Browsing Category
karnataka
ಸಿಎಂ ಆಯ್ತು, ಕಾಂಗ್ರೆಸ್ ನಲ್ಲಿ ಇನ್ಮುಂದೇ ಡಿಸಿಎಂ ಫೈಟ್ : ಸಿದ್ದರಾಮಯ್ಯ Vs ಡಿಕೆ ಶಿವಕುಮಾರ್
ಬೆಂಗಳೂರು : ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ಸುದ್ದಿ ಇತ್ತು. ಲೋಕಸಭೆ ಚುನಾವಣೆ (Loka Sabha Election 2024) ಬಳಿಕ ಎರಡನೇ ಟರ್ಮ್ ನ ಸಿಎಂ ಸ್ಥಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (Next CM DK Shivakumar) ಏರಲಿದ್ದಾರೆ ಎಂಬ ಮಾತಿತ್ತು. ಆದರೆ ಸಿಎಂ ಸ್ಥಾನಕ್ಕೆ ಏರೋ ಮುನ್ನವೇ…
Read More...
Read More...
ಪ್ರಧಾನಿ ವಿಶ್ವಕರ್ಮ ಯೋಜನೆ : ಕುಶಲಕರ್ಮಿಗಳಿಗೆ ಸಿಗುತ್ತೆ 2 ಲಕ್ಷರೂ. ಸಬ್ಸಿಡಿ ಸಾಲ, ಅರ್ಜಿ ಸಲ್ಲಿಸುವುದು ಹೇಗೆ ?
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ( PM Narendra Modi Birthday) ಅವರ ಹುಟ್ಟುಹಬ್ಬದ ದಿನದಂದೇ ಪ್ರಧಾನಿ ವಿಶ್ವಕರ್ಮ ಯೋಜನೆ (PM Vishwakarma Yojana) ಲೋಕಾಪರ್ಣೆಯಾಗಿದೆ. ಈ ಯೋಜನೆಯಲ್ಲಿ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು 13,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಯೋಜನೆಯ ಮೂಲಕ…
Read More...
Read More...
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗಣೇಶ ಚತುರ್ಥಿ ಶಾಲಾ ರಜೆಯಲ್ಲಿ ಬದಲಾವಣೆ
ಬೆಂಗಳೂರು : ದಕ್ಷಿಣ ಕನ್ನಡ (Dakshin Kannada) ಮತ್ತು ಉಡುಪಿ (Udupi ) ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ (Ganesh Chaturthi ) ಪ್ರಯುಕ್ತ ಸೆಪ್ಟೆಂಬರ್ 18 ಸೋಮವಾರದಂದು ರಜೆ ಘೋಷಣೆಯಾಗಿತ್ಬತು. ಆದ್ರೀಗ ಎಲ್ಲರ ಒತ್ತಡ ಬೆನ್ನಲ್ಲೇ ಸೋಮವಾರದ ಬದಲು ಶಾಲೆ ರಜೆಯನ್ನು (School Holiday)…
Read More...
Read More...
ಜೆಡಿಎಸ್, ಬಿಜೆಪಿ ಮೈತ್ರಿಗೂ ಮುನ್ನ ಮಾತುಕತೆ: ಎಚ್ಡಿ ದೇವೇಗೌಡರು ನರೇಂದ್ರ ಮೋದಿ ಮುಂದಿಟ್ಟ ಕಂಡಿಶನ್ಸ್ ಏನು ಗೊತ್ತಾ…
ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆಗೂ (Lok Sabha Election 2024) ಮುನ್ನವೇ ಮತ್ತೊಮ್ಮೆ ಬಿಜೆಪಿ ಹಾಗೂ ಜೆಡಿ ಎಸ್ ನಡುವೇ ಮೈತ್ರಿ ನಡೆಯೋದು ಖಚಿತವಾಗಿದೆ. ಆದರೆ ಜೆಡಿಎಸ್ ಹಾಗೂ ಬಿಜೆಪಿ (JDS- BJP) ನಡುವೆ ಮೈತ್ರಿ ಮಾತುಕತೆಯಲ್ಲಿ ಏನೆಲ್ಲ ಷರತ್ತುಗಳಿವೆ ? ಮೈತ್ರಿಗೆ ರಾಜಕೀಯ…
Read More...
Read More...
ಪಡಿತರ ಚೀಟಿ ತಿದ್ದುಪಡಿಗೆ ಇನ್ಮುಂದೆ ಅವಕಾಶವೇ ಇಲ್ಲ ! ಜಾರಿಯಾಯ್ತು ಸರಕಾರದ ಹೊಸ ಆದೇಶ
ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರ (Karnataka Governament ) ಜನರಿಗೆ ಸರಕಾರಿ ಯೋಜನೆಗಳ (Karnataka Governament Schemes ) ಲಾಭ ದೊರಕಬೇಕು ಅನ್ನೋ ಕಾರಣಕ್ಕೆ ಪಡಿತರ ಚೀಟಿ ತಿದ್ದುಪಡಿಗೆ (Ration Card Updates) ಅವಕಾಶ ಕಲ್ಪಿಸಿತ್ತು. ಆದ್ರೆ ಸರಕಾರದ ಗಡುವು ಈಗಾಗಲೇ ಮುಗಿದಿದ್ದು,…
Read More...
Read More...
ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ : ಇಲ್ಲಿದೆ ಗುಡ್ನ್ಯೂಸ್
ನವದೆಹಲಿ : ಕರ್ನಾಟಕ (Karnataka) ಸೇರಿ ಹಲವು ರಾಜ್ಯಗಳಲ್ಲಿ ರಾಷ್ಟ್ರೀಯ ಪಿಂಚಣಿ (NPS )ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (Old pension scheme) ಮರು ಜಾರಿಗೊಳಿಸುವಂತೆ ಒತ್ತಾಯಿಸಿ ನೌಕರರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಹಳೆಯ ಪಿಂಚಣಿ ಯೋಜನೆಗೆ…
Read More...
Read More...
ಗೃಹಲಕ್ಷ್ಮೀ ಯೋಜನೆ : ಗೃಹಿಣಿಯರಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ , ಖಾತೆಗೆ 4000ರೂ. ಜಮೆ
ಬೆಂಗಳೂರು : ರಾಜ್ಯದ ಕರ್ನಾಟಕ ಸರಕಾರ (Karnataka Government) ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಇದೀಗ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ 2000 ರೂಪಾಯಿ ಹಣವನ್ನು ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ (Bank Account Transfer )…
Read More...
Read More...
ಬಿಜೆಪಿ ಹೈಕಮಾಂಡ್ ಜೊತೆ ಎಚ್ಡಿ ಕುಮಾರಸ್ವಾಮಿ ಚರ್ಚೆ : ಗಣೇಶ ಚತುರ್ಥಿ ಬಳಿಕ ಜೆಡಿಎಸ್ – ಬಿಜೆಪಿ ಮೈತ್ರಿ
ಬೆಂಗಳೂರು : ದೇಶದಲ್ಲಿ ಲೋಕಸಭಾ ಚುನಾವಣೆಗೆ (Loka Sabha Election) ಸಿದ್ಧತೆ ಆರಂಭವಾಗಿರೋ ಬೆನ್ನಲ್ಲೇ ಕರ್ನಾಟಕದಲ್ಲಿ ಮೈತ್ರಿ ಮಾತುಕತೆ ಸದ್ದು ಮಾಡಲಾರಂಭಿಸಿದೆ. ಕೋಮುವಾದಿ ಪಕ್ಷ ಎಂದೇ ಬಿಂಬಿಸಲ್ಪಟ್ಟಿದ್ದ ಬಿಜೆಪಿಯೊಂದಿಗೆ ಕರ್ನಾಟಕದ ಪ್ರಭಾವಿ ಪ್ರಾದೇಶಿಕ ಪಕ್ಷ ಜೆಡಿಎಸ್( JDS)…
Read More...
Read More...
ಪಡಿತರ ಚೀಟಿ ತಿದ್ದುಪಡಿಗೆ ಇಂದೇ ಕೊನೆಯ ದಿನ : ಮಿಸ್ ಮಾಡಿದ್ರೆ ಸಿಗಲ್ಲ ಗೃಹಲಕ್ಷ್ಮೀ ಹಣ
ಬೆಂಗಳೂರು : ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಸೌಲಭ್ಯ ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರಿಗೆ ಇನ್ನೂ ಸಿಕ್ಕಿಲ್ಲ. ಇಂತಹ ವಂಚಿತರಿಗೆ ಸೌಲಭ್ಯ ದೊರಕಿಸಿಕೊಡುವ ಸಲುವಾಗಿ ರಾಜ್ಯ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿ ತಿದ್ದುಪಡಿಗೆ (Ration Card…
Read More...
Read More...
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ, ಕರ್ನಾಟಕದಲ್ಲಿ ಹೈಲರ್ಟ್, ಏನಿದರ ಲಕ್ಷಣ ?
ಮಂಗಳೂರು : ಕೇರಳದಲ್ಲಿ ನಿಫಾ ವೈರಸ್ (Nipah Virus Case ) ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿಯೂ ಹೈಅಲರ್ಟ್ (karnataka High Alert) ಘೋಷಿಸಲಾಗಿದೆ. ಅದ್ರಲ್ಲೂ ಕರ್ನಾಟಕ - ಕೇರಳ ಗಡಿ (Karnataka - Kerala Border) ಭಾಗವಾಗಿರುವ ದಕ್ಷಿಣ ಕನ್ನಡ (Dakshina…
Read More...
Read More...