ಮಂಗಳವಾರ, ಜೂನ್ 6, 2023
Follow us on:

Uncategorized

ಆ್ಯಪ್ ಆಯ್ತು,, ಇದೀಗ ಚೀನಾಕ್ಕೆ ಶಾಕ್ ಕೊಟ್ಟ ಬಿಎಸ್ಎನ್ಎಲ್ !

ನವದೆಹಲಿ : ಕುತಂತ್ರಿ ಚೀನಾದ ವಿರುದ್ದ ಸಮರ ಸಾರಿರುವ ಭಾರತ 59 ಆ್ಯಪ್ ಗಳನ್ನು ಬ್ಯಾನ್ ಮಾಡುವ ಮೂಲಕ ಹೊಡೆತ ಕೊಟ್ಟಿತ್ತು. ಆದ್ರೀಗ ಭಾರತ್ ಸಂಚಾರ್ ನಿಗಮ್...

Read more

‘ಪ್ರತಿಷ್ಠೆ’ ಉಳಿಸಿಕೊಳ್ಳುವತ್ತ ಬಿಎಸ್ವೈ : ‘ಪ್ರತಿಜ್ಞಾ’ ಬಿಸಿಯಲ್ಲಿ ಡಿಕೆಶಿ : ‘ಕೊರೊನಾ’ಕ್ಕೆ ಬಲಿಯಾದ್ರ ಜನರು ?

ಬೆಂಗಳೂರು : ಕರ್ನಾಟಕದಲ್ಲಿ ಭೀಕರವಾಗಿ ಕೊರೋನಾ ಸ್ಪೋಟಗೊಂಡಿದೆ. ಅಪಾಯದ ಮಟ್ಟವನ್ನು ಮೀರಿದೆ. ಕರ್ನಾಟಕದಲ್ಲಿ ಒಂದೇ ದಿನ ಸಾವಿರಕ್ಕೂ ಅಧಿಕ ಪ್ರಕರಣ ವರದಿಯಾಗಿದೆ. ಈ ನಡುವೆ ಕರ್ನಾಟಕದ ಆಡಳಿತ...

Read more

ಕೊರೊನಾ ವೈರಸ್ ಮಹಾಮಾರಿಯ ನಡುವಲ್ಲೇ ರಕ್ತದಾನ : ಮೊಗವೀರ ಯುವ ಸಂಘಟನೆಯಿಂದ ವಿಭಿನ್ನ ಕಾರ್ಯಕ್ರಮ

ಉಡುಪಿ : ಕೊರೊನಾ ಮಹಾಮಾರಿಯ ಆರ್ಭಟ ದಿನೇ ದಿನೇ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿಯೂ ರಕ್ತದ ಕೊರತೆ ಎದುರಾಗಿದೆ. ಕೊರೊನಾ ನಡುವಲ್ಲಿ ಉಡುಪಿ ಜಿಲ್ಲೆಯಲ್ಲಿ ಯಾರೂ ಕೂಡ ರಕ್ತದ ಕೊರತೆಯಿಂದ...

Read more

ಬಾಣಸಿಗನಿಗೆ ಕೊರೊನಾ ಸೋಂಕು : ಉಡುಪಿಯ ಸ್ವಾದಿಷ್ಟ್ ಹೋಟೆಲ್ ಸೀಲ್ ಡೌನ್

ಉಡುಪಿ : ಹೋಟೆಲ್ ಬಾಣಸಿಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಗರದ ಬನ್ನಂಜೆಯಲ್ಲಿರುವ ಸ್ವಾದಿಷ್ಟ್ ಹೋಟೆಲ್ ನ್ನು ಸೀಲ್ ಡೌನ್ ಮಾಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿಯೂ...

Read more

ಕೋಳಿ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು : ಶಿರಿಯಾರದ ಪಡುಮಂಡುವಿನಲ್ಲಿ ಮನೆ ಸೀಲ್ ಡೌನ್

ಬ್ರಹ್ಮಾವರ : ಕರಾವಳಿ ಭಾಗದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಇದೀಗ ಕೋಳಿ...

Read more

ಸೋನಿಯಾ ಗಾಂಧಿ ಆಪ್ತನಿಗೆ ED ಶಾಕ್ : ಅಹ್ಮದ್ ಪಟೇಲ್ ನಿವಾಸದ ಮೇಲೆ ದಾಳಿ

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅವರ ಆಪ್ತ, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ರಾಜ್ಯಸಭಾ ಸದಸ್ಯರಾಗಿರುವ...

Read more

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಆಗಸ್ಟ್ 12ರವರೆಗೆ ರೈಲುಗಳ ಸಂಚಾರ ರದ್ದು

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಬೋರ್ಡ್ ರೈಲುಗಳ ದೇಶದಾದ್ಯಂತ ಇಂದಿನಿಂದ ಅಗಸ್ಟ್ 12ರ ವರೆಗೆ ರೈಲುಗಳ...

Read more

ಕೊರೊನಾ ಗೆದ್ದ ಕುಂದಾಪುರದ ಕೊರೊನಾ ವಾರಿಯರ್ಸ್ : ಆರತಿ ಬೆಳಗಿ ಸ್ವಾಗತಿಸಿದ್ರು ಬೆಂಗಳೂರು ನಿವಾಸಿಗಳು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯವನ್ನು ತಲ್ಲಣಗೊಳಿಸಿದೆ. ಕೊರೊನಾ ವಿರುದ್ದ ಲಕ್ಷಾಂತರ ಮಂದಿ ಹೋರಾಟವನ್ನು ನಡೆಸುತ್ತಿದ್ದಾರೆ. ಆದ್ರೀಗ ಕೊರೊನಾ ವಾರಿಯರ್ಸ್ ಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ...

Read more

ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿ ನಿರಂಜನ ಭಟ್ ಗೆ ಜಾಮೀನು

ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಜ್ಯೋತಿಷಿ ನಿರಂಜನ ಭಟ್ ಗೆ ನ್ಯಾಯಾಲಯ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

Read more

ರಾಜ್ಯದಾದ್ಯಂತ ಓಡಾಡಲಿವೆ ಹವಾನಿಯಂತ್ರಿತ ಬಸ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ರಾಜ್ಯದಾದ್ಯಂತ ಹವಾನಿಯಂತ್ರಿತ ಬಸ್ ಗಳ ಓಡಾಟಕ್ಕೆ ಕೆಎಸ್ಆರ್ ಟಿಸಿ ನಿರ್ಧಾರ ಮಾಡಿದೆ. ಆರಂಭಿಕ ಹಂತದಲ್ಲಿ 8 ಕಡೆಗಳಿಗೆ...

Read more
Page 1 of 10 1 2 10