Kannada News > ವಿಶೇಷ > ನಿಗೂಢ ಮಾಂತ್ರಿಕರು
ಉದಿನೂರಿನ ಮಾಂತ್ರಿಕ ಕೃಷ್ಣಪ್ಪ ನನ್ನ ಮುಂದೆ ಅನೇಕ ಟ್ರಕ್ಕುಗಳನ್ನು ಮಾಡೋಕ್ಕೆ ಸಿದ್ಧನಿದ್ದ… ಆದ್ರೆ ನಾನು ಅದ್ಯಾವಾಗ ಆತನ ಮೊದಲ ಟ್ರಿಕ್ಕನ್ನೇ ವಿಜ್ಞಾನ ಅಂದೆನೋ ಆಗಲೇ ಆತ ನಮ್ಮನ್ನು...
Read moreಕೆ.ಆರ್.ಬಾಬು (ಹಿರಿಯ ಪತ್ರಕರ್ತರು) ಇಲ್ಲಿ ಎಲ್ಲವೂ ನಿಗೂಢ..! ಇದು ಮಾಂತ್ರಿಕರ ಬೀಡು..! ಇದೊಂದು ಮಾಯನಗರಿ..! ಯಕ್ಷಿಣಿ ವಿದ್ಯೆಗಳ ನೆಲ..! ಅದುವೇ ಕೊಳ್ಳೆಗಾಲ..!! ಕೊಳ್ಳೆಗಾಲದ ಜನ ಅಂದ್ರೆ ಇವತ್ತಿಗೂ...
Read moreಮಾಂತ್ರಿಕರ ಅನೇಕ ಮನೆಗಳನ್ನು ಹೊಕ್ಕು ಬಂದ ನಾನು ಅವರ ಅನೇಕ ವಿದ್ಯೆಗಳನ್ನು ಕಣ್ಣಾರೆ ಕಂಡಿದ್ದೇನೆ.. ಎಲ್ಲವೂ ಕಪಟ ಮತ್ತು ಕಣ್ಣು ಕಟ್ಟು… ಮಾಂತ್ರಿಕರ ಮೇಲಿನ ನಂಬಿಕೆ ಹಳೆಯವು...
Read moreಕೊಳ್ಳೆಗಾಲದ ಉದನೂರಿನ ಆ ಮಾಂತ್ರಿಕ ತನ್ನನ್ನ ತಾನು ಮೋಡಿ ವಿದ್ಯೆಯ ಪಾರಂಗತ ಅಂತ ತೋರಿಸೋಕೆ ನನ್ನ ಕಣ್ಣ ಮುಂದೆಯೇ ಒಂದು ಪವಾಡ ಮಾಡಿದ್ದ.. ಒಂದು ಸಣ್ಣ ಮಡಿಕೆ,...
Read moreನಾನು ಮಾಟಗಾರನೊಬ್ಬನ ಮನೆ ಹೊಕ್ಕ ತಕ್ಷಣ ಆತ ನನ್ನ ಕೈಗೊಂದು ಲೆಟರ್ ನೀಡಿದ್ದ… ಅದು ಸರ್ಕಾರದಿಂದ ಆತನಿಗೆ ಕೊಡಲಾಗಿದ್ದ ಪರ್ಮಿಷನ್ ಲೆಟರ್… ಕೇವಲ ಮನರಂಜನೆಗಾಗಿ ಮೋಡಿ ಆಟವನ್ನ...
Read moreಹುಕ್ಕೇರಿ ಬಾಬಾನ ಬುರುಡೆ ಆಟ ನೋಡಿದ್ದಾಗಿತ್ತು.. ಆ ದಿನ ಬಂದು ಮಲ್ಲಿಕಾರ್ಜುನ ಪಾಟೀಲ್ ಮನೆಯಲ್ಲಿ ತಂಗಿ ವಾಪಸ್ ಬೆಂಗಳೂರಿಗೆ ಬಂದಿದ್ದೆ.. ಆಗಲೇ ನನ್ನ ಕಾಡೋಕೆ ಶುರು ಮಾಡಿದ್ದು...
Read moreಹುಕ್ಕೇರಿಯ ಬಾಬಾನ ಮುಂದೆ ನಾನು ಮತ್ತು ನನ್ನ ಗೆಳೆಯ ಮಲ್ಲಿಕಾರ್ಜುನ ಪಾಟೀಲ್ ಮಾತ್ರವಲ್ಲ, ನೂರಾರು ಜನ ಇದ್ವಿ… ಇದ್ದಕ್ಕಿದ್ದಂತೆ ಬಾಬಾ ಹೂಂಕರಿಸತೊಡಗಿದ್ದ.. ಏನಾಯ್ತು ಅಂತ ಅಲ್ಲೇ ನಿಂತಿದ್ದ...
Read moreಬಾಬಾನ ಬಳಿ ಮಾಹಿತಿ ಕಲೆ ಹಾಕಿದ ಬೆನ್ನಲ್ಲೇ ನಾನು ಅನೇಕ ಭಾನಾಮತಿಗೊಳಗಾದ ಜನರನ್ನ ಸಂದರ್ಶಿಸಿದ್ದೇನೆ… ಅವರನ್ನು ನಾನು ಮಾತಾಡಿಸಿದಾಗ ನನಗೆ ಸಿಕ್ಕ ಉತ್ತರವೆಲ್ಲವೂ ಭಾನಾಮತಿ ಪರ ಇದ್ದಂತವೇ…...
Read moreಬಾಬಾ ಎಲ್ಲವನ್ನೂ ವಿವರಿಸಿದ್ದ... ಭಾನಾಮತಿಯನ್ನ ಹೇಗೆ ಮಾಡ್ತಾರೆ ಅನ್ನೋದರ ಬಗ್ಗೆ ನಾನು ತಿಳಿದುಕೊಂಡು ಆಗಿತ್ತು... ನನ್ನ ಪಕ್ಕದಲ್ಲೇ ಕೂತಿದ್ದ ಕುಂಬಾರನಿಗೆ ಪಟ್ಟಂತ ಒಂದು ಪ್ರಶ್ನೆ ಹೊಳೆದಿತ್ತು... ಅದೇನಪ್ಪ...
Read moreಆ ಬಾಬಾ ಭಾನಾಮತಿ... ವಶೀಕರಣದ ಬಗ್ಗೆ ಹೇಳತೊಡಗಿದ್ದ...ನಾನು ಕೇಳಿಸಿಕೊಳ್ಳತೊಡಗಿದ್ದೆ... ವೀರಶೆಟ್ಟಿ ಕುಂಬಾರ ಅದನ್ನೆಲ್ಲ ಬರೆದು ಕೊಳ್ಳತೊಡಗಿದ್ದ. ಹೇಳಿ ಕೇಳಿ ಕುಂಬಾರ ಪತ್ರಕರ್ತ. ಅದರಲ್ಲೂ ಅನೇಕ ದಿನ ಪತ್ರಿಕೆಗಳಲ್ಲಿ...
Read more© 2022 News Next - All Rights Reserved.
Crafted By ForthFocus™ & Kalahamsa Infotech Pvt.ltd