Yedakumari Landslide : ಕರಾವಳಿ-ಬೆಂಗಳೂರು ಸಂಪರ್ಕಿಸುವ ರೈಲು ಸಂಚಾರ ಸ್ಥಗಿತ
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಡಕುಮಾರಿ ಹಾಗೂ ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೀಕರ ಭೂಕುಸಿತ ಸಂಭವಿಸಿದೆ.
ಇನ್ನಷ್ಟು ಓದಿnews
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಡಕುಮಾರಿ ಹಾಗೂ ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೀಕರ ಭೂಕುಸಿತ ಸಂಭವಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಧೋ ಕರೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ನದಿ ನೀರು ಹರಿದು ಬಂಟ್ವಾಳ ತಾಲೂಕು ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಐಪಿಎಲ್ ಟ್ರೋಫಿ ಗೆದ್ದು ಕನ್ನಡಿಗರಿಗೆ ಹಾಗೂ ವಿಶ್ವದಾದ್ಯಂತ ಇರುವ ಅಭಿಮಾನಿಗಳಿಗೆ ಹೆಮ್ಮೆ ತಂದಿದ್ದ ಆರ್ಸಿಬಿ ತಂಡದ ಬ್ರ್ಯಾಂಡ್ ಮೌಲ್ಯವು 300 ಮಿಲಿಯನ್ ಡಾಲರ್ಗೆ ಏರಿಕೆ ಕಂಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತೀವ್ರಗೊಂಡಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.