Karnataka Rain Update : ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದಾದ್ಯಂತ ಮಾನ್ಸೂನ್ ಮಳೆಯ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು ಸಹ ಗುಡುಗು ಸಹಿತ ಅತ್ಯಂತ ಭಾರಿ ಮಳೆಯಾಗಲಿದೆ
ಇನ್ನಷ್ಟು ಓದಿvideos
ಕರ್ನಾಟಕದಾದ್ಯಂತ ಮಾನ್ಸೂನ್ ಮಳೆಯ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು ಸಹ ಗುಡುಗು ಸಹಿತ ಅತ್ಯಂತ ಭಾರಿ ಮಳೆಯಾಗಲಿದೆ
ದೇಶದ ಆರ್ಥಿಕ ಬೆನ್ನೆಲುಬಾಗಿರುವ ಯುವಶಕ್ತಿಯ ಉದ್ಯೋಗ ಸ್ಥಿತಿಗತಿಯ ಕುರಿತು ನೀತಿ ಆಯೋಗ (NITI Aayog) ಅತ್ಯಂತ ಆಘಾತಕಾರಿ ಮತ್ತು ಆತಂಕಕಾರಿ ವರದಿಯೊಂದನ್ನು ಹೊರಹಾಕಿದೆ.
ಅಮೆರಿಕದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವ ಕನಸು ಕಾಣುತ್ತಿರುವ ಭಾರತೀಯ ತಂತ್ರಜ್ಞರು ಹಾಗೂ ಐಟಿ ಉದ್ಯೋಗಿಗಳಿಗೆ ಡೊನಾಲ್ಡ್ ಟ್ರಂಪ್ ಆಡಳಿತ ಭಾರಿ ಆಘಾತ ನೀಡಲು ಸಜ್ಜಾಗಿದೆ
ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟಕ್ಕೆ (ಮನ್ಮುಲ್) ಸೇರಿದ ಹಾಲಿನ ಪುಡಿ (Milk Powder) ಸಂಪೂರ್ಣ ಅಸುರಕ್ಷಿತ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.
ಉಡುಪಿ ಜಿಲ್ಲೆಯ ಪ್ರಸಿದ್ಧ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಕರುಳು ಹಿಂಡುವ ಭೀಕರ ಘಟನೆಯೊಂದು ನಡೆದಿದೆ.