yadakumari  1

Yedakumari Landslide : ಕರಾವಳಿ-ಬೆಂಗಳೂರು ಸಂಪರ್ಕಿಸುವ ರೈಲು ಸಂಚಾರ ಸ್ಥಗಿತ

ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಡಕುಮಾರಿ ಹಾಗೂ ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೀಕರ ಭೂಕುಸಿತ ಸಂಭವಿಸಿದೆ.

Bantwal Floods : ಕರಾವಳಿಯಲ್ಲಿ ಮುಂದುವರಿದ ವರುಣನ ಆರ್ಭಟ

ಕರಾವಳಿ ಜಿಲ್ಲೆಗಳಲ್ಲಿ ಧೋ ಕರೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ನದಿ ನೀರು ಹರಿದು ಬಂಟ್ವಾಳ ತಾಲೂಕು ಸಂಪೂರ್ಣವಾಗಿ ಜಲಾವೃತಗೊಂಡಿದೆ.

RCB Brand Value

RCB Brand Value : ಐಪಿಎಲ್ ಇತಿಹಾಸದಲ್ಲೇ ಆರ್‌ಸಿಬಿ ಮಹಾನ್ ದಾಖಲೆ

ಐಪಿಎಲ್ ಟ್ರೋಫಿ ಗೆದ್ದು ಕನ್ನಡಿಗರಿಗೆ ಹಾಗೂ ವಿಶ್ವದಾದ್ಯಂತ ಇರುವ ಅಭಿಮಾನಿಗಳಿಗೆ ಹೆಮ್ಮೆ ತಂದಿದ್ದ ಆರ್‌ಸಿಬಿ ತಂಡದ ಬ್ರ್ಯಾಂಡ್ ಮೌಲ್ಯವು 300 ಮಿಲಿಯನ್ ಡಾಲರ್‌ಗೆ ಏರಿಕೆ ಕಂಡಿದೆ.

LPG GAS Price Down

LPG Price : ಗ್ಯಾಸ್‌ ದರ ಇಳಿಕೆ, ಬಸ್‌ ಟಿಕೆಟ್‌ ದರ ಏರಿಕೆ

ಸಾಮಾನ್ಯ ಜನರಿಗೆ ಪ್ರಯಾಣ ವೆಚ್ಚದ ಬಿಸಿ ತಟ್ಟಿದ್ದು, ಬಸ್ ಟಿಕೆಟ್ ದರದಲ್ಲಿ ಏರಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರ ಇಳಿಕೆ

india
Karnataka Heavy Rain Alert

Rain Alert : ಕರಾವಳಿಯಲ್ಲಿ 2 ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ

ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತೀವ್ರಗೊಂಡಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.