ಬುಧವಾರ, ಜೂನ್ 18, 2025
HomeSpecial Storyಮಹಾಲಯ ಅಮವಾಸ್ಯೆ : 3 ದಿನ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ನಿಷೇಧ

ಮಹಾಲಯ ಅಮವಾಸ್ಯೆ : 3 ದಿನ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ನಿಷೇಧ

- Advertisement -

ಮೈಸೂರು : ಮಹಾಲಯ ಅಮಾವಾಸ್ಯೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದನ್ನು ತಪ್ಪಿಸುವ ಸಲುವಾಗಿ ಮೈಸೂರಿನ ಖ್ಯಾತ ಚಾಮುಂಡೇಶ್ವರಿ ದೇಗುಲದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ.

Alvas1

ವರ್ಷಂಪ್ರತಿ ಮಹಾಲಯ ಅಮವಾಸ್ಯೆಯ ದಿನದಂದು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಮೈಸೂರು ಜಿಲ್ಲೆಯಲ್ಲೀಗ ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.

Chamundeshwari Temple 1

ಚಾಮುಂಡಿ ಬೆಟ್ಟದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಟ್ಟಗಳಿಗೆ ಹೋಗುವ ರಸ್ತೆಯನ್ನು ಸಹ ಬ್ಯಾರಿಕೇಡ್ ಹಾಕಿ ಮುಚ್ಚಲಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular