Box Office Record : ಭಾರತದಲ್ಲಿ ವಿದೇಶಿ ಸಿನಿಮಾ ಅಬ್ಬರ
ಟಾಮ್ ಹಾಲೆಂಡ್ ನಟನೆಯ 'ಸ್ಪೈಡರ್ ಮ್ಯಾನ್' ಭಾರತೀಯ ಬಾಕ್ಸ್ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದ್ದು, ಬಾಲಿವುಡ್ನ 'ಧುರಂಧರ್' ಮತ್ತು 'ಪಠಾಣ್' ಚಿತ್ರಗಳ ಒಟ್ಟು ಗಳಿಕೆಯನ್ನು ಮೀರಿಸಿದೆ.
ಟಾಮ್ ಹಾಲೆಂಡ್ ನಟನೆಯ 'ಸ್ಪೈಡರ್ ಮ್ಯಾನ್' ಭಾರತೀಯ ಬಾಕ್ಸ್ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದ್ದು, ಬಾಲಿವುಡ್ನ 'ಧುರಂಧರ್' ಮತ್ತು 'ಪಠಾಣ್' ಚಿತ್ರಗಳ ಒಟ್ಟು ಗಳಿಕೆಯನ್ನು ಮೀರಿಸಿದೆ.
ಗ್ಲ್ಯಾಸ್ಗೋದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟವು ಅದ್ಧೂರಿಯಾಗಿ ಮುಕ್ತಾಯಗೊಂಡಿದೆ.
ರಾಜ್ಯದಲ್ಲಿ ವರುಣನ ಆರ್ಭಟ ತೀವ್ರಗೊಳ್ಳಲಿದ್ದು, ಮುಂದಿನ 6 ದಿನಗಳ ಕಾಲ ಕರ್ನಾಟಕದಾದ್ಯಂತ ರಣಭೀಕರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಎಡಕುಮರಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದ ಪರಿಣಾಮ ಕರಾವಳಿ ಮತ್ತು ಬೆಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಇದು ನೂರಾರು ಉದ್ಯೋಗಾಕಾಂಕ್ಷಿಗಳ ಜೀವನದಲ್ಲಿ ಕತ್ತಲೆ ತಂದಿದೆ.
ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಪುಟ ವಿಸ್ತರಣೆಯ ಕಾವು ಏರಿದ್ದು, ಹೊಸ ಸಚಿವರ ಸೇರ್ಪಡೆ ಕುರಿತು ತೀವ್ರ ಕೌತುಕ ಸೃಷ್ಟಿಯಾಗಿದೆ.
ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಬಾಕ್ಸರ್ಗಳು ಅಭೂತಪೂರ್ವ ಪ್ರದರ್ಶನ ನೀಡುವ ಮೂಲಕ ಇತಿಹಾಸ ಬರೆದಿದ್ದಾರೆ.
ಬೆಂಗಳೂರು ನಗರದಲ್ಲಿ ಸೈಟ್ಗಳನ್ನು ಖರೀದಿಸಿ ಕೇವಲ ರಿಯಲ್ ಎಸ್ಟೇಟ್ ಹೂಡಿಕೆಗಾಗಿ ಖಾಲಿ ಬಿಡುವ ಮಾಲೀಕರಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ವಾರ್ನಿಂಗ್ ನೀಡಿದ್ದಾರೆ.
ಕುಂದಾಪುರದ ಉದ್ಯಮಿ ಐವನ್ ಮಸ್ಕರೇನಸ್ ಶೂಟೌಟ್ ಪ್ರಕರಣದ ಮುಖ್ಯ ಆರೋಪಿ ಡೆರಿಕ್ ಕ್ರಾಸ್ತಾನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇದರಿಂದ ಸುದೀರ್ಘ ತನಿಖೆಗೆ ದೊಡ್ಡ ಯಶಸ್ಸು ಸಿಕ್ಕಿದೆ.
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಡಕುಮಾರಿ ಹಾಗೂ ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೀಕರ ಭೂಕುಸಿತ ಸಂಭವಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಧೋ ಕರೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ನದಿ ನೀರು ಹರಿದು ಬಂಟ್ವಾಳ ತಾಲೂಕು ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಐಪಿಎಲ್ ಟ್ರೋಫಿ ಗೆದ್ದು ಕನ್ನಡಿಗರಿಗೆ ಹಾಗೂ ವಿಶ್ವದಾದ್ಯಂತ ಇರುವ ಅಭಿಮಾನಿಗಳಿಗೆ ಹೆಮ್ಮೆ ತಂದಿದ್ದ ಆರ್ಸಿಬಿ ತಂಡದ ಬ್ರ್ಯಾಂಡ್ ಮೌಲ್ಯವು 300 ಮಿಲಿಯನ್ ಡಾಲರ್ಗೆ ಏರಿಕೆ ಕಂಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತೀವ್ರಗೊಂಡಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಸಿನಿಮಾ ಶೂಟಿಂಗ್ ವೇಳೆ ಗಂಭೀರ ಗಾಯವಾಗಿದೆ. ಆಕ್ಷನ್ ದೃಶ್ಯದ ಚಿತ್ರೀಕರಣದಲ್ಲಿ ಅವರ ಸೊಂಟದ ಸ್ನಾಯುರಜ್ಜು ಹರಿದಿದೆ.
ಕುಂದಾಪುರದಲ್ಲಿ ನಡೆದ ಉದ್ಯಮಿ ಐವನ್ ಮಸ್ಕರೇನಸ್ ಭೀಕರ ಶೂಟೌಟ್ ಪ್ರಕರಣದ ತನಿಖೆಯನ್ನು ಉಡುಪಿ ಜಿಲ್ಲಾ ಪೊಲೀಸರು ಅತ್ಯಂತ ಚುರುಕುಗೊಳಿಸಿದ್ದಾರೆ.