Browsing Category

politics

ಲೋಕಸಭಾ ಚುನಾವಣೆ ಬಿಜೆಪಿ ಮೊದಲ ಪಟ್ಟಿ ಪ್ರಕಟ : ನರೇಂದ್ರ ಮೋದಿ, ಅಮಿತ್ ಶಾಗೆ ಸ್ಥಾನ, ಯಾರಿಗೆ ಯಾವ ಕ್ಷೇತ್ರ, ಇಲ್ಲಿದೆ…

Lok Sabha Election 2024 BJP first List : ಲೋಕಸಭೆ ಚುನಾವಣೆ 2024ಕ್ಕೆ ಆಡಳಿತ ರೂಢ ಬಿಜೆಪಿ ಸಿದ್ದವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ( PM Narendra Modi) ಕೇಂದ್ರ ಗೃಹ ಸಚಿವ ಅಮಿತ್‌ ಶಾ…
Read More...

ಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

Shorapur Congress MLA Raja Venkatappa Naik passed away: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜವೆಂಕಟಪ್ಪ ನಾಯಕ ಅವರು ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ನಾಲ್ಕನೇ ಬಾರಿಗೆ ಅವರು ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್‌ ಸರಕಾರದ…
Read More...

ಲೋಕಸಭೆ ಚುನಾವಣೆ 2024 : ಬಿಡುಗಡೆ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

Lok Sabha Elections 2024: ಲೋಕಸಭಾ ಚುನಾವಣೆ ಕೆಲವೇ ದಿನಗಳು ಮಾತ್ರವೇ ಬಾಕಿ ಉಳಿದಿದೆ. ಈಗಾಗಲೇ ಲೋಕಸಭಾ ಚುನಾವಣೆಯ ಸಂಭಾವ್ಯ ದಿನಾಂಕ ಪ್ರಕಟವಾಗಿದೆ. ಈ ನಡುವಲ್ಲೇ ವಿವಿಧ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿದ್ದ, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಿದ್ದತೆಯಲ್ಲಿವೆ. ಈ…
Read More...

ಬೆಂಗಳೂರು ಉತ್ತರಕ್ಕೆ ಸದಾನಂದ ಗೌಡರ ಬದಲು ಸಿಟಿ ರವಿಗೆ ಟಿಕೆಟ್‌ ! ಹೈಕಮಾಂಡ್‌ಗೆ ತಲೆನೋವಾದ ಸಿಟಿ ರವಿ – ಶೋಭಾ…

Bangalore North Lok sabha constituency : ಬಿಜೆಪಿಯಲ್ಲಿ ಗೆಲ್ಲುವ ಕುದುರೆ ಎನ್ನಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಸಿ.ಟಿ.ರವಿ (CT Ravi) ತಮ್ಮ ತಾಯ್ನೆಲದಲ್ಲೇ ಸೋತು ಸುಣ್ಣ ವಾಗಿದ್ದು ಈಗ ಹಳೆ ಸುದ್ದಿ. ಆದರೆ ಸೋಲನ್ನು ಗೆಲುವಾಗಿಸಿಕೊಂಡು ಒಂದು ಹೆಜ್ಜೆ ಮುಂದಕ್ಕೆ…
Read More...

ಬಿಜೆಪಿ ಅಸಮಾಧಾನಕ್ಕೆ ಸೈಲೆಂಟ್‌ ಆಗಿಯೇ ಮದ್ದೆರೆದ ರಾಜ್ಯಾಧ್ಯಕ್ಷ : ಬಿಎಸ್‌ ಯಡಿಯೂರಪ್ಪ ಹಾದಿಯಲ್ಲೇ ಪುತ್ರ ಬಿವೈ…

BJP Karnataka State President BY Vijayendra : ಕರ್ನಾಟಕದಲ್ಲಿ ಆರಂಭದಲ್ಲೇ ನೂತನ ರಾಜ್ಯಾಧ್ಯಕ್ಷರಿಗೆ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆಗೆ ಬಂಡಾಯದ ಬಾವುಟ ತೋರಿದ್ದ ಬಿಜೆಪಿಯ ಶಾಸಕರು ಈಗ ತಣ್ಣಗಾಗಿದ್ದಾರೆ. ಕೇವಲ ತಣ್ಣಗಾಗಿದ್ದು ಮಾತ್ರವಲ್ಲ ಮರಿ ರಾಜಾಹುಲಿಯ ಆಡಳಿತಕ್ಕೂ…
Read More...

ಅಂದು ಸಾಮಾನ್ಯ ಪತ್ರಕರ್ತ. ಇಂದು ಫೈಯರ್‌ ಬ್ರ್ಯಾಂಡ್‌ ಶಾಸಕ : ಆರ್‌ಎಸ್‌ಎಸ್‌, ಬಿಜೆಪಿ ಮನಗೆದ್ದ ಕಾರ್ಕಳ ಶಾಸಕ ವಿ…

Karkala MLA V Sunil Kumar : ಅಂದು ಸಾಮಾನ್ಯ ಪತ್ರಕರ್ತ. ಇಂದು ಬಿಜೆಪಿಯ ಪ್ರಭಾವಿ ನಾಯಕ. ಬಾಲ್ಯದಿಂದಲೇ ದೇಶ ಸೇವೆಯ ಕನಸು ಹೊತ್ತಿದ್ದ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್‌ ಇಂದು ಫೈಯರ್‌ ಬ್ರ್ಯಾಂಡ್‌ ನಾಯಕರಾಗಿ ಬೆಳೆ ನಿಂತಿರುವುದೇ ಇತಿಹಾಸ. ಹಿಂದುತ್ವ, ಆರ್‌ಎಸ್‌ಎಸ್‌ ತತ್ವ…
Read More...

ನಟಿ ರಮ್ಯ Vs ಸಂಸದೆ ಸುಮಲತಾ Vs ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನಡುವೆ ಫೈಟ್ : ಲೋಕಸಭಾ ವಾರ್ ಗೆ ಸಿದ್ಧವಾಗ್ತಿದೆ…

Ramya vs Sumalatha vs HD Kumaraswamy : ಚುನಾವಣೆ ಯಾವುದೇ ಇರಲಿ ಆದರೆ ಹೈವೋಲ್ಟೇಜ್ ಕ್ಷೇತ್ರವಾಗೋದು ಮಾತ್ರ ಮಂಡ್ಯ. ಕಳೆದ 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದ ಗಮನ ಸೆಳೆದಿದ್ದ ಈ ಲೋಕಸಭಾ ಕ್ಷೇತ್ರ ಈ ಭಾರಿಯೂ ಮತ್ತೆ ಸಾಕಷ್ಟು ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ,…
Read More...

ಜಾತಿಗಣತಿ ಎಂಬ ಬಿಸಿತುಪ್ಪ: ಸಿಎಂ ಸಿದ್ಧರಾಮಯ್ಯ ನಿರ್ಧಾರದ ಮೇಲೆ ನಿಂತಿದೆ ಕಾಂಗ್ರೆಸ್ ಭವಿಷ್ಯ

Caste Census Karnataka: ಗ್ಯಾರಂಟಿಗಳ ಜನಪ್ರಿಯತೆಯ ಮೇಲೆ ಲೋಕಸಭಾ ಚುನಾವಣೆಯನ್ನೂ (Lok Sabha Election 2024) ಗೆದ್ದು ಬೀಗಲು ಹೊರಟಿರೋ ಸಿಎಂ ಸಿದ್ಧರಾಮಯ್ಯ (CM Siddaramaiah ) ನೇತೃತ್ವದ ಸರ್ಕಾರಕ್ಕೆ ಜಾತಿಗಣತಿಯೇ ಬಿಸಿತುಪ್ಪವಾಗಿ ಪರಿಣಮಿಸೋ ಸಾಧ್ಯತೆ ದಟ್ಟವಾಗಿದೆ. ರಾಜ್ಯದ ಪ್ರಬಲ…
Read More...

ಕರ್ನಾಟಕ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

Karnataka BJP New Office Bearers : ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ (BJP )ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ದೆಹಲಿ ಭೇಟಿಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಾಲಿ ಶಾಸಕರು, ಬಿಜೆಪಿ ಹಿರಿಯ ನಾಯಕರ ಜೊತೆಗೆ 6 ಮಂದಿ ಮಹಿಳಾ…
Read More...

ಸುನಿಲ್‌ ಕುಮಾರ್‌ ಆರ್ಭಟಕ್ಕೆ ನಲುಗಿದ ಸರಕಾರ : ವಿಪಕ್ಷ ನಾಯಕನಾಗಿ ಎಡವಿದ್ರಾ ಆರ್‌.ಅಶೋಕ್‌ ?

ಬೆಳಗಾವಿ ಅಧಿವೇಶನ (Belagavi session) ಹಲವು ವಿಚಾರಗಳಿಗೆ ಬಾರೀ ಸದ್ದು ಮಾಡುತ್ತಿದೆ. ಇದೇ ಮೊದಲ ಬಾರಿಗೆ ಆರ್‌.ಅಶೋಕ್‌ (opposition leader R Ashok) ಪ್ರತಿಪಕ್ಷ ನಾಯಕರಾಗಿ ಸದನದಲ್ಲಿ ಸರಕಾರವನ್ನು ಎದುರಿಸುತ್ತಿದ್ದಾರೆ. ಆದರೆ ಸದನದಲ್ಲಿ ಈ ಬಾರಿ ಸರಕಾರಕ್ಕೆ ತಲೆನೋವಾಗಿರುವುದು…
Read More...