Assembly Election 2023 : ಎಎಪಿ ಟಿಕೆಟ್‌ ಆಕಾಂಕ್ಷಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು : (Assembly Election 2023) ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳು ಹೆಣಗಾಡುತ್ತಿವೆ. ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದು, ಈಗಾಗಲೇ ಜೆಡಿಎಸ್‌ ತನ್ನ ಮೊದಲ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಂತರದಲ್ಲಿ ಕಾಂಗ್ರೆಸ್‌ ಪಕ್ಷದ ಚುನಾವಣೆ ಸಮಿತಿ ಸಭೆ ನಡೆದಿದ್ದು, ಕಾಂಗ್ರೆಸ್‌ ಚುನಾವಣಾ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬಿಡುಗಡೆಯಾಗಿದೆ. ಇದೀಗ ಎಎಪಿ ಪಕ್ಷ ಕೂಡ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನಟ ಟೆನಿಸ್​ ಕೃಷ್ಣ ಹಾಗೂ ಬ್ರಿಜೇಶ್ ಕಾಳಪ್ಪನವರು ಈ ಬಾರಿ ಚುನಾವಣೆ ಕಣಕ್ಕಿಳಿಯಲಿದ್ದಾರೆ. ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗಿದ್ದು, ಪಂಜಾಬ್‌ ವಿಧಾನಸಭೆಯಲ್ಲಿ ಯಶಸ್ಸು ಕಂಡ ಎಎಪಿ ಕರ್ನಾಟಕದಲ್ಲೂ ಯಶಸ್ಸನ್ನು ಸಾಧಿಸಲು ಹೆಣಗಾಡುತ್ತಿದೆ.

ಆಮ್‌ ಆದ್ಮಿ ಪಕ್ಷದ ಯಾವ ಅಭ್ಯರ್ಥಿಗಳು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.
ತೇರದಾಳ – ಅರ್ಜುನ ಹಲಗಿಗೌಡರ
ಬಾದಾಮಿ – ಶಿವರಾಯಪ್ಪ ಜೋಗಿನ
ಬಾಗಲಕೋಟೆ – ರಮೇಶ ಬದ್ನೂರ
ಅಥಣಿ – ಸಂಪತ್ ಕುಮಾರ ಶೆಟ್ಟಿ
ಬೈಲಹೊಂಗಲ – ಬಿ. ಎಂ. ಚಿಕ್ಕನಗೌಡರ
ರಾಮದುರ್ಗ – ಮಲ್ಲಿಕಾರ್ಜುನ ನದಾಫ್​
ಹುಬ್ಬಳ್ಳಿ-ದಾರವಾಡ ಪೂರ್ವ – ಬಸವರಾಜ ಎಸ್‌ ತೇರದಾಳ
ಹುಬ್ಬಳ್ಳಿ-ದಾರವಾಡ ಕೇಂದ್ರ – ವಿಕಾಸ ಸೊಪ್ಪಿನ
ಕಲಘಟಗಿ – ಮಂಜುನಾಥ ಜಕ್ಕಣ್ಣವರ
ರೋಣ – ಆನೇಕಲ್‌ ದೊಡ್ಡಯ್ಯ
ಬ್ಯಾಡಗಿ – ಎಂ. ಎನ್.‌ ನಾಯಕ
ರಾಣೆಬೆನ್ನೂರು – ಹನುಮಂತಪ್ಪ ಕಬ್ಬಾರ
ಬಸವಕಲ್ಯಾಣ – ದೀಪಕ ಮಲಗಾರ
ಹುಮನಾಬಾದ – ಬ್ಯಾಂಕ್‌ ರೆಡ್ಡಿ
ಬೀದರ್​ ದಕ್ಷಿಣ – ನಸೀಮುದ್ದಿನ್‌ ಪಟೇಲ
ಭಾಲ್ಕಿ – ತುಕಾರಾಮ ನಾರಾಯಣರಾವ್ ಹಜಾರೆ
ಔರಾದ – ಬಾಬುರಾವ ಅಡ್ಕೆ
ದೊಡ್ಡಬಳ್ಳಾಪುರ – ಪುರುಷೋತ್ತಮ
ನೆಲಮಂಗಲ – ಗಂಗಬೈಲಪ್ಪ ಬಿ.ಎಂ
ಬಾಗೇಪಲ್ಲಿ – ಮಧುಸೀತಪ್ಪ
ಚಿಂತಾಮಣಿ – ಸಿ. ಬೈರೆಡ್ಡಿ
ಕೊಲಾರ – ಆರ್.‌ ಗಗನ ಸುಕನ್ಯ
ಮಾಲೂರು – ರವಿಶಂಕರ್‌ ಎಂ
ದಾಸರಹಳ್ಳಿ – ಕೀರ್ತನ್‌ ಕುಮಾರ
ಮಹಾಲಕ್ಷ್ಮಿ ಲೇಔಟ್-ಶಾಂತಲಾ ದಾಮ್ಲೆ
ಮಲ್ಲೇಶ್ವರಂ – ಸುಮನ್ ಪ್ರಶಾಂತ್‌
ಹೆಬ್ಬಾಳ – ಮಂಜುನಾಥ ನಾಯ್ಡು
ಪುಲಕೇಶಿನಗರ – ಸುರೇಶ್‌ ರಾಥೋಡ್‌
ಸಿ.ವಿ. ರಾಮನ್‌ ನಗರ – ಮೋಹನ ದಾಸರಿ
ಶಿವಾಜಿನಗರ – ಪ್ರಕಾಶ್‌ ನೆಡುಂಗಡಿ
ಶಾಂತಿನಗರ – ಕೆ ಮಥಾಯ್
ರಾಜಾಜಿನಗರ – ಬಿಟಿ ನಾಗಣ್ಣ
ವಿಜಯನಗರ – ಡಾ ರಮೇಶ್‌ ಬೆಲ್ಲಂಕೊಂಡ
ಚಿಕ್ಕಪೇಟೆ – ಬ್ರಿಜೇಶ್‌ ಕಾಳಪ್ಪ
ಪದ್ಮನಾಭನಗರ – ಅಜಯ್‌ ಗೌಡ
ಬಿ.ಟಿ.ಎಂ ಬಡಾವಣೆ – ಶ್ರೀನಿವಾಸ್‌ ರೆಡ್ಡಿ
ಬೊಮ್ಮನಹಳ್ಳಿ – ಸೀತಾರಾಮ್‌ ಗುಂಡಪ್ಪ
ಕಲಬುರಗಿ ಗ್ರಾಮೀಣ – ಡಾ. ರಾಘವೇಂದ್ರ ಚಿಂಚನಸೂರ
ಕಲಬುರಗಿ ದಕ್ಷಿಣ – ಸಿದ್ದರಾಮ ಅಪ್ಪಾರಾವ ಪಾಟೀಲ
ಕಲಬುರಗಿ ಉತ್ತರ – ಸಯ್ಯದ್‌ ಸಜ್ಜಾದ್‌ ಅಲಿ
ಇಂಡಿ – ಗೋಪಾಲ ಆರ್‌ ಪಾಟೀಲ
ಗಂಗಾವತಿ – ಶರಣಪ್ಪ ಸಜ್ಜಿಹೊಲ
ರಾಯಚೂರು – ಗ್ರಾಮೀಣ ಡಾ. ಸುಭಾಶಚಂದ್ರ ಸಾಂಭಾಜಿ
ರಾಯಚೂರು ನಗರ- ಡಿ. ವೀರೇಶ ಕುಮಾರ ಯಾದವ
ಮಾನ್ವಿ – ರಾಜಾ ಶಾಮಸುಂದರ ನಾಯಕ
ಲಿಂಗಸುಗೂರು – ಶಿವಪುತ್ರ ಗಾಣದಾಳ
ಸಿಂಧನೂರು – ಸಂಗ್ರಾಮ ನಾರಾಯಣ ಕಿಲ್ಲೇದ
ವಿಜಯನಗರ – ಡಿ. ಶಂಕರದಾಸ
ಕೂಡ್ಲಿಗಿ – ಶ್ರೀನಿವಾಸ ಎನ್
ಹರಪನಹಳ್ಳಿ – ನಾಗರಾಜ ಎಚ್‌
ಚಿತ್ರಗುರ್ಗ – ಜಗದೀಶ ಬಿ. ಇ
ಜಗಳೂರು – ಗೋವಿಂದರಾಜು
ಹರಿಹರ – ಗಣೇಶಪ್ಪ ದುರ್ಗದ
ದಾವಣಗೆರೆ ಉತ್ತರ – ಶ್ರೀಧರ ಪಾಟೀಲ
ತುರುವೇಕೆರೆ – ಟೆನ್ನಿಸ್‌ ಕೃಷ್ಣ
ಕುಣಿಗಲ್‌ – ಜಯರಾಮಯ್ಯ
ಗುಬ್ಬಿ – ಪ್ರಭುಸ್ವಾಮಿ
ಶಿರಾ – ಶಶಿಕುಮಾರ್
ಪಾವಗಡ – ರಾಮಾಂಜನಪ್ಪ ಎನ್
ಶೃಂಗೇರಿ – ರಾಜನ್‌ ಗೌಡ ಎಚ್.ಎಸ್‌
ಹಾಸನ – ಅಗಿಲೆ ಯೋಗೀಶ್‌
ಭದ್ರಾವತಿ – ಆನಂದ್
ಶಿವಮೊಗ್ಗ – ನೇತ್ರಾವತಿ ಟಿ
ಸಾಗರ – ಕೆ. ದಿವಾಕರ
ಮೂಡಬಿದ್ರಿ – ವಿಜಯನಾಥ ವಿಠಲ ಶೆಟ್ಟಿ
ಮಂಗಳೂರು ನಗರ ದಕ್ಷಿಣ – ಸಂತೋಷ್‌ ಕಾಮತ
ಸುಳ್ಯ – ಸುಮನಾ
ಕಾರ್ಕಳ – ಡ್ಯಾನಿಯಲ್
ಶಿರಸಿ – ಹಿತೇಂದ್ರ ನಾಯ್ಕ್
ಮಳವಳ್ಳಿ – ಬಿಸಿ ಮಹದೇವಸ್ವಾಮಿ
ಮಂಡ್ಯ – ಬೊಮ್ಮಯ್ಯ
ಪಿರಿಯಾಪಟ್ಟಣ – ರಾಜಶೇಖರ್‌ ದೊಡ್ಡಣ್ಣ
ಚಾಮರಾಜ – ಮಾಲವಿಕಾ ಗುಬ್ಬಿವಾಣಿ
ನರಹಿಂಹರಾಜ – ಧರ್ಮಶ್ರೀ
ಟಿ. ನರಸಿಪುರ – ಸಿದ್ದರಾಜು
ಮಾಗಡಿ – ರವಿಕಿರಣ್‌ ಎಂ.ಎನ್
ರಾಮನಗರ – ನಂಜಪ್ಪ ಕಾಳೇಗೌಡ
ಕನಕಪುರ – ಪುಟ್ಟರಾಜು ಗೌಡ
ಚನ್ನಪಟ್ಟಣ – ಶರತ್ ಚಂದ್ರ
ದೇವನಹಳ್ಳಿ – ಶಿವಪ್ಪ ಬಿ.ಕೆ

ಇದನ್ನೂ ಓದಿ : Kumaraswamy promises to DeveGowda: 60 ವರ್ಷದಲ್ಲಿ ನೀವು ಮಾಡದ ಸಾಧನೆಯನ್ನು ನಾನು ಮಾಡುತ್ತೇನೆ: ದೇವೇಗೌಡರಿಗೆ ಕುಮಾರಸ್ವಾಮಿ ಶಪಥ

Assembly Election 2023: First list of AAP ticket aspirants released

Comments are closed.