ಆಯ್ಕೆ ಮಾಡಿದರೇ ಸಾಕು ಅನ್ನೋ ಸ್ಥಿತಿಯಲ್ಲಿದೆ. ಈ ಮಧ್ಯೆಯೇ ಹಿಂದುಳಿದ ವರ್ಗಗಳ ಮತಬೇಟೆಗೆ ಸಜ್ಜಾಗ್ತಿರೋ ಬಿಜೆಪಿ ಸಿದ್ಧರಾಮಯ್ಯನವರಿಗೆ ಪರ್ಯಾಯವಾಗುವಂತ ಹಿಂದುಳಿದ…
Read More...
Read More...
ಕಾಂಗ್ರೆಸ್ ಟೀಕೆಯಿಂದ ಮುಜುಗರ: ವಿಪಕ್ಷ ನಾಯಕನಿಲ್ಲದೇ ಅಧಿವೇಶನದಿಂದ ದೂರ ಉಳಿಯಲು ಬಿಜೆಪಿ ಶಾಸಕರ ನಿರ್ಧಾರ
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸಂಕಷ್ಟದಲ್ಲಿದೆ. ನಾಯಕತ್ವದ ಕೊರತೆ ಬಿಜೆಪಿಗೆ ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಮಧ್ಯೆ ಪೋಸ್ಟರ್ ವಾರ್ ಸೇರಿದಂತೆ ನಾನಾ ರೀತಿಯಲ್ಲಿ ಬಿಜೆಪಿಯನ್ನು ಟೀಕಿಸುತ್ತಿರೋ ಕಾಂಗ್ರೆಸ್ ಕಿರಿಕಿರಿಗೆ ಬೇಸತ್ತ ಬಿಜೆಪಿ ನಾಯಕರು…
Read More...
Read More...
ಲೋಕಸಭಾ ಚುನಾವಣೆ 2023 : ಕಾಂಗ್ರೆಸ್ನಿಂದ ಉಡುಪಿ – ಚಿಕ್ಕಮಗಳೂರಿಗೆ ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡಕ್ಕೆ…
ಮಂಗಳೂರು / ಉಡುಪಿ : ಲೋಕಸಭಾ ಚುನಾವಣೆಗೆ (Lok Sabha Election 2024) ದಿನಗಣನೆ ಆರಂಭವಾಗಿದೆ. ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ನಡೆಸುತ್ತಿದೆ. ಈ ನಡುವಲ್ಲೇ ಕಾಂಗ್ರೆಸ್ ಪಕ್ಷದಿಂದ ಉಡುಪಿ - ಚಿಕ್ಕಮಗಳೂರು (Udupi Chikmagalur Lok Sabha constituency)…
Read More...
Read More...
ಡಿಕೆ ಶಿವಕುಮಾರ್ ಗೆ ಮತ್ತೆ ಸಿಬಿಐ ಸಂಕಷ್ಟ: ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು (Karnataka Assembly Election) ಗೆದ್ದು, ಲೋಕಸಭೆ ಚುನಾವಣೆಯನ್ನು ಗೆದ್ದುಕೊಟ್ಟು ನಿಧಾನಕ್ಕೆ ಸಿಎಂ ಸ್ಥಾನಕ್ಕೆ ಏರಬೇಕೆಂಬ ಕನಸಿನಲ್ಲಿರೋ ಡಿಸಿಎಂ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ. ಡಿಕೆಶಿ ವಿರುದ್ಧ ಅರ್ಧಕ್ಕೆ ನಿಂತ ಸಿಬಿಐ…
Read More...
Read More...
ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆ, ಯತ್ನಾಳ್ ಪ್ರತಿಪಕ್ಷ ನಾಯಕ : ಲಿಂಗಾಯಿತರ ಮುನಿಸು, ಇಬ್ಬಾಗವಾಗುತ್ತಾ…
ಬೆಂಗಳೂರು : ಬಿಜೆಪಿ ಎಂದರೇ ಬಿಎಸ್ ಯಡಿಯೂರಪ್ಪ, (BS Yediyurapp) ಯಡಿಯೂರಪ್ಪ ಅಂದರೆ ಬಿಜೆಪಿ ಅನ್ನೋ ಮಾತಿತ್ತು. ಆದರೆ ಈ ಮಾತನ್ನು ಕಡೆಗಣಿಸಿದ ಬಿಜೆಪಿ (BJP) ಹೈಕಮಾಂಡ್ ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆ (Karnataka Assembly Election 2023) ಸೋತು ಅಧಿಕಾರ…
Read More...
Read More...
ಜೆಡಿಎಸ್ ಪಕ್ಷದಿಂದ ಎಚ್ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಉಚ್ಚಾಟನೆ : ಸಿಎಂ ಇಬ್ರಾಹಿಂ ಹೇಳಿದ್ದೇನು ?
ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (BJP -JDS Alliance) ಇದೀಗ ಮಹತ್ವದ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ಬಿಜೆಪಿ ಜೊತೆ ಮೈತ್ರಿಯಿಂದ ಜೆಡಿಎಸ್ ಜೊತೆಗೆ ಮುನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಇದೀಗ ಮಾಜಿಮುಖ್ಯಮಂತ್ರಿ,…
Read More...
Read More...