Browsing Category

karnataka

ಕೊಲ್ಲೂರು -ನಾಗೋಡಿ ಘಾಟಿಯಲ್ಲಿ ಬಸ್‌ ಅವಘಡ : ವಿದ್ಯಾರ್ಥಿಗಳಿಗೆ ಗಾಯ

Bus Accident Nagodi Ghat : ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ರಸ್ತೆ ಪಕ್ಕದ ಚರಂಡಿಗೆ ಉರುಳಿದ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ನಾಗೋಡಿ ಘಾಟಿ (Nagodi Ghat) ಯಲ್ಲಿ ನಡೆದಿದೆ. ಘಟನೆಯಲ್ಲಿ ಶಾಲೆ, ಕಾಲೇಜಿಗೆ ತೆರಳುತ್ತಿದ್ದ ಹಲವು ವಿದ್ಯಾರ್ಥಿಗಳು…
Read More...

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ : ಜುಲೈ 20 ರಂದು ಶಾಲೆಗಳಿಗೆ ರಜೆ ಘೋಷಣೆ

Mangalore School Holiday July 20  : ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಳೆಯ ಜೊತೆಗೆ ಗುಡ್ಡ ಕುಸಿತ, ನೆರೆ ಹಾವಳಿಯಿಂದ ಜನರು ತತ್ತರಿಸಿದ್ದಾರೆ. ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
Read More...

ಉಡುಪಿ ಜಿಲ್ಲೆಯಾದ್ಯಂತ ನಾಳೆ (ಜುಲೈ 20) ಶಾಲೆಗಳಿಗೆ ರಜೆ ಘೋಷಣೆ : ಹಡವು ಪಡುಕೋಣೆಯಲ್ಲಿ ಮನೆ ಮೇಲೆ ಬಿತ್ತು ಬೃಹತ್‌ ಮರ

Udupi School Holiday heavy rain : ಉಡುಪಿ/ ಬೈಂದೂರು : ಪುಷ್ಯಾ ಮಳೆ ಮೊದಲ ದಿನದಿಂದಲೇ ಆರಂಭಿಸೋದಕ್ಕೆ ಆರಂಭಿಸಿದೆ. ಇಂದು ನಾಳೆ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜುಲೈ 20 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ…
Read More...

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ Red Alert : ಜುಲೈ 19 ರಂದು ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಕಡಬ…

Heavy rain in Dakshina Kannada Red Alert : ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಕೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜುಲೈ 19 ರಂದು ಭಾರೀ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದ್ದು,…
Read More...

ಉಡುಪಿ ಶಾಲೆಗಳಿಗೆ ನಾಳೆ (ಜುಲೈ 19) ರಜೆ ಘೋಷಣೆ : ಪುನರ್ವಸು ಮಳೆಯ ಅಬ್ಬರಕ್ಕೆ ಕರಾವಳಿ ತತ್ತರ

ಉಡುಪಿ : ಪುನರ್ವಸು ಮಳೆ ಕರಾವಳಿಯಲ್ಲಿ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಉಡುಪಿ ಜಿಲ್ಲೆಯಾದ್ಯಂತ ಜುಲೈ 18 ರಂದು ಧಾರಾಕಾರ ಮಳೆ ಸುರಿದಿದೆ. ಜುಲೈ 19 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಉಡುಪಿ ಜಿಲ್ಲೆಯ…
Read More...

School Holiday : ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ಜುಲೈ 18 ರಂದು ರಜೆ : ಡಿಸಿ ಮುಲ್ಲೈ ಮುಗಿಲನ್‌…

Dakshina Kannada School Holiday July 18 : ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 18 ರಂದು ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ…
Read More...

Shiruru Land Slide : ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಗುಡ್ಡ ಕುಸಿತ : 7 ಮಂದಿ ಸಾವು, ಓರ್ವನ…

Shiruru Land Slide 7 Death:  ಕಾರವಾರ : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನ ಬಳಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಗುಡ್ಡ ಕುಸಿತ ಉಂಟಾಗಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಓರ್ವನ…
Read More...

Udupi Red Alert Heavy Rain : ಬನ್ನಾಡಿ, ಮಟಪಾಡಿ, ಗಿಳಿಯಾರು ಜಲಾವೃತ : ಪುನರ್ವಸು ಬಾರೀ ಮಳೆಗೆ ತತ್ತರಿಸಿದ ಉಡುಪಿ…

Udupi Heavy Rain : ಉಡುಪಿ : ನಿರಂತರವಾಗಿ ಸುರಿಯುತ್ತಿರುವ ಪುನರ್ವಸು ಮಳೆ ಕರಾವಳಿಯಲ್ಲಿ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಕೋಟ ಸಮೀಪದ ಬನ್ನಾಡಿ, ಗಿಳಿಯಾರು, ಬ್ರಹ್ಮಾವರದ ಮಟಪಾಡಿ, ನೀಲಾವರ ಪ್ರದೇಶ ಜಲಾವೃತವಾಗಿದೆ. ಕೋಟ- ಸಾಯಿಬ್ರಕಟ್ಟೆ ಸಂಪರ್ಕ ರಸ್ತೆ ಕಡಿತವಾಗಿದೆ. ಬ್ರಹ್ಮಾವರ…
Read More...

7ನೇ ವೇತನ ಆಯೋಗ ವರದಿ ಜಾರಿ : ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳ ? ಇಲ್ಲಿದೆ ಸಂಪೂರ್ಣ ಮಾಹಿತಿ

7th Pay Scale Karnataka: ಬೆಂಗಳೂರು : ಕರ್ನಾಟಕ ಸರಕಾರ ಕೊನೆಗೂ ಸರಕಾರಿ ನೌಕರರ ಬೇಡಿಕೆಯನ್ನು ಈಡೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ (7th Pay Commission) ದ ವರದಿ ಜಾರಿಗೆ ಸಚಿವ ಸಂಪುಟ ಅಸ್ತು ಎಂದಿದೆ.…
Read More...

ಬಿಪಿಎಲ್‌ ಕಾರ್ಡ್‌ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?

BPL card holders : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಜನರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿಶ್ವಕರ್ಮ, ಪ್ರಧಾನ ಮಂತ್ರಿ ಮುದ್ರಾ ಯೋಜನೆಗಳ ಮೂಲಕ ಸ್ವ ಉದ್ಯೋಗಕ್ಕೆ ಅನುಕೂಲ ಕಲ್ಪಿಸಿದ್ದರೆ, ಇದೀಗ ಬಡ ಜನರಿಗೆ 5 ಲಕ್ಷ ರೂಪಾಯಿಯ ಆರ್ಥಿಕ ಅನುಕೂಲ ಕಲ್ಪಿಸುವ…
Read More...